![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 17, 2019, 6:45 PM IST
ಹೊಸದಿಲ್ಲಿ: ಪಾಕಿಸ್ಥಾನ ಆಕ್ರಮಿತ ಕಾಶ್ಮೀರ ಭಾರತದ ಭಾಗ. ಅದೀಗ ಪಾಕ್ ವಶದಲ್ಲಿರಬಹುದು. ಆದರೆ ಒಂದು ದಿನ ಅದು ನಮ್ಮ ತೆಕ್ಕೆಗೆ ಬಂದೇ ಬರುತ್ತದೆ ಎಂದು ವಿದೇಶಾಂಗ ಸಚಿವ ಡಾ| ಸುಬ್ರಹ್ಮಣ್ಯಂ ಜೈಶಂಕರ್ ಅವರು ಹೇಳಿದ್ದಾರೆ.
ಪಿಒಕೆ ಬಗ್ಗೆ ನಮ್ಮ ಧೋರಣೆಗಳು ಸ್ಪಷ್ಟವಾಗಿದ್ದು, ಅದು ನಮ್ಮ ಭಾಗ ಎಂಬುದನ್ನು ಯಾವತ್ತಿಗೂ ಹೇಳುತ್ತೇವೆ ಎಂ ಹೇಳಿದರು.
100 ದಿನಗಳ ಸಾಧನೆ ಕುರಿತು ಕರೆಯಲಾದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಅತ್ಯುತ್ತಮ, ಬಲಶಾಲಿ, ಸ್ನೇಹಸಸಂಬಂಧ ಹೊಂದಿದ ನೆರೆಹೊರೆಯವರನ್ನು ನಿರೀಕ್ಷಿಸುತ್ತೇವೆ. ಆದರೆ ನಮಗೆ ನಿರ್ದಿಷ್ಟ ನರೆಹೊರೆಯ ದೇಶದಿಂದ ತೀವ್ರ ಸವಾಲುಗಳು ಎದುರಾಗುತ್ತಿವೆ.
ಭಯೋತ್ಪಾದನೆ ನಿಗ್ರಹಿಸಿದ ಹೊರತು, ಆ ನೆರೆಹೊರೆಯವರಿಗೆ ಹೆಚ್ಚೇನೂ ಮಹತ್ವ ನೀಡುವಂತಿಲ್ಲ ಮತ್ತು ಅವರು ಸವಾಲಾಗಿಯೇ ಮುಂದುವರಿಯುತ್ತಾರೆ ಎಂದು ಹೇಳಿದರು.
ಪಾಕ್ಗೆ ಚಿಂತೆ ಇರುವುದು 370ನೇ ವಿಧಿಯ ಬಗ್ಗೆ ಅಲ್ಲ, ಕಾಶ್ಮೀರದಲ್ಲಿ ಭಯೋತ್ಪಾದನೆಯ ಬಗ್ಗೆ ಆಗಿದೆ. ಜಗತ್ತು ಇದನ್ನು ಅರ್ಥಮಾಡಿಕೊಳ್ಳಬೇಕು ಎಂದರು. ಇದೇ ವೇಳೆ ಅವರು ಪಾಕ್ನಲ್ಲಿ ಅಲ್ಪಸಂಖ್ಯಾಕ ಸಮುದಾಯ ಎದುರಿಸುತ್ತಿರುವ ಪರಿಸ್ಥಿತಿಗಳನ್ನೂ ಪ್ರಸ್ತಾವಿಸಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.