Modi ಪ್ರಮಾಣಕ್ಕೆ 3 ಹಂತದ ಭದ್ರತೆ; 20 ಸಮ್ಮೇಳನಕ್ಕೆ ನೀಡಿದ್ದ ಭದ್ರತೆ ನೀಡಲು ಆದ್ಯತೆ


Team Udayavani, Jun 9, 2024, 6:55 AM IST

Modi ಪ್ರಮಾಣಕ್ಕೆ 3 ಹಂತದ ಭದ್ರತೆ; 20 ಸಮ್ಮೇಳನಕ್ಕೆ ನೀಡಿದ್ದ ಭದ್ರತೆ ನೀಡಲು ಆದ್ಯತೆ

ನವದೆಹಲಿ: ಮೂರನೇ ಬಾರಿಗೆ ಭಾರತದ ಪ್ರಧಾನಮಂತ್ರಿಯಾಗಲು ಸಜ್ಜುಗೊಂಡಿರುವ ನರೇಂದ್ರ ಮೋದಿ ಅವರ ಪದಗ್ರಹಣಕ್ಕೆ ರಾಷ್ಟ್ರ ರಾಜಧಾನಿ ಸಿದ್ಧಗೊಂಡಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಜಿ-20 ಮಾದರಿಯ ಭದ್ರತೆ ನಿಯೋಜಿಸಲಾಗಿದೆ. ಅರಸೇನಾ ಪಡೆಯ 5 ತುಕಡಿ, ಎನ್‌ಸಿಜಿ ಕಮಾಂಡೋ, ಡ್ರೋನ್‌ ಹಾಗೂ ಸ್ನೆ„ಪರ್ ಗಳು ಸೇರಿ ವಿವಿಧ ಹಂತದ ಬಿಗಿ ಭದ್ರತೆ ಸಿದ್ದವಾಗಿದೆ ಎಂದು ದೆಹಲಿ ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಜಿ-20 ಶೃಂಗಸಭೆಯ ಸಾರಥ್ಯವನ್ನು ಭಾರತದ ವಹಿಸಿದ್ದ ಸಂದರ್ಭದಲ್ಲಿ ರಾಜಧಾನಿಯಲ್ಲಿ ನಿಯೋಜಿಸಿದ್ದ ಬಿಗಿ ಭದ್ರತೆಯಂತೆಯೇ ಮೋದಿ ಪ್ರಮಾಣವಚನ ಸಮಾರಂಭಕ್ಕೂ ನಿಯೋಜಿಸಲಾಗಿದೆ. ಸಾರ್ಕ್‌ ರಾಷ್ಟ್ರಗಳ ಗಣ್ಯರು ಸೇರಿದಂತೆ ವಿದೇಶಗಳ ಪ್ರಖ್ಯಾತ ನಾಯಕರು ಸಮಾರಂಭಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಹ್ವಾನಿತರು ಉಳಿದುಕೊಂಡಿರುವ ಹೋಟೆಲ್‌ಗ‌ಳಿಂದ ಸಮಾರಂಭ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಲು ನಿಗದಿತ ಮಾರ್ಗಗಳನ್ನು ಸೂಚಿಸಲಾಗಿದೆ.

ಭಾನುವಾರದಿಂದ – ಸೋಮವಾರದ ವರೆಗೆ ದೆಹಲಿಯಾದ್ಯಂತ ಡ್ರೋನ್‌ಗಳು, ಹಾಟ್‌ ಏರ್‌ಬಲೂನ್‌, ಮೈಕ್ರೋಲೈಟ್‌ ಏರ್‌ ಕ್ರಾಫ್ಟ್ ಗಳ ಹಾರಾಟಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರಪತಿ ಭವನದ ಮೇಲೆ ಹದ್ದಿನ ಕಣ್ಣು
ಪದಗ್ರಹಣ ಸಮಾರಂಭ ರಾಷ್ಟ್ರಪತಿ ಭವನದಲ್ಲಿ ನಡೆಯುವುದರಿಂದ ಭವನದ ಹೊರಗೂ, ಒಳಗೂ 3 ಹಂತದ ಭದ್ರತೆ ನಿಯೋಜಿಸಲಾಗಿದ್ದು, ವಿಶೇಷ ಶಸ್ತ್ರಾಸ್ತ್ರಗಳನ್ನು ಒಳಗೊಂಡ ದೆಹಲಿ ಪೊಲೀಸರ ತಂಡದ ಜತೆಗೆ ಎನ್‌ಎಸ್‌ಜಿ ಸಿಬ್ಬಂದಿ ಭದ್ರತಾ ಮೇಲ್ವಿಚಾರಣೆ ವಹಿಸಲಿದ್ದಾರೆ. ಭವನದ ಸುತ್ತಾ 2,500 ಪೊಲೀಸರು ಭದ್ರತೆ ಒದಗಿಸಲಿದ್ದಾರೆ.

ಏನೆಲ್ಲಾ ಭದ್ರತೆ ನಿಯೋಜಿಸಲಾಗಿದೆ ?
-ಗಣ್ಯರು ಆಗಮಿಸುವ ಮತ್ತು ಉಳಿದುಕೊಂಡಿರುವ ಪ್ರದೇಶಗಳಲ್ಲಿ ಸಶಸ್ತ್ರ ಪೊಲೀಸರ ನಿಯೋಜನೆ
-ತಾಜ್‌, ಲೀಲಾ, ಐಟಿಸಿ ಮೌರ್ಯ ಸೇರಿ ಗಣ್ಯರು ಉಳಿಯಲಿರುವ ಪ್ರಖ್ಯಾತ ಹೋಟೆಲ್‌ಗ‌ಳಿಗೂ ಭದ್ರತೆ
-ನಗರದ ಪ್ರಮುಖ ಸ್ಥಳಗಳು ಕಣ್ಗಾವಲಿಗೆ ಡ್ರೋನ್‌ಗಳ ಬಳಕೆ, ಎತ್ತರದ ಕಟ್ಟಡಗಳ ಮೇಲೆ ಸ್ನೆ„ಪರ್
-ರಾಜಧಾನಿಯ ಪ್ರಮುಖ ಸ್ಥಳಗಳಿಗೆ ಆಗಮಿಸುವ ಎಲ್ಲರ ಮುಖ ಗುರುತಿಸಲು ಎಐ ಸ್ಕ್ಯಾನಿಂಗ್‌ ಡಿವೈಸ್‌
-ಕೇಂದ್ರ ದೆಹಲಿಗೆ ಸಂಪರ್ಕಿಸುವ ಹಲವು ರಸ್ತೆಗಳಿಗೆ ನಿರ್ಬಂಧ, ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ತಪಾಸಣೆ

 

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.