Kochi airport; ಹುಸಿ ಬಾಂಬ್ ಕರೆ ಮಾಡಿದ ಪ್ರಯಾಣಿಕ ವಶಕ್ಕೆ


Team Udayavani, Oct 21, 2024, 7:18 PM IST

Vimana 2

ಕೊಚ್ಚಿ: ಕಳೆದ ಕೆಲ ದಿನಗಳಿಂದ ವಿಮಾನ ನಿಲ್ದಾಣಗಳಿಗೆ ನಿರಂತರವಾಗಿ ಹುಸಿ ಬಾಂಬ್ ಕರೆಗಳು ಬರುತ್ತಿದ್ದು, ಭೀತಿ ಮೂಡಿಸಿದೆ. ಈ ನಡುವೆ ಹುಸಿ ಬಾಂಬ್ ಕರೆ ಮಾಡಿದ ಪ್ರಯಾಣಿಕನೊಬ್ಬನನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ(ಅ21) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸಿಐಎಎಲ್ ಅಧಿಕಾರಿಗಳ ಪ್ರಕಾರ, ಮಧ್ಯಾಹ್ನ ವಿಸ್ತಾರಾ ವಿಮಾನದ ದ್ವಿತೀಯ ಲ್ಯಾಡರ್ ಪಾಯಿಂಟ್ ಚೆಕ್‌ನಲ್ಲಿ ಮುಂಬಯಿಗೆ ಹೊರಟಿದ್ದ ಪ್ರಯಾಣಿಕರೊಬ್ಬರಿಂದ ಮೌಖಿಕ ಬಾಂಬ್ ಬೆದರಿಕೆ ಬಂದಿತ್ತು.ನಾನು ಜೀವಂತ ಬಾಂಬ್ ಅನ್ನು ಸಾಗಿಸುತ್ತಿದ್ದೇನೆ” ಎಂದು ಪ್ರಯಾಣಿಕ ಹೇಳಿಕೆ ನೀಡಿದ್ದ.

ವಿಜಯ್ ಮಾಂಧಯನ್ ಎಂದು ಗುರುತಿಸಲಾದ ಪ್ರಯಾಣಿಕ ಕೊಚ್ಚಿಯಿಂದ ಮಧ್ಯಾಹ್ನ 3.50 ಕ್ಕೆ ಹೊರಡಬೇಕಿದ್ದ ವಿಮಾನವನ್ನು ಹತ್ತಬೇಕಿತ್ತು. ಅವರ ಸಾಮಾನು ಸರಂಜಾಮುಗಳನ್ನು ಪರಿಶೀಲಿಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಬಾಂಬ್ ಬೆದರಿಕೆ ಮೌಲ್ಯಮಾಪನ ಸಮಿತಿ (BTAC) ರಚಿಸಲಾಯಿತು.ಯಾವುದೇ ವಸ್ತು ಪತ್ತೆಯಾಗದ ಕಾರಣ ವಿಮಾನ ಸಂಜೆ 4.19 ಕ್ಕೆ ಹೊರಟಿತು” ಎಂದು ಅಧಿಕಾರಿಗಳು ಹೇಳಿದ್ದಾರೆ.

ನೆಡುಂಬಶ್ಶೇರಿ ಪೊಲೀಸ್ ಠಾಣೆಯ ಅಧಿಕಾರಿಗಳ ತಂಡ ಕೂಡಲೇ ಸ್ಥಳಕ್ಕೆ ತಲುಪಿದ್ದು, ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ

Alvas

Alvas College: ಮೂಡುಬಿದಿರೆಯಲ್ಲಿ ನ.10ರಂದು “ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

New Zealand: ಪರಾಕ್ರಮ; 5 ದಿನಗಳಲ್ಲಿ 5 ಕ್ರೀಡಾ ಸಾಧನೆ

New Zealand: ಪರಾಕ್ರಮ; 5 ದಿನಗಳಲ್ಲಿ 5 ಕ್ರೀಡಾ ಸಾಧನೆ

Krishna-Mata-Udupi

Udupi: ಅ.24-26:ಪ್ರಾಚ್ಯವಿದ್ಯಾಸಮ್ಮೇಳನದಲ್ಲಿ ವಿಶ್ವವಿದ್ಯಾನಿಲಯ ಕುಲಪತಿಗಳ ಸಮಾಗಮ

Ranji Trophy: ಕರ್ನಾಟಕಕ್ಕೆ ಮತ್ತೆ ಮಳೆ ಕಾಟ

Ranji Trophy: ಕರ್ನಾಟಕಕ್ಕೆ ಮತ್ತೆ ಮಳೆ ಕಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ

Srinagar: ಕಾಶ್ಮೀರದ ಮೂಲಸೌಕರ್ಯ ಹಾನಿಗೆ ಉಗ್ರ ದಾಳಿ: ಗುಪ್ತಚರ ಇಲಾಖೆ

Srinagar: ಕಾಶ್ಮೀರದ ಮೂಲಸೌಕರ್ಯ ಹಾನಿಗೆ ಉಗ್ರ ದಾಳಿ: ಗುಪ್ತಚರ ಇಲಾಖೆ

Supreme Court: ಹಿಂದುತ್ವ ಬದಲು ಸಂವಿಧಾನತ್ವ ಬಳಕೆ ಪಿಐಎಲ್‌ ವಜಾ

Supreme Court: ಹಿಂದುತ್ವ ಬದಲು ಸಂವಿಧಾನತ್ವ ಬಳಕೆ ಪಿಐಎಲ್‌ ವಜಾ

Supreme Court: ಸಿಜೆಐಗೆ ಎಸ್‌ಪಿ ಸಂಸದ ರಾಮ್‌ಗೋಪಾಲ್‌ ನಿಂದನೆ

Supreme Court: ಸಿಜೆಐಗೆ ಎಸ್‌ಪಿ ಸಂಸದ ರಾಮ್‌ಗೋಪಾಲ್‌ ನಿಂದನೆ

Special Court: ವಿಶೇಷಚೇತನರ ನ್ಯಾಯಾಲಯ ತೆರೆಯಲಿದೆ ದೆಹಲಿ ಸರ್ಕಾರ

Special Court: ವಿಶೇಷಚೇತನರ ನ್ಯಾಯಾಲಯ ತೆರೆಯಲಿದೆ ದೆಹಲಿ ಸರ್ಕಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ

Alvas

Alvas College: ಮೂಡುಬಿದಿರೆಯಲ್ಲಿ ನ.10ರಂದು “ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

New Zealand: ಪರಾಕ್ರಮ; 5 ದಿನಗಳಲ್ಲಿ 5 ಕ್ರೀಡಾ ಸಾಧನೆ

New Zealand: ಪರಾಕ್ರಮ; 5 ದಿನಗಳಲ್ಲಿ 5 ಕ್ರೀಡಾ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.