ಪಾಕ್‌ಗೆ ಬೇಕಂತೆ ಭಾರತದ ಜೊತೆ “ಉತ್ತಮ ಆರ್ಥಿಕ ಸಂಬಂಧ’

ಶೀಘ್ರದಲ್ಲಿಯೇ ಪ್ರಕಟವಾಗಲಿರುವ ರಾಷ್ಟ್ರೀಯ ಭದ್ರತಾ ನೀತಿಯಲ್ಲಿ ಉಲ್ಲೇಖ

Team Udayavani, Jan 13, 2022, 7:25 AM IST

thumb 3

ನವದೆಹಲಿ: ಭಾರತದ ಜತೆಗೆ ಯಾವತ್ತೂ ಕಾಲು ಕೆರೆದುಕೊಂಡು ಬರುವ ಪಾಕಿಸ್ತಾನ ಇದೀಗ “ಮಧುರ ಬಾಂಧವ್ಯ’ದ ಮಾತುಗಳನ್ನಾಡುತ್ತಿದೆ.

ಜಮ್ಮು ಮತ್ತು ಕಾಶ್ಮೀರ ನಮ್ಮದು ಎಂದು ಹೇಳಿಕೊಳ್ಳುತ್ತಿರುವ ಪಾಕಿಸ್ತಾನ ಇದುವರೆಗೆ, ಭಾರತದ ಜತೆಗೆ ಹೊಂದಿರುವ ಭಿನ್ನಾಭಿಪ್ರಾಯಗಳ ಪಟ್ಟಿಯಲ್ಲಿ ಕಾಶ್ಮೀ ರಕ್ಕೇ ಮೊದಲ ಸ್ಥಾನ ನೀಡಿತ್ತು.  ಈಗ ಅದಕ್ಕೆ ಎರಡನೇ ಹಂತದ ಪ್ರಾಶಸ್ತ್ಯ ನೀಡಲು ಯೋಜಿಸಿದೆ.

ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ ಎನ್ನುವುದು ಗಮನಾರ್ಹ. ಹಲವು ರೀತಿಯ ಆರ್ಥಿಕ ಸಂಕಷ್ಟಕ್ಕೆ ಈಡಾಗಿರುವ ಪಾಕಿಸ್ತಾನ, ಭಾರತದ ಜತೆಗೆ ಅತ್ಯುತ್ತಮ ಬಾಂಧವ್ಯ ಹೊಂದಬೇಕು. ವಿಶೇಷವಾಗಿ ಆರ್ಥಿಕ ವಿಚಾರಗಳಲ್ಲಿ ನವದೆಹಲಿಯ ಜತೆಗೆ ಬಿಗುಮಾನ ಬಿಟ್ಟು ವ್ಯವಹರಿಸಬೇಕು ಎಂಬ ಅಂಶ ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿ:ಹೆಬ್ಟಾವು ರಸ್ತೆ ದಾಟಿದ್ದರಿಂದಲೇ ಟ್ರಾಫಿಕ್‌ ಜಾಮ್‌ !-ವಿಡಿಯೋ ವೈರಲ್‌

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಪಾಕಿಸ್ತಾನದ ಹೊಸ ರಾಷ್ಟ್ರೀಯ ಭದ್ರತಾ ನೀತಿಯಲ್ಲಿ ಈ ಅಂಶ ಉಲ್ಲೇಖಿಸಲಾಗಿದೆ. 100 ಪುಟಗಳ ಕೈಪಿಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ ವಿಚಾರಕ್ಕೆ ಮೊದಲ ಪ್ರಾಶಸ್ತ್ಯದ ಬದಲು ಎರಡನೇ ಹಂತದ ಮನ್ನಣೆ ನೀಡಬೇಕು ಎಂದು ಉಲ್ಲೇಖಿಸಲಾಗಿದೆ.

“ಮುಂದಿನ 100 ವರ್ಷಗಳ ಕಾಲ ಭಾರತದ ಜತೆಗೆ ಪಾಕಿಸ್ತಾನ ವೈರತ್ವ ಬಯಸುವುದಿಲ್ಲ. ಅತ್ಯಂತ ಸನಿಹದಲ್ಲಿರುವ ನೆರೆಯ ರಾಷ್ಟ್ರಗಳ ಜತೆಗೆ ಉತ್ತಮ ಬಾಂಧವ್ಯ ಹೊಂದುವುದು ಅಗತ್ಯ. ಹಿಂದಿನ ವರ್ಷಗಳಂತೆ ಮಾತುಕತೆ ನಡೆದು, ಬಾಂಧವ್ಯ ಸರಿಹೋದರೆ, ಭಾರತದ ಜತೆಗೆ ಉತ್ತಮ ವ್ಯಾಪಾರ ಮತ್ತು ವಾಣಿಜ್ಯಿಕ ಬಾಂಧವ್ಯದಿಂದ ಅನುಕೂಲವೇ ಆಗಿ ಬರಲಿದೆ’ ಎಂದು ಆ ಕೈಪಿಡಿಯಲ್ಲಿ ಪ್ರಸ್ತಾಪಿಸಲಾಗಿದೆ.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.