![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 28, 2019, 1:31 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ತನ್ನ ವಾಯುಮಾರ್ಗವನ್ನು ಬಳಸಲು ಅನುಮತಿಯನ್ನು ಮತ್ತೆ ನಿರಾಕರಿಸಿದ ಪಾಕಿಸ್ತಾನದ ಕ್ರಮವನ್ನು ಅಂತಾರಾಷ್ಟ್ರೀಯ ನಾಗರಿಕ ವಿಮಾನ ಯಾನ ಸಂಸ್ಥೆ(ಐಸಿಎಒ)ಯಲ್ಲಿ ಪ್ರಶ್ನಿಸಲು ಭಾರತದ ಮುಮದಾಗಿದೆ ಎಂದು ಕೇಂದ್ರದ ಮೂಲಗಳು ತಿಳಿಸಿವೆ.
ವಿವಿಐಪಿಗಳ ವಿಶೇಷ ವಿಮಾನಗಳಿಗೆ ಯಾವುದೇ ದೇಶವಾಗಲಿ ತನ್ನ ವಾಯುಮಾರ್ಗ ಬಳಸಲು ಅನುಮತಿ ನೀಡುತ್ತದೆ. ಆದರೆ ಪಾಕಿಸ್ತಾನ ವಿರುದ್ಧ ನಿಲುವನ್ನು ತಾಳಿದ್ದು ದುರದೃಷ್ಟಕರ ಎಂದು ವರದಿ ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾಕ್ಕೆ ತೆರಳುವ ನಿಟ್ಟಿನಲ್ಲಿ ಪಾಕಿಸ್ತಾನದ ವಾಯುಮಾರ್ಗ ಬಳಕೆಗೆ ಅವಕಾಶ ನೀಡಬೇಕೆಂದು ಕೇಂದ್ರ ಸರಕಾರ ಮನವಿ ಮಾಡಿಕೊಂಡಿತ್ತು. ಆದರೆ ಪಾಕಿಸ್ತಾನ ಮೋದಿ ಅವರ ವಿಮಾನ ಹಾರಾಟಕ್ಕೆ ಅವಕಾಶ ನಿರಾಕರಿಸಿತ್ತು.
ವಿವಿಐಪಿಗಳ ವಿಮಾನ ಸಂಚಾರಕ್ಕೆ ಇತರ ದೇಶಗಳ ವಾಯುಮಾರ್ಗ ಬಳಕೆಗೆ ಐಸಿಎಒ(ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ) ನಿಯಾಮವಳಿ ಇದೆ. ಅದರಂತೆಯೇ ನಾವು ಅನುಮತಿ ಕೋರಿದ್ದೇವು. ಭಾರತ ಇನ್ನು ಮುಂದೆಯೂ ಐಸಿಎಒ ನಿಯಮಾವಳಿ ಪ್ರಕಾರವೇ ಅನುಮತಿ ಕೋರಲಿದೆ. ಏತನ್ಮಧ್ಯೆ ಪ್ರಧಾನಿ ಮೋದಿ ಅವರ ವಿಮಾನಕ್ಕೆ ವಾಯುಮಾರ್ಗ ಬಳಸಲು ಅನುಮತಿ ನಿರಾಕರಿಸಿದ ಪಾಕಿಸ್ತಾನದ ವಿರುದ್ಧ ಎಸಿಎಒಗೆ ಕೊಂಡೊಯ್ಯಲಾಗುವುದು ಎಂದು ಮೂಲಗಳು ತಿಳಿಸಿವೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.