![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Aug 11, 2023, 12:36 PM IST
ಪಂಜಾಬ್: ಶುಕ್ರವಾರ ಪಂಜಾಬ್ನ ತರ್ನ್ ತರನ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೋರನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್ಎಫ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಳಿಗ್ಗೆ ತೆಕಲನ್ ಗ್ರಾಮದ ಬಳಿ ವ್ಯಕ್ತಿಯೊಬ್ಬನ ಅನುಮಾನಾಸ್ಪದ ಚಲನವಲನವನ್ನು ಗಡಿ ಕಾವಲು ಪಡೆಯ ಪಡೆಗಳು ಗಮನಿಸಿ ಎಚ್ಚರಿಕೆ ನೀಡಿದ್ದಾರೆ ಆದರೆ ಎಚ್ಚರಿಕೆಯನ್ನು ಧಿಕ್ಕರಿಸಿ ಮುನ್ನುಗ್ಗಲು ಯತ್ನಿಸದ ವೇಳೆ ಭದ್ರತಾ ಪಡೆ ಗುಂಡಿನ ದಾಳಿ ನಡೆಸಿದೆ.
ಪಂಜಾಬ್ನ ತರ್ನ್ ತರನ್ ಗಡಿ ಭಾಗದಲ್ಲಿ ಸೇನಾ ಪಡೆಯಿಂದ ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: Tourism policy; ತಿಂಗಳೊಳಗೆ ರಾಜ್ಯಕ್ಕೆ ಹೊಸ ಪ್ರವಾಸೋದ್ಯಮ ನೀತಿ: ಸಚಿವ ಎಚ್.ಕೆ.ಪಾಟೀಲ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.