Organ Donation: ಒಂದೇ ಕಾರ್ಯಕ್ರಮದಲ್ಲಿ 7000ಕ್ಕೂ ಅಧಿಕ ಮಂದಿಯಿಂದ ಅಂಗಾಂಗ ದಾನ ಪ್ರತಿಜ್ಞೆ


Team Udayavani, Sep 17, 2023, 11:20 AM IST

Organ Donation: ಒಂದೇ ಕಾರ್ಯಕ್ರಮದಲ್ಲಿ 7000ಕ್ಕೂ ಅಧಿಕ ಮಂದಿಯಿಂದ ಅಂಗಾಂಗ ದಾನ ಪ್ರತಿಜ್ಞೆ

ಲಕ್ನೋ: ಒಂದೇ ಕಾರ್ಯಕ್ರಮದಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಮಂದಿ ಅಂಗಾಂಗ ದಾನ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಶನಿವಾರ(ಸೆ.16 ರಂದು)ಉತ್ತರ ಪ್ರದೇಶದ ಆಗ್ರಾದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಆರೋಗ್ಯ ಖಾತೆ ರಾಜ್ಯ ಸಚಿವ ಎಸ್ಪಿ ಸಿಂಗ್ ಬಘೇಲ್ ನೇತೃತ್ವದಲ್ಲಿ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ 7,000 ಕ್ಕೂ ಹೆಚ್ಚು ಜನರು ಶನಿವಾರ ತಮ್ಮ ಅಂಗಾಂಗಗಳನ್ನು ದಾನ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

2024 ರ ವೇಳೆಗೆ ಉತ್ತರ ಪ್ರದೇಶದ ಪ್ರತಿ ವೈದ್ಯಕೀಯ ಕಾಲೇಜಿನಲ್ಲಿ ಅಂಗಾಂಗ ದಾನದ ಸೌಲಭ್ಯಗಳು ಲಭ್ಯವಿರುತ್ತವೆ. ವೈದ್ಯಕೀಯ ಕಾಲೇಜುಗಳಲ್ಲಿ ಈ ಸೌಲಭ್ಯವನ್ನು ಸುಧಾರಿಸಲು ಆರ್ಥಿಕ ಸಹಾಯವನ್ನು ಸಹ ಒದಗಿಸಲಾಗುವುದು ಎಂದು ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Brazil: ವಿಮಾನ ಪತನ; ಪ್ರವಾಸಿ ತಾಣಕ್ಕೆ ಹೊರಟಿದ್ದ 14 ಮಂದಿ ದುರ್ಮರಣ

ಈ ವೇಳೆ ಸಚಿವ ಮಾಂಡವಿಯ ಅವರು ಸರೋಜಿನಿ ನಾಯ್ಡು ವೈದ್ಯಕೀಯ ಕಾಲೇಜಿನಲ್ಲಿ ಸೂಪರ್ ಸ್ಪೆಷಾಲಿಟಿ ವಿಭಾಗವನ್ನು ಉದ್ಘಾಟಿಸಿದರು.

ಈ ಸಮಾರಂಭದಲ್ಲಿ ಅಂಗಾಂಗ ದಾನಕ್ಕಾಗಿ ನಾನು ಮತ್ತು ನನ್ನ ಕುಟುಂಬದವರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಆರೋಗ್ಯ ಖಾತೆ ರಾಜ್ಯ ಸಚಿವ ಎಸ್‌ಪಿ ಸಿಂಗ್ ಬಘೇಲ್ ಹೇಳಿದ್ದಾರೆ.

ಒಂದು ಅಂಗಾಂಗ ದಾನದಿಂದ ಸುಮಾರು ಹತ್ತು ಜನರ ಜೀವ ಉಳಿಸಬಹುದು ಎಂದು ಅಂಗಾಂಗ ದಾನದ ಪ್ರಯೋಜನಗಳ ಬಗ್ಗೆ ಸಮಾಜ ಸೇವಕ ಸಮೀರ್ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.