‘ಅಭಿನಂದನ್ ಕಮಾನ್’ ಎನ್ನುತ್ತಿದೆ ಪಾಕಿಸ್ಥಾನ!

ನೆರೆ ದೇಶದಲ್ಲಿ ಸೆಟ್ಟೇರುತ್ತಿದೆ ಅಭಿನಂದನ್ ಕಥೆ ಆಧಾರಿತ ಕಾಮಿಡಿ ಸಿನೇಮಾ!

Team Udayavani, Aug 27, 2019, 3:45 PM IST

Abhinandan-Movie-27-8

ನವದೆಹಲಿ: ಭಾರತದ ರಿಯಲ್ ಹೀರೋ ಐ.ಎ.ಎಫ್. ಪೈಲಟ್ ಅಭಿನಂದನ್ ವರ್ತಮಾನ್ ಅವರ ಕಥೆಯನ್ನಾಧರಿಸಿದ ಸಿನೇಮಾ ಒಂದು ಪಾಕಿಸ್ಥಾನದಲ್ಲಿ ಸೆಟ್ಟೇರಲು ಸಿದ್ಧವಾಗಿದೆ. ಆದರೆ ಇದೊಂದು ಕಾಮಿಡಿ ಎಂಟರ್ ಟೈನರ್ ಚಿತ್ರವಾಗಿರಲಿದೆ ಎಂದು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ಇ.ಪಿ.ಕೆ. ಸಂಸ್ಥೆ ತಿಳಿಸಿದೆ.

‘ಅಭಿನಂದನ್ ಕಮಾನ್’ ಎಂಬ ಶೀರ್ಷಿಕೆಯನ್ನು ಈ ಚಿತ್ರಕ್ಕೆ ಇಡಲಾಗಿದ್ದು ಇಲ್ಲಿ ಅಭಿನಂದನ್ ಅವರ ಪಾತ್ರವನ್ನು ಶಮೂನ್ ಅಬ್ಬಾಸಿ ಅವರು ನಿರ್ವಹಿಸಲಿದ್ದಾರೆ. ಖಲೀಲ್ ಉರ್ ರಹಮಾನ್  ಖಮರ್ ಈ ಚಿತ್ರದ ನಿರ್ದೇಶಕ. ಸೆಪ್ಟಂಬರ್ 20ಕ್ಕೆ ಈ ಹೊಸ ಚಿತ್ರ ಸೆಟ್ಟೇರಲಿದೆ.

ಬಾಲಾಕೋಟ್ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ಥಾನದ ನಡುವೆ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿಯ ಸಂದರ್ಭದಲ್ಲಿ ಭಾರತ ಪಾಕ್ ಗಡಿಯಲ್ಲಿ ನಡೆದ ‘ಡಾಕ್ ಫೈಟ್’ ನಲ್ಲಿ ಪಾಕಿಸ್ಥಾನದ ಎಫ್ 16 ಯುದ್ಧವಿಮಾನವನ್ನು ಮಿಗ್ ಪೈಲಟ್ ಅಭಿನಂದನ್ ವರ್ತಮಾನ್ ಅವರು ಹೊಡೆದುರುಳಿಸಿದ್ದರು. ಆದರೆ ಇದೇ ಸಂದರ್ಭದಲ್ಲಿ ಅವರು ಚಲಾಯಿಸುತ್ತಿದ್ದ ಮಿಗ್ ವಿಮಾನ ಪಾಕ್ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಪತನಗೊಂಡ ಕಾರಣ ಅವರು ಪಾಕಿಸ್ಥಾನ ಸೈನಿಕರಿಂದ ಬಂಧಿಸಲ್ಪಟ್ಟಿದ್ದರು.

ಈ ಸಂದರ್ಭದಲ್ಲಿ ಅಭಿನಂದನ್ ತೋರಿದ ವೃತ್ತಿಪರತೆ ಮತ್ತು ಸಂಯಮ ಅವರನ್ನು ದೇಶದ ನೈಜ ಹೀರೋವನ್ನಾಗಿ ಪ್ರತಿಬಿಂಬಿಸಿತ್ತು. ಬಳಿಕ ಭಾರತದ ಜಾಣ ರಾಜತಾಂತ್ರಿಕ ನಡೆಯ ಮೂಲಕ ಅಭಿನಂದನ್ ಅವರನ್ನು ಪಾಕಿಸ್ಥಾನ ಸುರಕ್ಷಿತವಾಗಿ ಬಿಡುಗಡೆಗೊಳಿಸಿತ್ತು. ಈ ಸಂದರ್ಭದಲ್ಲಿ ಅಭಿನಂದನ್ ಅವರಿಗೆ ಅಟ್ಟಾರಿ-ವಾಘಾ ಗಡಿಯಲ್ಲಿ ವೀರೋಚಿತ ಸ್ವಾಗತ ಲಭಿಸಿತ್ತು.

ಆದರೆ ‘ಅಭಿನಂದನ್ ಕಮಾನ್’ ಚಿತ್ರದಲ್ಲಿ ಇವರ ಪಾತ್ರವನ್ನು ಯಾವ ರೀತಿಯಲ್ಲಿ ತೋರಿಸಲಾಗುತ್ತದೆ ಎನ್ನುವುದೇ ಸದ್ಯಕ್ಕೆ ಇರುವ ಕುತೂಹಲ.

ಟಾಪ್ ನ್ಯೂಸ್

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.