ನಾಳೆ ಸೇನೆಗೆ ಕಾಪ್ಟರ್‌, ಡ್ರೋನ್‌ ಹಸ್ತಾಂತರ

ಝಾನ್ಸಿಯಲ್ಲಿ ನಡೆಯಲಿರುವ ಕಾರ್ಯಕ್ರಮ ; ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿ

Team Udayavani, Nov 18, 2021, 7:15 AM IST

ನಾಳೆ ಸೇನೆಗೆ ಕಾಪ್ಟರ್‌, ಡ್ರೋನ್‌ ಹಸ್ತಾಂತರ

ಹೊಸದಿಲ್ಲಿ: ಬೆಂಗಳೂರಿನ ಹಿಂದೂಸ್ಥಾನ್‌ ಏರೋ­ನಾಟಿಕ್ಸ್‌ ಲಿಮಿಟೆಡ್‌ ನಿರ್ಮಿಸಿದ ಹೆಲಿ­ಕಾಪ್ಟರ್‌, ಡ್ರೋನ್‌ಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಸೇನೆಗೆ ಹಸ್ತಾಂತರಿಸಲಿದ್ದಾರೆ.

ಸಮುದ್ರಮಟ್ಟದಿಂದ 5,000 ಅಡಿ ಎತ್ತರದಲ್ಲಿ ಲ್ಯಾಂಡಿಂಗ್‌ ಹಾಗೂ ಟೇಕಾಫ್ ಆಗಬಲ್ಲ ವಿಶ್ವದ ಏಕೈಕ ಹೆಲಿಕಾಪ್ಟರ್‌ಗಳು ಇವಾಗಿವೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಬುಧವಾರ­ದಿಂದ ಆರಂಭವಾಗಿರುವ ಮೂರು ದಿನಗಳ “ರಾಷ್ಟ್ರ ರಕ್ಷೆಯ ಸಮರ್ಪಣೆಯ ಪರ್ವ’ದ ಕೊನೆಯ ದಿನದಂದು ದೇಶಿಯವಾಗಿ ನಿರ್ಮಾಣ­ಗೊಂಡ ಕಾಪ್ಟರ್‌ಗಳನ್ನು ಭಾರತೀಯ ವಾಯು­ಪಡೆ (ಐಎಎಫ್) ಮುಖ್ಯಸ್ಥರಿಗೆ ಹಸ್ತಾಂತರಿಸ­ಲಿದ್ದಾರೆ ಎಂದು ಬುಧವಾರ ಪ್ರಧಾನಮಂತ್ರಿಗಳ ಕಚೇರಿ ತಿಳಿಸಿದೆ.

ದೇಶಿಯ ತಂತ್ರಜ್ಞಾನದಿಂದ ನಿರ್ಮಿಸಲಾಗಿ­ರುವ ಡ್ರೋನ್‌ ಮತ್ತು ಮಾನವ ರಹಿತ ಯುದ್ಧ ವಿಮಾನಗಳನ್ನು ಭೂಸೇನಾ ಮುಖ್ಯ­ಸ್ಥರಿಗೆ, ರಕ್ಷಣಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ (ಡಿಆರ್‌ಡಿಒ) ನಿರ್ಮಿಸಿದ ಅಡ್ವಾನ್ಸ್‌ ಎಲೆಕ್ಟ್ರಾನಿಕ್‌ ವಾರ್‌ಫೇರ್‌ ಸೂಟ್‌ಗಳನ್ನು ನೌಕಾಪಡೆಯ ಮುಖ್ಯಸ್ಥರಿಗೆ ವಿತರಿಸಲಿದ್ದಾರೆ. ಇದರ ಜತೆಗೆ ಉತ್ತರ ಪ್ರದೇಶ ರಕ್ಷ ಣ ಉದ್ಯಮ ಕಾರಿಡಾರ್‌ ವ್ಯಾಪ್ತಿಯಲ್ಲಿ 400 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸ­ಲಿದ್ದಾರೆ.

ಉದ್ಘಾಟನೆ: “ರಾಷ್ಟ್ರ ರಕ್ಷೆಯ ಸಮರ್ಪಣೆಯ ಪರ್ವ’ವನ್ನು ಬುಧವಾರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಉದ್ಘಾಟಿಸಿದರು.

ಸೇನೆಯ ಸರಕು ಸಾಗಣೆ ಶಕ್ತಿ ಪ್ರದರ್ಶನ
ಚೀನ- ಭಾರತ ಗಡಿ ಭಾಗದಲ್ಲಿರುವ ಲಡಾಕ್‌ನಲ್ಲಿ ಭಾರತೀಯ ಸೇನೆಯು ತನ್ನ ಸರಕು ಸಾಗಣೆ ಶಕ್ತಿ ಪ್ರದರ್ಶನ ಮಾಡಿದೆ. ಭಾರತೀಯ ಸೇನೆ, ವಾಯುಪಡೆ ಜಂಟಿಯಾಗಿ ಈ ಪ್ರದರ್ಶನವನ್ನು ನ.15ರಂದು ನಡೆಸಿದ್ದಾಗಿ ರಕ್ಷಣಾ ಸಚಿವಾಲಯ ಬುಧವಾರ ತಿಳಿಸಿದೆ. ಇಂಟರ್‌ ಥಿಯೇಟರ್‌ ಮೂವ್‌ಮೆಂಟ್‌, ಸ್ಟಾಂಡ್‌ ಆಫ್ ಡ್ರಾಪ್‌ ಸೇರಿ ಅನೇಕ ರೀತಿಯ ಪ್ರದರ್ಶನ ಮಾಡಲಾಗಿದೆ. ಇತ್ತೀಚೆಗೆ ಅದೇ ಪ್ರದೇಶದಲ್ಲಿ ವಾಯುಪಡೆಯ ಶಕ್ತಿ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.