Panaji: ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ನೀಡಲು ಪ್ರಾರಂಭ


Team Udayavani, Sep 1, 2023, 2:34 PM IST

6-panaji

ಪಣಜಿ: ಬೆಂಗಳೂರು ಮೂಲದ ಅಕ್ಷಯಪಾತ್ರ ಫೌಂಡೇಶನ್ ಗೋವಾ ರಾಜ್ಯದಲ್ಲಿ 5 ಸಾವಿರ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ನೀಡುವ ಬಿಡ್ ಗೆದ್ದಿದೆ. ಅಕ್ಷಯಪಾತ್ರ ಫೌಂಡೇಶನ್ ಬಿಸಿಯೂಟ ವಿತರಣೆ ಪ್ರಾರಂಭಿಸಲು ಹಲವಾರು ವಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ಕುರಿತು ಲಭ್ಯವಾಗಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಸ್ವಸಹಾಯ ಸಂಘಗಳ ಮೂಲಕ ಮಧ್ಯಾಹ್ನದ ಊಟ ನೀಡಲಾಗುತ್ತಿದೆ. ಆದರೆ, ಕೆಲವೆಡೆ ಆಹಾರ ವಿತರಣೆಯಲ್ಲಿ ವಿಳಂಬ ಹಾಗೂ ತೊಂದರೆಗಳ ಬಗ್ಗೆ ಸ್ವಸಹಾಯ ಸಂಘಗಳು ಶಿಕ್ಷಣ ನಿರ್ದೇಶನಾಲಯಕ್ಕೆ ಮಾಹಿತಿ ನೀಡಿದ್ದವು. ಹೀಗಾಗಿ 5 ಸಾವಿರ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ನೀಡಬೇಕಿದ್ದಲ್ಲಿ ಇತರ ಕೆಲ ಸಾಮಾಜಿಕ ಸಂಸ್ಥೆಗಳನ್ನು ಟೆಂಡರ್ ಆಹ್ವಾನಿಸಲಾಗಿತ್ತು.

ಅಕ್ಷಯಪಾತ್ರೆ ಫೌಂಡೇಶನ್ ಬೆಂಗಳೂರು ಮತ್ತು ಸ್ತ್ರೀಶಕ್ತಿ ಬಿಡ್‍ಗೆ ಅಂತಿಮ ಸ್ಪರ್ಧಿಗಳಾಗಿದ್ದರು. ಇದರಲ್ಲಿ ಕೊನೆಯಲ್ಲಿ ಅಕ್ಷಯ ಪ್ರಾತ್ರ ಫೌಂಡೇಶನ್ ಬಿಡ್ ಗೆದ್ದಿದೆ. ಗೋವಾ ಸರಕಾರ ಕಡತಕ್ಕೆ ಅನುಮೋದನೆ ನೀಡಿದೆ ಎಂದು ಶಿಕ್ಷಣ ಇಲಾಖೆ ನಿರ್ದೇಶಕ ಶೈಲೇಶ್ ಜಿಂಗಾಡೆ ತಿಳಿಸಿದ್ದಾರೆ.

ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ಷಯಪಾತ್ರ ಫೌಂಡೇಶನ್ ವಿಜೇತವಾಗಿದೆ. ಗೋವಾದಲ್ಲಿ ಅವರು ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ನೀಡಲು ಪ್ರಾರಂಭಿಸುತ್ತಾರೆ. ಬೆಂಗಳೂರಿನಲ್ಲಿರುವ ಅಕ್ಷಯಪಾತ್ರ ಫೌಂಡೇಶನ್ ದೇಶದ 24 ರಾಜ್ಯಗಳಲ್ಲಿ 50 ಮಿಲಿಯನ್ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ಒದಗಿಸುತ್ತದೆ.

ಅಕ್ಷಯಪಾತ್ರ ಫೌಂಡೇಶನ್ ಮಧ್ಯಾಹ್ನದ ಊಟಕ್ಕೆ ಚಪಾತಿಯೊಂದಿಗೆ ಆಲೂಗಡ್ಡೆ ಬಾಜಿ, ಮಿಶ್ರ ತರಕಾರಿ ಇಡ್ಲಿ, ಚಪಾತಿಯೊಂದಿಗೆ ಹೆಸಿರು ಬೇಳೆ ಬಾಜಿ, ಮಿಶ್ರ ತರಕಾರಿ ಪುಲಾವ್, ಚೋಲೆ ಚಪಾತಿ, ಚಪಾತಿಯೊಂದಿಗೆ ಬಾಜಿ ಮತ್ತು ಚಪಾತಿಯೊಂದಿಗೆ ವೆಜ್ ಕುರ್ಮಾದ ಸಾಪ್ತಾಹಿಕ ಮೆನುವನ್ನು ಒದಗಿಸುತ್ತದೆ.

ಟಾಪ್ ನ್ಯೂಸ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

1-aaaa

Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

Ramanivas Rawat took oath as minister twice within 15 minutes

Bhopal; 15 ನಿಮಿಷದೊಳಗೆ ಎರಡು ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಮನಿವಾಸ್ ರಾವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

firing

Punjab; ನೀರಿಗಾಗಿ ಗುಂಪುಗಳ ಗುಂಡಿನ ಕಾಳಗ: ನಾಲ್ವರು ಸಾವು

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

Ramanivas Rawat took oath as minister twice within 15 minutes

Bhopal; 15 ನಿಮಿಷದೊಳಗೆ ಎರಡು ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಮನಿವಾಸ್ ರಾವತ್

1-asaas

Manipur; ಪರಿಹಾರ ಶಿಬಿರಗಳಿಗೆ ರಾಹುಲ್ ಗಾಂಧಿ ಭೇಟಿ: ಅಚಲ ಬದ್ಧತೆ ಎಂದ ಕಾಂಗ್ರೆಸ್

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

family drama movie title track

Sandalwood; “ಫ್ಯಾಮಿಲಿ ಡ್ರಾಮಾ’ ಚಿತ್ರದ ಟೈಟಲ್‌ ಟ್ರ್ಯಾಕ್‌ ಬಂತು

firing

Punjab; ನೀರಿಗಾಗಿ ಗುಂಪುಗಳ ಗುಂಡಿನ ಕಾಳಗ: ನಾಲ್ವರು ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.