![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 10, 2022, 11:12 PM IST
ಹೊಸದಿಲ್ಲಿ: ಭಾರತ ಮತ್ತು ಯುನೈಟೆಡ್ ಕಿಂಗ್ಡಮ್ ನಡುವೆ ಉತ್ತಮ ಬಾಂಧವ್ಯ ಹೊಂದಿರುವುದು ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಯು.ಕೆ. ಪ್ರಧಾನಿ ಲಿಜ್ ಟ್ರಸ್ ಪ್ರತಿಪಾದಿಸಿದ್ದಾರೆ.
ಶನಿವಾರ ಇಬ್ಬರು ಪ್ರಧಾನಿಗಳ ನಡುವೆ ನಡೆದ ಮೊದಲ ಅಧಿಕೃತ ದೂರವಾಣಿ ಸಂಭಾಷಣೆಯಲ್ಲಿ ಈ ಅಂಶ ವ್ಯಕ್ತವಾಗಿದೆ. ಶೀಘ್ರವಾಗಿ ಇಬ್ಬರು ಮುಖಂಡರು ಖುದ್ದಾಗಿ ಭೇಟಿಯಾಗಿ ಮಾತುಕತೆ ನಡೆಸುವ ಇರಾದೆಯನ್ನೂ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಬ್ರಿಟನ್ ರಾಣಿ 2ನೇ ಎಲಿಜಬೆತ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. 130 ಕೋಟಿ ಭಾರತೀಯರ ಪರವಾಗಿ ತಾವು ಸಂತಾಪ ಸೂಚಿಸುತ್ತಿರುವುದಾಗಿ ಮೋದಿ ತಿಳಿಸಿದ್ದಾರೆ.
ಕರೆನ್ಸಿ ಕಥೆಯೇನು?: ಬ್ರಿಟಿಷ್ ಸಾಮ್ರಾಜ್ಯದ ನೋಟುಗಳು ಹಾಗೂ ನಾಣ್ಯಗಳ ಮೇಲೆ ರಾಣಿ 2ನೇ ಎಲಿಜಬೆತ್ ಫೋಟೋ ಮುದ್ರಣವಾಗಿದೆ. ಈಗ ಅವರು ಮೃತಪಟ್ಟಿರುವ ಹಿನ್ನೆಲೆ ಅದನ್ನು ಬದಲಾವಣೆ ಮಾಡಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಮುದ್ರಿಸಲಾಗುವ ನೋಟು ಹಾಗೂ ನಾಣ್ಯಗಳ ಮೇಲೆ ರಾಜ ಚಾರ್ಲ್ಸ್ ಫೋಟೋ ಮುದ್ರಿಸಲಾಗುತ್ತದೆ. ಹಾಗೆಂದ ಮಾತ್ರಕ್ಕೆ ರಾಣಿಯ ಫೋಟೋ ಇರುವ ಹಣ ಅಮಾನ್ಯವಾಗುವುದಿಲ್ಲ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.