ಸಂಸದರ ವೇತನ ನಿಗದಿ ಸಂಸತ್ತಿನ ಪರಮಾಧಿಕಾರ


Team Udayavani, Mar 25, 2017, 3:50 AM IST

24-PTI-9.jpg

ಹೊಸದಿಲ್ಲಿ: ಸಂಸದರ ವೇತನ ಮತ್ತು ಪಿಂಚಣಿ ಕುರಿತು ಸುಪ್ರೀಂ ಕೋರ್ಟ್‌ ವ್ಯಕ್ತಪಡಿಸಿದ ಅಭಿಪ್ರಾಯವು ನ್ಯಾಯಾಂಗ ಮತ್ತು ಕಾರ್ಯಾಂಗದ ನಡುವಿನ ಸಂಘರ್ಷಕ್ಕೆ ಕಾರಣವಾಗುವ ಎಲ್ಲ ಲಕ್ಷಣಗಳು ಗೋಚರಿಸಿವೆ. ಸಂಸದರಿಗೆ ವೇತನ ಮತ್ತು ಪಿಂಚಣಿ ನಿಗದಿ ಮಾಡುವುದು ಸಂಸತ್ತಿನ ಪರಮಾಧಿಕಾರ. ಸುಪ್ರೀಂ ಕೋರ್ಟ್‌ ಈ ವಿಚಾರವನ್ನು ಕೈಬಿಟ್ಟು ಬೇರೆ ವಿಷಯಗಳ ಕಡೆ ಗಮನ ಹರಿಸುವುದು ಒಳಿತು ಎಂಬ ಪರೋಕ್ಷ ಸಂದೇಶವನ್ನು ಸಂಸದರು ರವಾನಿಸಿದ್ದಾರೆ.

ಇದು ಪೂರ್ಣ ಸಂಸತ್ತಿಗೆ ಒಳಪಡುವ ವಿಚಾರವಾಗಿದ್ದು, ಸಂಸದರ ವೇತನ ಮತ್ತು ಪಿಂಚಣಿಯನ್ನು ನಿರ್ಧರಿಸುವ ಎಲ್ಲ ಹಕ್ಕು ಇರುವುದು ಸಂಸತ್‌ಗೆ ಮಾತ್ರ ಎಂದು ಶುಕ್ರವಾರ ಲೋಕಸಭೆಯಲ್ಲಿ ಸಚಿವ ಅನಂತ್‌ ಕುಮಾರ್‌ ಹೇಳಿದರು. ದೇಶದಲ್ಲಿನ ಶೇ. 80ರಷ್ಟು ಚುನಾಯಿತ ಪ್ರತಿನಿಧಿಗಳು ಕೋಟ್ಯಧಿಪತಿಗಳು ಎಂದು ಸುಪ್ರೀಂ ಕೋರ್ಟ್‌ ಅಭಿ ಪ್ರಾಯ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಸಚಿವರು ಸದನದಲ್ಲಿ ಈ ಸ್ಪಷ್ಟನೆ ನೀಡಿದ್ದಾರೆ.

ಶೂನ್ಯವೇಳೆ ಟಿಎಂಸಿ ನಾಯಕ ಸುಗತ ರಾಯ್‌ ಕೂಡ ಇದಕ್ಕೆ ಧ್ವನಿ ಗೂಡಿಸಿದ್ದು, ಸಂಸತ್‌ ನಿರ್ಧಾರ ಮಾಡಬೇಕಾದ ವಿಷಯವನ್ನು ಕೋರ್ಟ್‌  ಮಾಡಲು ಹೊರಟು ಸಂಸತ್ತಿನ ಹಕ್ಕನ್ನು ಕಸಿಯುತ್ತಿದೆ ಎಂದು ಆರೋಪಿಸಿದ್ದಾರೆ. ಸಂಸತ್ತೇನೂ “ನಿವೃತ್ತ ಜಡ್ಜ್ಗಳಿಗೆ ಪಿಂಚಣಿಯನ್ನೇಕೆ ನೀಡುತ್ತೀರಿ’ ಎಂದು ಪ್ರಶ್ನಿಸಲಿಲ್ಲ ತಾನೇ? ನೀವೇಕೆ ಸಂಸದರ ವಿಚಾರದಲ್ಲಿ ಪ್ರಶ್ನಿಸುತ್ತೀರಿ ಎಂದೂ ಕೇಳಿದ್ದಾರೆ ರಾಯ್‌. ಗುರುವಾರವಷ್ಟೇ ರಾಜ್ಯಸಭೆಯಲ್ಲಿ ಸಚಿವ  ಜೇಟ್ಲಿ ಅವರೂ ಸುಪ್ರೀಂ ನಿಲುವಿನ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು.

ಟಾಪ್ ನ್ಯೂಸ್

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.