ವಿಪಕ್ಷಗಳು ದೇಶವನ್ನೇ ವಿರೋಧಿಸುತ್ತಿವೆ:ಸಂಸತ್‌ನಲ್ಲಿ ಗುಡುಗಿದ ಪಿಎಂ


Team Udayavani, Feb 7, 2019, 1:19 PM IST

30.jpg

ಹೊಸದಿಲ್ಲಿ: ಮೋದಿಯನ್ನು ವಿರೋಧಿಸುವ ವಿಚಾರದಲ್ಲಿ ವಿಪಕ್ಷಗಳು ದೇಶವನ್ನೇ ವಿರೋಧಿಸಲು ಆರಂಭಿಸಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ವಿಪಕ್ಷಗಳ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದಾರೆ.

ಗುರುವಾರ ಬಜೆಟ್‌ ಅಧಿವೇಶನದ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ಭಾಷಣ ಮಾಡಿದ ಪ್ರಧಾನಿ ಮೋದಿ ಅವರು ವಿಪಕ್ಷಗಳ ವಿರುದ್ಧ ನಿರಂತರ ಗಂಟೆಯ ಕಾಲ ವಾಗ್ಧಾಳಿ ನಡೆಸಿದರು. ತನ್ನ ಸರ್ಕಾರದ ಯೋಜನೆಗಳನ್ನು ಉಲ್ಲೇಖೀಸಿ ಕಾಂಗ್ರೆಸ್‌ ಸಾಧನೆಯನ್ನು ಪ್ರಶ್ನಿಸಿ ನೇರ ಸವಾಲುಗಳನ್ನು ಹಾಕಿದರು. 

ಕಾಂಗ್ರೆಸ್‌ ಪಕ್ಷ 55 ವರ್ಷ ಆಡಳಿತ ನಡೆಸಿದೆ, ನಾನು 55 ತಿಂಗಳು ನಡೆಸಿದ್ದೇನೆ. ಕಾಂಗ್ರೆಸ್‌ಗೆ ಮನಸ್ಸಿದ್ದರೆ 20 ವರ್ಷಗಳ ಒಳಗೆ ಎಲ್ಲಾ ಹಳ್ಳಿಗಳಿಗೆ ವಿದ್ಯುತ್‌ ತಲುಪಿಸಬಹುದಿತ್ತು , ಯಾಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು. 

 ದಿಲ್ಲಿಯ ಗಲ್ಲಿ ನೋಡದ ಬಡವ ಆಡಳಿತ ಮಾಡುತ್ತಿದ್ದಾನೆ ಎನ್ನುವುದು ವಿಪಕ್ಷಗಳಿಗೆ ಅಸೂಹೆ. ಬಡವರಿಗಾಗಿ ನಾನು ಜೀವಿಸುತ್ತಿದ್ದೇನೆ. ಅವರಿಗಾಗಿ ನಾನು ಇಲ್ಲಿದ್ದೇನೆ ಎಂದರು. 

ಎನ್‌ಡಿಎ ಸರಕಾರ ಬಡವರ ಪರ, ಭ್ರಷ್ಟಾಚಾರಿಗಳ ವಿರೋಧಿ, ಅಭಿವೃದ್ಧಿಯ ಪರವಾಗಿರುವ ಪಾರದರ್ಶಕ ಸರಕಾರ ಎಂದರು. 

ಆರೋಗ್ಯಕರ ಸ್ಫರ್ಧೆ ಇರಲಿ 

ಮುಂದಿನ ಚುನಾವಣೆಯಲ್ಲಿ ಆರೋಗ್ಯಕರವಾದ ಸ್ಫರ್ಧೆ ಇರಲಿ ಎನ್ನುವುದು ನನ್ನ ಆಶಯ. 2019ರಲ್ಲಿ ಹೊಸ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಅವರು ದೇಶದ ಅಭಿವೃದ್ಧಿಗೆ ಆಕಾರ ನೀಡಲಿದ್ದಾರೆ ಎಂದರು. 

ಬಿಸಿ,ಎಡಿ  ಹೊಸ ವ್ಯಾಖ್ಯಾನ 

ಬಿಸಿ ಎಂದರೆ ‘ಬಿಫೋರ್‌ ಕಾಂಗ್ರೆಸ್‌’ಅಲ್ಲಿ ಏನೂ ಆಗಲಿಲ್ಲ, ಎಡಿ ಎಂದರೆ ‘ಆಫ್ಟರ್‌ ಡೈನಾಸ್ಟಿ’ , ಇಲ್ಲಿ ಎಲ್ಲವೂ ಸಾಧ್ಯವಾಗುತ್ತಿದೆ ಎಂದರು. 

ಖರ್ಗೆ ವಿರುದ್ಧವೂ ಕಿಡಿ 
ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವೂ ಅಸಮಾಧಾನ ಹೊರ ಹಾಕಿದ ಪ್ರಧಾನಿ ಮೋದಿ, ಖರ್ಗೆ ಅವರು ಅಸಮ್ಮತಿಯ ವ್ಯಕ್ತಿ ಎನಿಸುತ್ತದೆ. ಈಗ ಅವರು ಪ್ರತಿಯೊಂದಕ್ಕೂ ಅಸಮ್ಮತಿ ತೋರುತ್ತಿದ್ದಾರೆ ಎಂದರು. 

ಮಹಾಘಟಬಂಧನ್‌ ವಿರುದ್ಧವೂ ಆಕ್ರೋಶ 
ಮಹಾಘಟಬಂಧನ್‌ ಕಥೆ ಏನಾಗುತ್ತದೆ ನೋಡಿ, ಒಬ್ಬರ ಮುಖ ಒಬ್ಬರು ನೋಡದವರು ಈಗ ಒಂದಾಗಿದ್ದಾರೆ ಎಂದು ಲೇವಡಿ ಮಾಡಿದರು. ಮಿಲಾವಟ್‌ ಸರ್ಕಾರಗಳು ದೇಶದ ಪ್ರಗತಿಗೆ ಪೂರಕವಲ್ಲ, ಮಿಲಾವಟ್‌ ಇನ್ನು ಬರುವುದಿದೆ. ಅದನ್ನು ಇಲ್ಲಿಗೆ ಬರಲು ಬಿಡುವುದಿಲ್ಲ,ಕೋಲ್ಕತಾದಲ್ಲೇ ಒಟ್ಟುಗೂಡಿಸಿಡಿ ಎಂದರು.

ಕಾಂಗ್ರೆಸ್‌ ಮುಕ್ತ ಭಾರತ ಘೋಷಣೆ ನನ್ನದಲ್ಲ 

‘ಕಾಂಗ್ರೆಸ್‌ ಮುಕ್ತ ಭಾರತ ಘೋಷಣೆ’ ನನ್ನದಲ್ಲ. ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್‌ ಪಕ್ಷವನ್ನು ವಿಸರ್ಜನೆ ಮಾಡಲು ಮುಂದಾಗಿದ್ದರು. ನಾನು ಗಾಂಧೀಜಿ ಅವರ ಆಶಯವನ್ನು ಸಾಕಾರಗೊಳಿಸಲು ಮುಂದಾಗಿದ್ದೇನೆ ಎಂದರು. 

ಟಾಪ್ ನ್ಯೂಸ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.