![Bajaj](https://www.udayavani.com/wp-content/uploads/2024/07/Bajaj-415x252.jpg)
ಪಾಕಿಸ್ತಾನದಲ್ಲಿ 72 ವರ್ಷಗಳ ಬಳಿಕ ತೆರೆದ ಪುರಾತನ ಹಿಂದೂ ದೇವಾಲಯ!
Team Udayavani, Jul 29, 2019, 5:10 PM IST
![Hindu-Temple](https://www.udayavani.com/wp-content/uploads/2019/07/Hindu-Temple-620x345.jpg)
ಇಸ್ಲಾಮಾಬಾದ್: ಸುಮಾರು 72 ವರ್ಷಗಳ ನಂತರ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಿಯಾಲ್ ಕೋಟ್ ನಲ್ಲಿರುವ ಪುರಾತನ ಹಿಂದೂ ದೇವಾಲಯವನ್ನು ತೆರೆಯುವ ಮೂಲಕ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಟ್ಟಿರುವುದಾಗಿ ವರದಿ ತಿಳಿಸಿದೆ.
ಇಲ್ಲಿನ ಹಿಂದೂ ಸಮುದಾಯದ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಲಾಗಿದ್ದು, ಶಾವಾಲಾ ತೇಜ್ ಸಿಂಗ್ ದೇವಾಲಯವನ್ನು ಇತ್ತೀಚೆಗೆ ಮತ್ತೆ ತೆರೆದಿದ್ದು, ಹಿಂದೂ ಸಂಪ್ರದಾಯದಂತೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಸಾರ್ವಜನಿಕರ ಭೇಟಿಗೆ ಮುಕ್ತ ಅವಕಾಶ ಕಲ್ಪಿಸಿಕೊಟ್ಟಿರುವುದಾಗಿ ದ ಎಕ್ಸ್ ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.
ಪುರಾತನ ಶಾವಾಲಾ ತೇಜ್ ಸಿಂಗ್ ದೇವಾಲಯವನ್ನು ತೆರೆಯುವಂತೆ ಹಲವಾರು ವರ್ಷಗಳಿಂದ ಹಿಂದೂ ಸಮುದಾಯ ಬೇಡಿಕೆ ಸಲ್ಲಿಸಿರುವುದಾಗಿ ಸೈಯದ್ ಅಬ್ಬಾಸ್ ತಿಳಿಸಿದ್ದಾರೆ.
ದೇವಾಲಯದ ಜೀರ್ಣೋದ್ಧಾರದ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು. ಇಲ್ಲಿನ ಹಿಂದೂ ದೇವರ ಮೂರ್ತಿಯನ್ನು ಭಾರತದಿಂದ ತರಲಾಗಿತ್ತು ಎಂದು ಅಬ್ಬಾಸ್ ಮಾಹಿತಿ ನೀಡಿದ್ದಾರೆ. ಭಾರತ, ಪಾಕಿಸ್ತಾನ ಇಬ್ಬಾಗವಾದ ನಂತರ ಈ ದೇವಾಲಯ ಬಂದ್ ಆಗಿದ್ದು, ಇದೀಗ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಿರ್ದೇಶನದ ಮೇರೆಗೆ ದೇವಾಲಯವನ್ನು ಮತ್ತೆ ತೆರೆಯಲಾಗಿದೆ ಎಂದು ಅಬ್ಬಾಸ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Bajaj](https://www.udayavani.com/wp-content/uploads/2024/07/Bajaj-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-aaaa](https://www.udayavani.com/wp-content/uploads/2024/07/1-aaaa-150x84.jpg)
Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ
![pune](https://www.udayavani.com/wp-content/uploads/2024/07/pune-150x83.jpg)
Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ
![ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ](https://www.udayavani.com/wp-content/uploads/2024/07/snake-1-150x91.jpg)
Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ
![Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ](https://www.udayavani.com/wp-content/uploads/2024/07/pramod-sawanth-150x90.jpg)
Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ
![New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್ ಪಿಜಿ ಪರೀಕ್ಷೆ ದಿನಾಂಕ ಘೋಷಣೆ](https://www.udayavani.com/wp-content/uploads/2024/07/Exam-2-150x85.jpg)
New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್ ಪಿಜಿ ಪರೀಕ್ಷೆ ದಿನಾಂಕ ಘೋಷಣೆ
MUST WATCH
ಹೊಸ ಸೇರ್ಪಡೆ
![Bajaj](https://www.udayavani.com/wp-content/uploads/2024/07/Bajaj-150x91.jpg)
Bajaj Freedom: ಬಜಾಜ್ ಫ್ರೀಡಂ 125 CNG ಬೈಕ್ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?
![Nanna Devru; ದೇವ್ರ ನಂಬಿ ಬಂದ ಮಯೂರಿ](https://www.udayavani.com/wp-content/uploads/2024/07/nanna-devru-150x83.jpg)
Nanna Devru; ದೇವ್ರ ನಂಬಿ ಬಂದ ಮಯೂರಿ
![1-aaaa](https://www.udayavani.com/wp-content/uploads/2024/07/1-aaaa-150x84.jpg)
Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ
![pune](https://www.udayavani.com/wp-content/uploads/2024/07/pune-150x83.jpg)
Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ
![ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ](https://www.udayavani.com/wp-content/uploads/2024/07/snake-1-150x91.jpg)
Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.