Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ
ನಾಲೆಯಲ್ಲಿ ಕೊಚ್ಚಿಹೋದ ಬಾಲಕ...!
Team Udayavani, Oct 17, 2024, 5:27 PM IST
ಪಣಜಿ: ಗೋವಾದಲ್ಲಿ ಮತ್ತೆ ಧಾರಾಕಾರ ಮಳೆ ಆರಂಭಗೊಂಡಿದೆ. ಬುಧವಾರ ರಾತ್ರಿಯಿಡಿ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಸಮುದ್ರದ ನೀರಿನ ಮಟ್ಟ ಏರಿಕೆಯಾಗಿದೆ. ನದಿಯ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿ ನದಿ ತೀರ ಪ್ರದೇಶಗಳಲ್ಲಿ ಪ್ರವಾಹ ಸೃಷ್ಠಿಯಾಗಿದೆ. ಸಮುದ್ರ ನೀರಿನ ಮಟ್ಟ ಏರಿಕೆಯಾಗಿ ಮಜೋರ್ಡಾದಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
ನಾಲೆಯಲ್ಲಿ ಕೊಚ್ಚಿಹೋದ ಬಾಲಕ…!
ಗೋವಾ ರಾಜ್ಯಾದ್ಯಂತ ಭಾರಿ ಮಳೆ ಮುಂದುರೆದಿದೆ. ಬುಧವಾರ ಸಂಜೆ ಟ್ಯೂಶನ್ ಮುಗಿಸಿ ಮನೆಗೆ ವಾಪಸ್ಸಾಗುವಾಗ ನಾಲೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ನಾಲೆಯಲ್ಲಿ ಬಾಲಕ ಕೊಚ್ಚಿಹೋದ ಘಟನೆ ಗೋವಾದ ತಿಸ್ಕ ಉಜಗಾಂವನಲ್ಲಿ ಸಂಭವಿಸಿದೆ.
ಬಧವಾರ ರಾತ್ರಿಯಿಡಿ ಈ ಬಾಲಕನಿಗಾಗಿ ಪೋಂಡಾ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶೋಧ ಕಾರ್ಯ ಕೈಗೊಂಡರೂ ಕೂಡ ಈ ಬಾಲಕನನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್
Train; ಹಳಿತಪ್ಪಿದ ಅಗರ್ತಲಾ-ಲೋಕಮಾನ್ಯ ತಿಲಕ್ ಎಕ್ಸ್ಪ್ರೆಸ್ನ 8 ಬೋಗಿಗಳು
Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು
Lawrwnce: ಬಿಷ್ಣೋಯಿ ಗ್ಯಾಂಗ್ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ
UP; ಬಹ್ರೈಚ್ ಘಟನೆ ಆರೋಪಿಗಳು ನೇಪಾಳಕ್ಕೆ ಪರಾರಿಯಾಗುತ್ತಿದ್ದ ವೇಳೆ ಎನ್ ಕೌಂಟರ್
MUST WATCH
ಹೊಸ ಸೇರ್ಪಡೆ
Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು
Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್
Train; ಹಳಿತಪ್ಪಿದ ಅಗರ್ತಲಾ-ಲೋಕಮಾನ್ಯ ತಿಲಕ್ ಎಕ್ಸ್ಪ್ರೆಸ್ನ 8 ಬೋಗಿಗಳು
ಅ.19-20ರಂದು ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಗ್ರ್ಯಾಂಡ್ ಫಿನಾಲೆ
Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.