![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Apr 14, 2022, 7:55 AM IST
ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ ಅವರು ಮೇ ತಿಂಗಳಲ್ಲಿ ಉತ್ತರಾಖಂಡದ ಬದರೀನಾಥ್ ಮತ್ತು ಕೇದರಾನಾಥ ದೇಗುಲಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಆ ಹಿನ್ನೆಲೆ ಈ ಎರಡೂ ದೇವಸ್ಥಾನಗಳ ಆಡಳಿತಗಳು ಪ್ರಧಾನಿ ಸ್ವಾಗತಕ್ಕೆ ಸಿದ್ಧತೆಯನ್ನು ಬುಧವಾರದಿಂದಲೇ ಆರಂಭಿಸಿವೆ.
ಚಳಿಗಾಲದ ಹಿನ್ನೆಲೆ ಆರು ತಿಂಗಳ ಕಾಲ ಬಾಗಿಲು ಮುಚ್ಚಿದ್ದ ದೇಗುಲಗಳು ಮೇ ತಿಂಗಳಲ್ಲಿ ಮತ್ತೆ ಬಾಗಿಲು ತೆರೆಯಲಿವೆ.
ಇದನ್ನೂ ಓದಿ:ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ಇಲ್ಲ: ಅಣ್ಣಾಮಲೈ
ಮೇ.3ರಂದು ಚಾರ್ಧಾಮ್ ಯಾತ್ರೆ ಆರಂಭವಾಗಲಿದೆ. ಕೇದರನಾಥ ಪೋರ್ಟಲ್ ಮೇ.6ರಂದು ಹಾಗೂ ಬದರೀನಾಥ್ ಪೋರ್ಟಲ್ ಮೇ.6ರಂದು ಆರಂಭವಾಗಲಿದೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
You seem to have an Ad Blocker on.
To continue reading, please turn it off or whitelist Udayavani.