ಇಂಡಿಯಾ ಫ‌ಸ್ಟ್‌; ಫ್ಯಾಮಿಲಿ ಫ‌ಸ್ಟ್‌ ಅಲ್ಲ: ದೇಶದ ಜನರಿಗೆ ಮೋದಿ ಕರೆ


Team Udayavani, Mar 20, 2019, 5:27 AM IST

india-first-modi-700.jpg

ಹೊಸದಿಲ್ಲಿ : ‘ಇಂಡಿಯಾ ಫ‌ಸ್ಟ್‌; ಫ್ಯಾಮಿಲಿ ಫ‌ಸ್ಟ್‌ ಅಲ್ಲ’ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ವಂಶಾಡಳಿತೆಯ ಕಾಂಗ್ರೆಸ್‌ ವಿರುದ್ಧ ತನ್ನ ವಾಕ್ಸಮರವನ್ನು ಮುಂದುವರಿಸಿದ್ದಾರೆ. 

‘ದೇಶದ ಜನರು ತಮ್ಮ ತಾಯ್ನಾಡಿಗೇ ಮೊದಲ ಆದ್ಯತೆ ನೀಡಿ ಇಂಡಿಯಾ ಫ‌ಸ್ಟ್‌ ಎಂಬ ಚಿಂತನೆಯನ್ನು ಬಲಪಡಿಸಬೇಕು; ಆಗಲೇ ದೇಶದ ಅಭಿವೃದ್ದಿ ಸಾಧ್ಯವಾಗುವುದು. ಫ್ಯಾಮಿಲಿ ಫ‌ಸ್ಟ್‌ ಎಂಬ ಚಿಂತನೆಯನ್ನು ರೂಢಿಸಿಕೊಂಡರೆ ಕೇವಲ ಒಂದು ನಿರ್ದಿಷ್ಟ ಕುಟುಂಬ (ಗಾಂಧಿ ಕುಟುಂಬ)ಕ್ಕೆ ಮಾತ್ರವೇ ಲಾಭವಾದೀತು’ ಎಂದು ಪ್ರಧಾನಿ ಮೋದಿ ತಮ್ಮ ಬ್ಲಾಗ್‌ ನಲ್ಲಿ  ಬರೆದಿದ್ದಾರೆ ಮತ್ತು ಈ ಬಗ್ಗೆ ಜನರು ಬುದ್ಧಿವಂತಿಕೆ ಮತ್ತು ವಿವೇಕದಿಂದ ನಡೆದುಕೊಳ್ಳಬೇಕು ಎಂದು ವಿನಂತಿಸಿದ್ದಾರೆ. 

1,165 ಪದಗಳ ಸುದೀರ್ಘ‌ ಬ್ಲಾಗ್‌ನಲ್ಲಿ ಪ್ರಧಾನಿ ಮೋದಿ ಅವರು ಕಳೆದ 2014ರ ಮಹಾ ಚುನಾವಣೆಯ ಸಂದರ್ಭದಲ್ಲಿ ತಾನು ವಿಕಾಸಕ್ಕಾಗಿ ಮತ್ತು ಅಡೆತಡೆಗಳ ಹೊರತಾಗಿಯೂ ಅವಕಾಶಗಳಿಗಾಗಿ ಮತ ಹಾಕುವಂತೆ ಜನರನ್ನು ಕೋರಿಕೊಂಡದ್ದನ್ನು ನೆನಪಿಸಿಕೊಂಡಿದ್ದಾರೆ. 

ಕಳೆದ ಐದು ವರ್ಷಗಳ ಎನ್‌ಡಿಎ ಆಡಳಿತೆಯಲ್ಲಿ ದೇಶವು ಶೌಚಾಲಯ, ಬ್ಯಾಂಕಿಂಗ್‌, ಹಣಕಾಸು, ಭವಿಷ್ಯತ್ತಿನ ಮೂಲ ಸೌಕರ್ಯಗಳ ನಿರ್ಮಾಣ ಮತ್ತು ಬಡ ಜನರ ಆರೋಗ್ಯ ಕಲ್ಯಾಣ, ಯುವಕರಿಗೆ ಉನ್ನತ ಶಿಕ್ಷಣ ಮುಂತಾಗಿ ಹಲವಾರು ರಂಗಗಳಲ್ಲಿ ಅದ್ಭುತ ಸಾಧನೆಯನ್ನು ಮಾಡಿದೆ ಎಂದು ಮೋದಿ ತಮ್ಮ ಬ್ಲಾಗ್‌ನಲ್ಲಿ ಬರೆದಿದ್ದಾರೆ. 

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.