Panaji: ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

ಹಿಂದಿನ ವರ್ಷಗಳ ದಾಖಲೆಯನ್ನೇ ಮುರಿದ ಜುಲೈ ತಿಂಗಳ ಮಳೆ

Team Udayavani, Aug 1, 2024, 4:19 PM IST

goa

ಪಣಜಿ:ಕಳೆದ ಎರಡು ದಿನಗಳಿಂದ ಗೋವಾದಲ್ಲಿ ಕೊಂಚ ವಿಶ್ರಾಂತಿ ಪಡೆದಿದ್ದ ಮಳೆ ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿರುವ ಘಟನೆ ಬುಧವಾರ (ಜುಲೈ 31) ನಡೆದಿದೆ.

ಗೋವಾದ ಸತ್ತರಿ ತಾಲೂಕಿನ ಹಲವೆಡೆ ಮನೆಗಳಿಗೆ ನದಿ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.  ಪ್ರಸಕ್ತ ವರ್ಷ ಜೂನ್ ತಿಂಗಳ ಆರಂಭದಲ್ಲಿ ಮಳೆಯಾಗದೇ ಇದ್ದರೂ ಕೂಡ ಜುಲೈ ಒಂದೇ ತಿಂಗಳಲ್ಲಿ ಸುರಿದ ಭಾರೀ ಮಳೆ ಈ ಹಿಂದಿನ ವರ್ಷಗಳ ದಾಖಲೆಯನ್ನೇ  ಮುರಿದಿದೆ.

ಪ್ರಸಕ್ತ ವರ್ಷ ಗೋವಾದಲ್ಲಿ ಮಳೆ ಪ್ರಮಾಣ

ಜುಲೈ ತಿಂಗಳಲ್ಲಿ ಗೋವಾದಲ್ಲಿ ಒಟ್ಟು 78 ಮಿ.ಮೀ ಮಳೆ ದಾಖಲಾಗಿದ್ದು, ರಾಜ್ಯದಲ್ಲಿ ಹಂಗಾಮಿನ ಮಳೆ ಪ್ರಮಾಣ ಶೇ.50.6ರಷ್ಟು ಹೆಚ್ಚಾಗಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 116.24 ಇಂಚು ಮಳೆಯಾಗಿದ್ದು, 13 ವಿಭಾಗಗಳ ಪೈಕಿ 12 ಶತಕದ ಗಡಿ ದಾಟಿವೆ.

ವಾಲ್ಪೈನಲ್ಲಿ ಅತಿ ಹೆಚ್ಚು ಅಂದರೆ 144.64 ಇಂಚು ಮತ್ತು ದಾಬೋಲಿಯಲ್ಲಿ ಅತಿ ಕಡಿಮೆ 89.51 ಇಂಚು ಮಳೆಯಾಗಿದೆ. ಏತನ್ಮಧ್ಯೆ, ಜೂನ್ ತಿಂಗಳಲ್ಲಿ ರಾಜ್ಯದಲ್ಲಿ 38 ಮಿ.ಮೀ ಮಳೆ ದಾಖಲಾಗಿದೆ. 24 ಗಂಟೆಗಳಲ್ಲಿ ರಾಜ್ಯದಲ್ಲಿ 2.96 ಇಂಚು ಮಳೆ ದಾಖಲಾಗಿದೆ. ಸಾಂಗೇ, ಕೇಪೆ, ವಾಲ್ಪೈ, ಸಾಖಳಿ, ಫೋಂಡಾ, ಪೆಡ್ನೆ ಮತ್ತು ಮಾಗಾರಾಂವ್ ಪ್ರದೇಶಗಳಲ್ಲಿ ಭಾರೀ ಮಳೆ ದಾಖಲಾಗಿದೆ. ಪೆಡ್ನೆಯಲ್ಲಿ 24 ಗಂಟೆಗಳಲ್ಲಿ ಗರಿಷ್ಠ 5.64 ಇಂಚು ಮಳೆ ದಾಖಲಾಗಿದೆ.

ವಾಲ್ಪಾಯ್‍ನಲ್ಲಿ 5.25 ಇಂಚು, ಮಡಗಾಂವ್‍ನಲ್ಲಿ 3.74 ಇಂಚು, ಸಾಂಗೆಯಲ್ಲಿ 4.51 ಇಂಚು, ಕೇಪೆಯಲ್ಲಿ 3.95 ಇಂಚು, ಸಾಖಳಿಯಲ್ಲಿ 4.14 ಇಂಚು, ಫೋಂಡಾದಲ್ಲಿ 4.52 ಇಂಚು, ಮಾಪುಸಾದಲ್ಲಿ 2.19 ಇಂಚು. ಉತ್ತರ ಗೋವಾ ರಾಜ್ಯದಲ್ಲಿ ಇದುವರೆಗೆ ಅತಿ ಹೆಚ್ಚು ಮಳೆಯಾಗಿದೆ.

ಉತ್ತರ ಗೋವಾದಲ್ಲಿ ಇದುವರೆಗೆ ಒಟ್ಟು 121.20 ಇಂಚು ಮಳೆಯಾಗಿದ್ದು, ದಕ್ಷಿಣ ಗೋವಾದಲ್ಲಿ 111.87 ಇಂಚು ಮಳೆಯಾಗಿದೆ. ಜುಲೈ ತಿಂಗಳಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ಕೃಷಿ, ತೋಟಗಾರಿಕೆ ಕ್ಷೇತ್ರಗಳು ಸಾಕಷ್ಟು ನಷ್ಟ ಅನುಭವಿಸಿವೆ. ರಾಜ್ಯದಲ್ಲಿ ಹಲವೆಡೆ ಮನೆಗಳ ಮೇಲೆ ಮರಗಳು ಬಿದ್ದು ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.