![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 1, 2017, 4:30 PM IST
ಗುವಾಹಟಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಗಳವಾರ ಅಭೂತಪೂರ್ವ ಪ್ರವಾಹದಿಂದ ನಲುಗಿರುವ ಎಲ್ಲ ಈಶಾನ್ಯ ರಾಜ್ಯಗಳಿಗೆ ಒಟ್ಟು 2,350 ಕೋಟಿ ರೂ.ಗಳ ಪ್ಯಾಕೇಜ್ ಪ್ರಕಟಿಸಿದ್ದಾರೆ.
ಪ್ರವಾಹದಿಂದ ಉಂಟಾಗಿರುವ ನಾಶ, ನಷ್ಟವನ್ನು ಕಿರು ಮತ್ತು ದೀರ್ಘಾವಧಿ ನೆಲೆಯಲ್ಲಿ ನಿಭಾಯಿಸಲು ಈ ಪ್ಯಾಕೇಜ್ ಬಳಸಲಾಗುವುದು.
ಮೋದಿ ಅವರು ಇಂದು ಒಂದು ದಿನದ ಗುವಾಹಟಿ ಭೇಟಿಯಲ್ಲಿ ಇದ್ದಾರೆ. ಪ್ರವಾಹ ಪೀಡಿತ ಈಶಾನ್ಯ ರಾಜ್ಯಗಳಾಗಿರುವ ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ ಮತ್ತು ನಾಗಾಲ್ಯಾಂಡ್ನ ಮುಖ್ಯಮಂತ್ರಿಗಳನ್ನು ಪ್ರಧಾನಿ ಮೋದಿ ಅವರಿಂದು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಮತ್ತು ಪ್ರವಾಹ ಕುರಿತಾದ ತಾಜಾ ಮಾಹಿತಿಗಳನ್ನು ನೇರವಾಗಿ ಪಡೆದುಕೊಳ್ಳಲಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.