ಹಬ್ಬದ ವೇಳೆ ಹಿಂದೂಗಳ ಮೇಲೆ ದಾಳಿಗೆ ಪಾಕ್‌ ಸಂಚು


Team Udayavani, Oct 15, 2020, 8:02 AM IST

ಹಬ್ಬದ ವೇಳೆ ಹಿಂದೂಗಳ ಮೇಲೆ ದಾಳಿಗೆ ಪಾಕ್‌ ಸಂಚು

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳು ವಾಸಿಸುವ ಪ್ರದೇಶಗಳ ಮೇಲೆ ದಾಳಿ ನಡೆಸಲು ಪಾಕಿಸ್ಥಾನದ ಐಎಸ್‌ಐ ಸಿದ್ಧತೆ ನಡೆಸುತ್ತಿದೆ. ಶೀಘ್ರದಲ್ಲಿಯೇ ಶುರುವಾಗುವ ಸರಣಿ ಹಬ್ಬಗಳ ಸಂದರ್ಭಗಳಲ್ಲಿಯೇ ದಾಳಿ, ನಡೆಸಿ ಕೋಮುಗಳ ನಡುವೆ ವೈಷಮ್ಯ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ಹಲವಾರು ಮಂದಿಗೆ ತರಬೇತಿ ನೀಡುತ್ತಿದೆ ಎಂದು ಗುಪ್ತಚರ ಮೂಲಗಳನ್ನು ಉಲ್ಲೇಖೀಸಿ “ಟೈಮ್ಸ್‌ ನೌ’ ಸುದ್ದಿ ವಾಹಿನಿ ವರದಿ ಮಾಡಿದೆ.

ಅದಕ್ಕಾಗಿ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಮುಜಫ್ಫರಾಬಾದ್‌ ನಲ್ಲಿ, ಅಲ್‌ ಬದ್ರ್ ಮತ್ತು ಜೈಶ್‌- ಎ- ಮೊಹಮ್ಮದ್‌ ಉಗ್ರರಿಗೆ ಐಎಸ್‌ಐ ಇದಕ್ಕಾಗಿಯೇ ತರಬೇತಿ ನೀಡುತ್ತಿದೆ ಎಂದು ವರದಿಯಲ್ಲಿ ಹೇಳಿ ಕೊಳ್ಳಲಾಗಿದೆ.

ಈ ತಿಂಗಳಲ್ಲಿ ಎರಡು ಬಾರಿ, ಪಾಕಿಸ್ಥಾನದ ಉಗ್ರಸಂಘಟನೆಗಳು ಗಡಿ ಮೂಲಕ ದೇಶದೊಳಕ್ಕೆ ನುಸುಳಲು ಮಾಡಿದ ಯತ್ನಗಳನ್ನು ಭಾರತೀಯ ಸೇನೆ ವಿಫ‌ಲ ಮಾಡಿದೆ. ಉತ್ತರ ಕಾಶ್ಮೀರದ ತಂಗ್ಧರ್‌ ವಲಯದಲ್ಲಿ ನಿಯೋಜಿಸಲ್ಪಟ್ಟಿರುವ ಭಾರತೀಯ ಸೇನೆಯ ಕಣ್ಗಾವಲು ಪಡೆ, ಒಳ ನುಸುಳುವಿಕೆ ಯತ್ನವನ್ನು ತಡೆದು, 5 ಪಿಸ್ತೂಲುಗಳು, 10 ಮದ್ದುಗುಂಡು ಕೋಶಗಳು, 138 ಸುತ್ತು ಮದ್ದುಗುಂಡುಗಳನ್ನು ವಶಪಡಿಸಿ ಕೊಂಡಿತ್ತು.

ಇದನ್ನೂ ಓದಿ:ಚೀನ ಅಧ್ಯಕ್ಷರ ಯುದ್ಧ ವ್ಯಾಮೋಹ ಬಯಲು!

ಪಾಕ್‌ ಸಭೆ: ಒಂದು ಕಡೆ ಭಾರತದ ಮೇಲೆ ದಾಳಿ ನಡೆಸಲು ಹುನ್ನಾರ ಮಾಡುತ್ತಲೇ, ಮತ್ತೂಂದು ಕಡೆ ಅಕ್ರಮ ಹಣ ಸಾಗಣೆ, ಭಯೋತ್ಪಾದಕರಿಗೆ ಹಣಕಾಸಿನ ನೆರವು ನಿಗ್ರಹಿಸಲು ಅ.21ರಿಂದ 23ರ ವರೆಗೆ ಪಾಕಿಸ್ಥಾನ ಸಭೆ ನಡೆಸಲಿದೆ. ಪಾಕಿಸ್ಥಾನ ಉಗ್ರರನ್ನು ಸಾಕಲು ಹಣಕಾಸಿನ ನೆರವು ನೀಡುತ್ತಿದೆ ಎಂದು ಭಾರತ ಸಾಕ್ಷಿ ಸಮೇತ ಸಾಬೀತು ಮಾಡಿದ ಹಿನ್ನೆಲೆಯಲ್ಲಿ, ಇದರ ವಿರುದ್ಧ ಕ್ರಮ ಕೈಗೊಳ್ಳಲು ಪಾಕಿಸ್ಥಾನಕ್ಕೆ ವಿಶ್ವಸಂಸ್ಥೆ ತಾಕೀತು ಮಾಡಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.