ಭಾರತದ ವಿರುದ್ಧ “ಉಗ್ರ’ ಅಸ್ತ್ರ ಬಳಕೆ ತೀವ್ರಗೊಳಿಸಿದ ಪಾಕ್‌

ತಾನು ಭಿಕ್ಷೆ ಬೇಡುತ್ತಿದ್ದರೂ, ಪಾಪ ಕೃತ್ಯಗಳಿಗೆ ಕೊನೆಯಿಲ್ಲ!

Team Udayavani, Jan 11, 2023, 7:30 AM IST

ಭಾರತದ ವಿರುದ್ಧ “ಉಗ್ರ’ ಅಸ್ತ್ರ ಬಳಕೆ ತೀವ್ರಗೊಳಿಸಿದ ಪಾಕ್‌

ನವದೆಹಲಿ:2021ಕ್ಕೆ ಹೋಲಿಸಿದರೆ 2022ರಲ್ಲಿ ಉಗ್ರ ಕೃತ್ಯಗಳಿಗೆ ನಾಗರಿಕರು ಬಲಿಯಾದ ಪ್ರಕರಣಗಳು ಶೇ.13.5ರಷ್ಟು ಕಡಿಮೆಯಾಗಿದ್ದರೂ, ಭಾರತದಲ್ಲಿ ಇಸ್ಲಾಮಿಕ್‌ ಉಗ್ರವಾದವು ಹೆಚ್ಚಳವಾಗುತ್ತಿದ್ದು, ಇದನ್ನು ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಉಗ್ರ ಸಂಘಟನೆಗಳು ಪೋಷಿಸುತ್ತಿವೆ ಎಂದು ದತ್ತಾಂಶಗಳು ಹೇಳಿವೆ.

ಒಂದು ಕಡೆ ಆರ್ಥಿಕವಾಗಿ ಭಿಕ್ಷೆ ಎತ್ತುವಂಥ ಸ್ಥಿತಿಗೆ ತಲುಪಿರುವ ಪಾಕಿಸ್ತಾನ, ತನಗೆ ನೆರವಾಗುವಂತೆ ಜಗತ್ತಿನ ಇತರೆ ದೇಶಗಳ ಮುಂದೆ ಕೈಚಾಚಿ ನಿಂತಿದೆ. ಎರಡಂಕಿ ಹಣದುಬ್ಬರ, ದುರ್ಬಲ ಕರೆನ್ಸಿಯಿಂದ ನಲುಗಿರುವ ನಡುವೆಯೂ ಪಾಕಿಸ್ತಾನವು ತನ್ನ ಪಾಪಕೃತ್ಯಗಳನ್ನು ಮಾತ್ರ ನಿಲ್ಲಿಸಿಲ್ಲ. ಭಾರತದಲ್ಲಿ ಆಂತರಿಕ ಕ್ಷೋಭೆ ಹುಟ್ಟುಹಾಕಲು ಸರ್ವ ರೀತಿಯಲ್ಲೂ ಪ್ರಯತ್ನ ಮಾಡುತ್ತಲೇ ಇದೆ ಎಂದೂ ವರದಿಗಳು ತಿಳಿಸಿವೆ.

ಪಾಕಿಸ್ತಾನವು ಕಾಶ್ಮೀರದಲ್ಲಿ ಎಲ್ಲ ಪಾಕ್‌ ಮೂಲದ ಉಗ್ರ ಸಂಘಟನೆಗಳನ್ನು ಸಕ್ರಿಯಗೊಳಿಸಿದೆ. ಡ್ರೋನ್‌ಗಳ ಮೂಲಕ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಹೆಚ್ಚಿಸಿದೆ, ಭಾರತದಲ್ಲಿ ಉಗ್ರರಿಗೆ ಹಣಕಾಸು ನೆರವು ಒದಗಿಸಲು ಆಫ‌^ನ್‌ ಹೆರಾಯಿನ್‌ ಅನ್ನು ರವಾನಿಸುತ್ತಿದೆ, ಭಾರತ-ನೇಪಾಳ ಗಡಿಯಲ್ಲಿ 5 ಕಿ.ಮೀ. ವ್ಯಾಪ್ತಿಯೊಳಗೆ ಮಸೀದಿಗಳು ಮತ್ತು ಮದರಸಾಗಳ ನಿರ್ಮಾಣಕ್ಕೂ ಹಣಕಾಸು ನೆರವು ಒದಗಿಸುತ್ತಿದೆ ಎಂದು ಮೂಲಗಳು ತಿಳಿಸಿದೆ.

2022ರಲ್ಲಿ ಪಾಕ್‌ ಮೂಲದ ಲಷ್ಕರ್‌, ಜೈಶ್‌, ಹಿಜ್ಬುಲ್‌ ಮುಜಾಹಿದೀನ್‌ ಮತ್ತು ಅಲ್‌ ಬದ್ರ್ ಮುಜಾಹಿದೀನ್‌ ಸಂಘಟನೆಗಳು ಕಣಿವೆಯಲ್ಲಿ ಸಕ್ರಿಯವಾಗಿದ್ದವು. ಈಗ ಪಾಕಿಸ್ತಾನವು ಹೊಸ ಉಗ್ರ ಸಂಘಟನೆಗಳಾದ ದಿ ರೆಸಿಸ್ಟೆನ್ಸ್‌ ಫ್ರಂಟ್‌, ಕಾಶ್ಮೀರ್‌ ಫ್ರೀಡಂ ಫೈಟರ್ಸ್‌, ಪೀಪಲ್ಸ್‌ ಆ್ಯಂಟಿ-ಫ್ಯಾಸಿಸ್ಟ್‌ ಫ್ರಂಟ್‌, ಜೆಕೆ ಘಝಾನಿ ಫೋರ್ಸ್‌, ಯುಎಲ್‌ಎಫ್, ಮುಜಾಹಿದೀನ್‌ ಗಜ್ವತುಲ್‌ ಹಿಂದ್‌, ಕಾಶ್ಮೀರ್‌ ಟೈಗರ್ಸ್‌, ಕಾಶ್ಮೀರ್‌ ಜಾನ್‌ಬಾಜ್‌ ಫೋರ್ಸ್‌ಗಳನ್ನು ಛೂಬಿಟ್ಟು ಸ್ಥಳೀಯರನ್ನು ಬೆದರಿಸಲು ಯತ್ನಿಸುತ್ತಿದೆ ಎಂದೂ ವರದಿಗಳು ಹೇಳಿವೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.