ರಾಜ್ಯದ ಐವರು ಪದ್ಮಶ್ರೀಗೆ ಭಾಜನರು; ವಿಟ್ಲದ ಅಮೈ ಮಹಾಲಿಂಗ ನಾಯ್ಕರಿಗೂ ಪ್ರಶಸ್ತಿ


Team Udayavani, Jan 26, 2022, 7:00 AM IST

az

ಹೊಸದಿಲ್ಲಿ: ಬಹು ನಿರೀಕ್ಷೆಯ ಪದ್ಮ ಪ್ರಶಸ್ತಿ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ ಗೌರವ ಸಂದಿದೆ. ಈ ಬಾರಿ ನಾಲ್ವರಿಗೆ ಪದ್ಮವಿಭೂಷಣ, 17 ಮಂದಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ. ಕರ್ನಾಟಕದ ಅಮೈ ಮಹಾಲಿಂಗ ನಾಯ್ಕ, ಎಚ್‌.ಆರ್‌. ಕೇಶವಮೂರ್ತಿ, ಸುಬ್ಬಣ್ಣ ಅಯ್ಯಪ್ಪನ್‌, ಅಬ್ದುಲ್‌ ಖಾದರ್‌ ನಡಕಟ್ಟಿನ್‌ ಮತ್ತು ಮರಣೋತ್ತರವಾಗಿ ಸಾಹಿತಿ ಸಿದ್ದಲಿಂಗಯ್ಯ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.

ಪ್ರತೀ ವರ್ಷದಂತೆ ಈ ವರ್ಷವೂ ಮೂರು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗಿದೆ. ಕಲೆ, ಸಾಮಾಜಿಕ ಕೆಲಸ, ಸಾರ್ವಜನಿಕ ವ್ಯವಹಾರ, ವಿಜ್ಞಾನ ಮತ್ತು ತಂತ್ರಜ್ಞಾನ, ವ್ಯಾಪಾರ ಮತ್ತು ಉದ್ಯಮ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ನಾಗರಿಕ ಸೇವೆ ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗಿದೆ. ಈ ವರ್ಷ ಒಟ್ಟು 128 ಮಂದಿಗೆ ಪ್ರಶಸ್ತಿ ನೀಡಲಾಗಿದೆ.

ಇದರಲ್ಲಿ ನಾಲ್ವರಿಗೆ ಪದ್ಮವಿಭೂಷಣ, 17 ಮಂದಿಗೆ ಪದ್ಮಭೂಷಣ ಮತ್ತು 107 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ. 34 ಮಂದಿ ಮಹಿಳೆಯರು, 10 ಮಂದಿ ವಿದೇಶಿ/ಎನ್‌ಆರ್‌ಐಗಳು, 13 ಮಂದಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗಿದೆ.

ಪದ್ಮವಿಭೂಷಣ
ನಾಲ್ವರಿಗೆ ಪದ್ಮವಿಭೂಷಣ ಘೋಷಿಸಲಾಗಿದ್ದು, ಇವರಲ್ಲಿ ಮೂವರಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗಿದೆ. ಕಲೆ ವಿಭಾಗದಲ್ಲಿ ಮಹಾರಾಷ್ಟ್ರದ ಪ್ರಭಾ ಅತ್ರೆ, ಸಾಹಿತ್ಯ ಮತ್ತು ಶಿಕ್ಷಣ ವಿಭಾಗದಲ್ಲಿ ಉತ್ತರ ಪ್ರದೇಶದ ರಾಧೇಶ್ಯಾಮ್‌ ಖೇಮ್ಕಾ, ನಾಗರಿಕ ಸೇವೆಯಲ್ಲಿ ಉತ್ತರಾಖಂಡದ ಜ| ಬಿಪಿನ್‌ ರಾವತ್‌, ಸಾರ್ವಜನಿಕ ವ್ಯವಹಾರದಲ್ಲಿ ಉತ್ತರ ಪ್ರದೇಶದ ಕಲ್ಯಾಣ್‌ ಸಿಂಗ್‌ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಪದ್ಮಭೂಷಣ
ಒಟ್ಟು 17 ಮಂದಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ. ಇವರಲ್ಲಿ ಪ್ರಮುಖವಾಗಿ ರಾಜಕೀಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್‌ ನಾಯಕ ಗುಲಾಂ ನಬಿ ಆಜಾದ್‌, ಪಶ್ಚಿಮ ಬಂಗಾಲದ ಎಡಪಕ್ಷಗಳ ನಾಯಕ ಬುದ್ಧದೇವ್‌ ಭಟ್ಟಾಚಾರ್ಯ ಅವರಿಗೆ ಪ್ರಶಸ್ತಿ ನೀಡಲಾಗಿದೆ. ಹಾಗೆಯೇ, ಲಸಿಕೆ ತಯಾರಕರಾದ ಭಾರತ್‌ ಬಯೋಟೆಕ್‌ನ ಕೃಷ್ಣ ಎಲ್ಲ ಮತ್ತು ಸುಚಿತ್ರಾ ಎಲ್ಲ ಅವರಿಗೆ ಹಾಗೂ ಸೀರಂ ಸಂಸ್ಥೆಯ ಸಂಸ್ಥಾಪಕ ಸೈರಸ್‌ ಪೂನಾವಾಲ ಅವರಿಗೂ ಪ್ರಶಸ್ತಿ ಸಿಕ್ಕಿದೆ. ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ, ಗೂಗಲ್‌ ಸಿಇಒ ಸುಂದರ್‌ ಪಿಚೈ ಅವರಿಗೂ ಪದ್ಮಭೂಷಣ ಪ್ರಶಸ್ತಿಯ ಗೌರವ ಸಿಕ್ಕಿದೆ.

ರಾಜ್ಯದ ಐವರಿಗೆ ಗೌರವ
1.
ಸುಬ್ಬಣ್ಣ ಅಯ್ಯಪ್ಪನ್‌: ವಿಜ್ಞಾನ ಮತ್ತು ತಂತ್ರಜ್ಞಾನ

2.ಎಚ್‌.ಆರ್‌. ಕೇಶವಮೂರ್ತಿ: ಕಲೆ

3.ಅಬ್ದುಲ್‌ ಖಾದರ್‌ ನಡಕಟ್ಟಿನ್‌: ಆವಿಷ್ಕಾರ

4.ಅಮೈ ಮಹಾಲಿಂಗ ನಾಯ್ಕ: ಕೃಷಿ

5.ಸಿದ್ದಲಿಂಗಯ್ಯ (ಮರಣೋತ್ತರ): ಸಾಹಿತ್ಯ

ಯಾವ ರಾಜ್ಯಕ್ಕೆಷ್ಟು ?

ಉತ್ತರ ಪ್ರದೇಶ  13
ಮಹಾರಾಷ್ಟ್ರ    09
ಪಶ್ಚಿಮ ಬಂಗಾಲ  06
ತಮಿಳುನಾಡು  06
ಗುಜರಾತ್‌         06
ಕರ್ನಾಟಕ        05

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.