AN-12 aircraft: 56 ವರ್ಷ ಹಿಂದೆ ಪತನವಾದ ವಿಮಾನ: ಈಗ 4 ಶವ ಪತ್ತೆ!
Team Udayavani, Oct 2, 2024, 7:03 AM IST
ನವದೆಹಲಿ: 56 ವರ್ಷಗಳ ಹಿಂದೆ 102 ಜನರನ್ನು ಹೊತ್ತೂಯ್ಯುತ್ತಿದ್ದ ಭಾರತೀಯ ವಾಯು ಪಡೆಯ ವಿಮಾನವು ಹಿಮಾಚಲ ಪ್ರದೇಶದ ರೋಹ್ಟಂಗ್ ಪಾಸ್ನಲ್ಲಿ ಪತನವಾಗಿತ್ತು. ಈ ಸ್ಥಳದಿಂದ ಈಗ ಭಾರತೀಯ ಸೇನೆ ನಾಲ್ಕು ಶವಗಳನ್ನು ಹೊರ ತೆಗೆದಿರುವ ಘಟನೆ ನಡೆದಿದೆ.
ಅತಿ ದೀರ್ಘ ಶೋಧ ಪ್ರಕ್ರಿಯೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. 1968 ಫೆ.7ರಂದು ಚಂಡೀಗಢದಿಂದ ಹೊರಟಿದ್ದ ಸೇನಾ ಸಾರಿಗೆ ವಿಮಾನವು ಪ್ರತಿಕೂಲ ಹವಾಮಾನದಿಂದಾಗಿ ಪತನವಾಗಿತ್ತು. ಈ ವಿಮಾನದ ಅವೇಶಷಗಳನ್ನು ಪತ್ತೆ ಹೆಚ್ಚುವ ಕೆಲಸವು 2003, 2005, 2006, 2013 ಮತ್ತು 2019ರಲ್ಲಿ ಕೈಗೊಳ್ಳಲಾಗಿತ್ತು.
ಶವಗಳ ಬಳಿ ದೊರೆತ ದಾಖಲೆಗಳ ಆಧಾರದ ಮೇಲೆ ಶವಗಳನ್ನು ಪತ್ತೆ ಹಚ್ಚಲಾಗಿದೆ. ಸಿಪಾಯಿ ನಾರಾಯಣ ಸಿಂಗ್, ಮಾಲ್ಕಾನ್ ಸಿಂಗ್, ಥಾಮಸ್ ಚರನ್ ಎಂದು ಗುರುತಿಸಲಾಗಿದೆ. ನಾಲ್ಕನೇ ವ್ಯಕ್ತಿಯ ಪತ್ತೆ ಇನ್ನಷ್ಟೇ ಆಗಬೇಕಿದೆ ಎಂದು ಸೇನೆ ತಿಳಿಸಿದೆ. ಈ ಮಧ್ಯೆ, ಥಾಮಸ್ ಚೆರಿಯನ್ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳದಲ್ಲಿರುವ ಅವರ ಕುಟುಂಬಸ್ಥರು ಸಂತೋಷಪಟ್ಟಿದ್ದಾರೆ. ಜತೆಗೆ ದುಃಖವೂ ಆಗಿದೆ ಎಂದು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ
Maharashtra: ಲೋಕಸಭೆ ಚುನಾವಣೆ ವೇಳೆ ಮಹಾರಾಷ್ಟ್ರದಲ್ಲಿ ಮತ ಜಿಹಾದ್: ಬಿಜೆಪಿ
ISRO: ನಮ್ಮ ‘ಶುಕ್ರಯಾನ’ಕ್ಕೆ ಮುಹೂರ್ತ ನಿಗದಿ
Swachh Bharat : “ಸ್ವಚ್ಛ ಭಾರತ್ ಮಿಷನ್’ಗೆ ದಶಕ: ಇಂದು ಹಲವು ಯೋಜನೆಗಳಿಗೆ ಚಾಲನೆ
Digital Arrest: ವರ್ಧಮಾನ್ ಗ್ರೂಪ್ ಮುಖ್ಯಸ್ಥನಿಗೆ 7 ಕೋಟಿ ರೂ. ವಂಚನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gujarat; ಸೆ*ಕ್ಸ್ ನಂತರ ಗುಪ್ತಾಂಗದಿಂದ ತೀವ್ರ ರಕ್ತಸ್ರಾ*ವವಾಗಿ ಯುವತಿ ಸಾ*ವು
Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ
Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್ಗೆ ಅಮೆರಿಕ ಎಚ್ಚರಿಕೆ
Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್ ಟಿಕೆಟ್ ದರ ಬಲು ದುಬಾರಿ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.