![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 28, 2018, 12:00 PM IST
ಹೊಸದಿಲ್ಲಿ : ಪೊಲೀಸ್ ಡೈರಿಯಲ್ಲಿ ಅಪರಾಧದ ವಿವರಗಳು ದಾಖಲಾಗದೇ ಎಫ್ಐಆರ್ ಅಥವಾ ಕ್ರಿಮಿನಲ್ ವಿಚಾರಣಾ ಪ್ರಕ್ರಿಯೆ ಆರಂಭಿಸುವಂತಿಲ್ಲ ಎಂಬ ಯಾವುದೇ ನಿಯಮ ಇಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದೆ.
ಪೊಲೀಸ್ ಡೈರಿಯಲ್ಲಿ ಅಪರಾಧ ವಿವರ ದಾಖಲಾಗದ ಕಾರಣಕ್ಕೆ ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಆರಂಭಿಸಲ್ಪಟ್ಟ ಕ್ರಿಮಿನಲ್ ಪ್ರಕ್ರಿಯೆಯನ್ನು ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಸಂಬಂಧಿಸಿ ಜಸ್ಟಿಸ್ ಎನ್ ವಿ ರಮಣ್ ಮತ್ತು ಜಸ್ಟಿಸ್ ಅಬ್ದುಲ್ ನಜೀರ್ ಅವರನ್ನು ಒಳಗೊಂಡ ಪೀಠವು ಈ ಸ್ಪಷ್ಟನೆಯನ್ನು ನೀಡಿತು.
ಪೊಲೀಸ್ ಸ್ಟೇಶನ್ ಡೈರಿಯಲ್ಲಿ ಕ್ರಿಮಿನಲ್ ಪ್ರಕರಣ ಮಾಹಿತಿ ದಾಖಲಿಸುವುದು ಕಡ್ಡಾಯ ಮತ್ತು ಅದು ವಿಚಾರಣೆಗೆ ಅಗತ್ಯ ಎಂಬ ಅಭಿಪ್ರಾಯ ತಪ್ಪು ಎಂದು ನ್ಯಾಯಪೀಠ ಹೇಳಿತು.
ಈ ಸಂದರ್ಭದಲ್ಲಿ ಕರ್ನಾಟಕದ ಹೆಚ್ಚುವರಿ ಅಡ್ವೋಕೇಟ್ ಜನರಲ್ ದೇವದತ್ತ ಕಾಮತ್ ಅವರ ವಾದವನ್ನು ನ್ಯಾಯಾಲಯ ಎತ್ತಿ ಹಿಡಿಯಿತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.