ಪೊಲೀಸರ ಕಾರಿಗೆ ಢಿಕ್ಕಿ ಹೊಡೆದ ಪೇಟಿಎಂ ಸಂಸ್ಥಾಪಕ ವಿಜಯ್ ಶೇಖರ್ ಶರ್ಮಾ ಬಂಧನ!


Team Udayavani, Mar 13, 2022, 11:40 AM IST

Paytm founder arrested after ramming car into DCP’s vehicle in Delhi

ಹೊಸದಿಲ್ಲಿ: ಪೇಟಿಎಂ ಸಂಸ್ಥಾಪಕ ವಿಜಯ್ ಶೇಖರ್ ಶರ್ಮಾ ಅವರನ್ನು ಫೆಬ್ರವರಿ 22 ರಂದು ದೆಹಲಿ ಪೊಲೀಸರು ಬಂಧಿಸಿದ್ದರು ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು ಎಂದು ವರದಿ ತಿಳಿಸಿದೆ.

ವಿಜಯ್ ಶೇಖರ್ ಶರ್ಮಾ ಅವರು ತಮ್ಮ ವಾಹನವನ್ನು ಅರಬಿಂದೋ ಮಾರ್ಗ್‌ನಲ್ಲಿ ದಕ್ಷಿಣ ದೆಹಲಿ ಪೊಲೀಸ್ ಉಪ ಆಯುಕ್ತರ ಕಾರಿಗೆ ಢಿಕ್ಕಿ ಹೊಡೆದ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು.

ವಿಜಯ್ ಶೇಖರ್ ಶರ್ಮಾ ಅವರು ತಮ್ಮ ಜಾಗ್ವಾರ್ ಲ್ಯಾಂಡ್ ರೋವರ್ ಕಾರನ್ನು ದೆಹಲಿಯ ಮದರ್ ಇಂಟರ್‌ನ್ಯಾಶನಲ್ ಸ್ಕೂಲ್ ಹೊರಗೆ ಡಿಸಿಪಿ ಬೆನಿಟಾ ಮೇರಿ ಜೈಕರ್ ಅವರ ವಾಹನಕ್ಕೆ ಢಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಡಿಸಿಪಿ ಅವರ ಚಾಲಕ ದೀಪಕ್ ಕಾರಿಗೆ ಪೆಟ್ರೋಲ್ ತುಂಬಿಸಲು ಹೊರಟಿದ್ದರು. ಕಾರಿಗೆ ಢಿಕ್ಕಿ ಹೊಡೆದ ನಂತರ ವಿಜಯ್ ಶೇಖರ್ ಶರ್ಮಾ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಕಾಶ್ಮೀರ ಫೈಲ್ಸ್ ಚಿತ್ರ ತಂಡ

ಆದರೆ, ದೀಪಕ್ ಕಾರಿನ ನಂಬರ್ ನೋಟ್ ಮಾಡಿಕೊಂಡು ಡಿಸಿಪಿಗೆ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ. ಅದರಂತೆ, ಮಾಳವೀಯ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279 (ಅಪವೇಗದ ಅಥವಾ ನಿರ್ಲಕ್ಷ್ಯದ ಚಾಲನೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಆಗ ಕಾರು ಹರಿಯಾಣದ ಗುರುಗ್ರಾಮ್ ಮೂಲದ ಕಂಪನಿಗೆ ಸೇರಿದ್ದು ಎಂದು ಪತ್ತೆಯಾಯಿತು. ನಂತರ, ದಕ್ಷಿಣ ದೆಹಲಿಯಲ್ಲಿ ವಾಸಿಸುವ ವಿಜಯ್ ಶೇಖರ್ ಶರ್ಮಾಗೆ ಇದು ಪತ್ತೆಯಾಗಿದೆ. ನಂತರ ಠಾಣೆಗೆ ಕರೆಸಿ ಬಂಧಿಸಲಾಯಿತು. ಬಳಿಕ ಅವರಿಗೆ ಜಾಮೀನು ನೀಡಲಾಯಿತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.