ಜನ್ಮದಿನದ ಶುಭಾಶಯ ಕೋರಿದ ಪ್ರಧಾನಿ ಮೋದಿ ; ಅಚ್ಚರಿ ವ್ಯಕ್ತಪಡಿಸಿದ ಚಿದು

ಕಾಂಗ್ರೆಸ್ ಮುಖಂಡನಿಗೆ ತಮಿಳಿನಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

Team Udayavani, Sep 24, 2019, 9:56 PM IST

CHIDAMBARAM-3-726

ನವದೆಹಲಿ: ತನ್ನ ಜನ್ಮದಿನಕ್ಕೆ ತಮಿಳಿನಲ್ಲಿ ಶುಭಾಶಯ ಸಂದೇಶ ಕಳುಹಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಡೆಗೆ ಸದ್ಯ ತಿಹಾರ್ ಜೈಲಿನಲ್ಲಿ ಬಂಧಿಯಾಗಿರುವ ಮಾಜೀ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರು ಇಂದು ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಅಚ್ಚರಿ ಮತ್ತು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನ ಶಿವಗಂಗಾದಲ್ಲಿರುವ ಚಿದಂಬಂರಂ ಅವರ ಮನೆ ವಿಳಾಸಕ್ಕೆ ಬಂದಿರುವ ಈ ಪತ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿ. ಚಿದಂಬಂರಂ ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. ‘ನಿಮ್ಮ ಜನ್ಮದಿನದಂದು ಹೃದಯಾಂತರಾಳದ ಶುಭಾಶಯಗಳನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ. ಆ ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ಒದಗಿಸಲಿ ಹಾಗೂ ನೀವು ಸದಾ ಜನರ ಸೇವೆಯನ್ನು ಮಾಡಿಕೊಂಡಿರುವಂತೆ ದೇವರು ನಿಮ್ಮನ್ನು ಹರಸಲಿ’ ಎಂದು ಮೋದಿ ಅವರು ತಮಿಳು ಭಾಷೆಯಲ್ಲಿ ಕಳುಹಿಸಿರುವ ಸಂದೇಶದಲ್ಲಿ ತಮ್ಮ ಶುಭಕಾಮನೆಗಳನ್ನು ತಿಳಿಸಿದ್ದಾರೆ. ಚಿದಂಬಂರಂ ಅವರು ಸೆಪ್ಟಂಬರ್ 16ರಂದು 74ನೇ ವರ್ಷಕ್ಕೆ ಕಾಲಿರಿಸಿದ್ದರು.


ಪ್ರಧಾನಿ ಮೋದಿ ಅವರ ಈ ಅಭಿನಂದನೆಗೆ ಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ಚಿದಂಬಂರಂ ಅವರು , ‘ಮೋದಿ ಅವರ ಆಶಯದಂತೆ ನಾನು ಜನರ ಸೇವೆ ಮಾಡಲು ಉತ್ಸುಕನಾಗಿದ್ದೇನೆ. ಆದರೆ ದುರದೃಷ್ಟವಶಾತ್, ಮೋದಿ ಸರಕಾರದ ತನಿಖಾ ಸಂಸ್ಥೆಗಳೇ ತನ್ನನ್ನು ಜನ ಸೇವೆ ಮಾಡುವಲ್ಲಿ ಅಡ್ಡಿಪಡಿಸುತ್ತಿವೆ’ ಎಂದು ಬರದುಕೊಂಡಿದ್ದಾರೆ.

‘ಈ ಹಿಂಸೆ ಮುಕ್ತಾಯಗೊಂಡ ಬಳಿಕ, ಮೋದಿ ಅವರ ಆಶಯದಂತೆ ನಾನು ಜನರ ಸೇವೆ ಮಾಡಲು ಉತ್ಸುಕನಾಗಿದ್ದೇನೆ’ ಎಂದು ಚಿದಂಬಂರಂ ಅವರು ತಮಿಳಿನಲ್ಲಿ ಬರೆದುಕೊಂಡಿದ್ದಾರೆ.

ಮಾಜೀ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬಂರಂ ಅವರು ಐ.ಎನ್.ಎಕ್ಸ್. ಮೀಡಿಯಾ ಹಗರಣ ಪ್ರಕರಣದಲ್ಲಿ ಆರೋಪಿಯಾಗಿದ್ದು ಸದ್ಯ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.