Saif Case; ನಟ ಸೈಫ್‌ ಗೆ ಇರಿದ ಬಾಂಗ್ಲಾ ವಲಸಿಗನ ವಿರುದ್ಧ ಸಾಕ್ಷ್ಯವಿದೆ: ಪೊಲೀಸರು


Team Udayavani, Jan 29, 2025, 6:10 AM IST

Police have evidence against Bangladeshi immigrant who stabbed actor Saif Ali Khan

ಮುಂಬೈ: ನಟ ಸೈಫ್ ಅಲಿಖಾನ್‌ಗೆ ಜ.16ರಂದು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಬಾಂಗ್ಲಾದೇಶದ ಅಕ್ರಮ ವಲಸಿಗ ಮೊಹಮ್ಮದ್‌ ಷರೀಫ‌ುಲ್‌ ಶೆಹಜಾದ್‌ ವಿರುದ್ಧ ಸಾಕಷ್ಟು ಸಾಕ್ಷಾಧ್ಯಾರಗಳಿವೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಬಂಧನ ಬಗ್ಗೆ ಹಲವು ಆಕ್ಷೇಪಗಳು ವ್ಯಕ್ತವಾಗಿದ್ದರಿಂದ ಈ ಬಗ್ಗೆ ಮಂಗಳವಾರ ಮಾತನಾಡಿದ ಮುಂಬೈ ಹೆಚ್ಚುವರಿ ಪೊಲೀಸ್‌ ಆಯುಕ್ತ ಪರಮ್‌ಜೀತ್‌ ದಹಿಯಾ “ಬಂಧಿತನ ವಿರುದ್ಧ ತನಿಖೆ ನಡೆಸಿ ಹಲವು ರೀತಿಯ ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ.

ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವ ಮುನ್ನ ಆತನ ಚಹರೆ ಖಚಿತಪಡಿಸುವ ನಿಟ್ಟಿನಲ್ಲಿ ಫೇಸ್‌ ರೆಕ್ನಿಷನ್‌ ತಂತ್ರಜ್ಞಾನ ಬಳಕೆ ಮಾಡುತ್ತೇವೆ’ ಎಂದರು. ನಟ ನಿವಾಸದಲ್ಲಿ ಸಿಕ್ಕಿರುವ ಬೆರಳಚ್ಚುಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಇನ್ನೂ ವರದಿ ಕೈಸೇರಿಲ್ಲ ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-187: ಭಗವಂತನಿಗಿಲ್ಲದ ಸ್ವಾಭಾವಿಕ, ನೈಮಿತ್ತಿಕ ನಾಶ

Udupi: ಗೀತಾರ್ಥ ಚಿಂತನೆ-187: ಭಗವಂತನಿಗಿಲ್ಲದ ಸ್ವಾಭಾವಿಕ, ನೈಮಿತ್ತಿಕ ನಾಶ

Modi-Trump ಮೆಗಾ ಡೀಲ್‌; ರಕ್ಷಣೆ, ಇಂಧನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಚರ್ಚೆ

Modi-Trump ಮೆಗಾ ಡೀಲ್‌; ರಕ್ಷಣೆ, ಇಂಧನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಚರ್ಚೆ

Mangaluru: ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ “ಚೆರಿಯಪಾನಿ’

Mangaluru: ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ “ಚೆರಿಯಪಾನಿ’

Manipal: ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮನ್ನಣೆಗೆ ಮಾಹೆ ಚಿಂತನೆ: ಡಾ| ಎಂ.ಡಿ. ವೆಂಕಟೇಶ್‌

Manipal: ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮನ್ನಣೆಗೆ ಮಾಹೆ ಚಿಂತನೆ: ಡಾ| ಎಂ.ಡಿ. ವೆಂಕಟೇಶ್‌

Kaup: ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಅದ್ದೂರಿ ಸ್ವಾಗತ

Kaup: ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಅದ್ದೂರಿ ಸ್ವಾಗತ

ವನಿತಾ ಪ್ರೀಮಿಯರ್‌ ಲೀಗ್‌: ದಾಖಲೆ ಚೇಸಿಂಗ್‌; ಆರ್‌ಸಿಬಿ ಜಯ

WPL 2025: ವನಿತಾ ಪ್ರೀಮಿಯರ್‌ ಲೀಗ್‌: ದಾಖಲೆ ಚೇಸಿಂಗ್‌; ಆರ್‌ಸಿಬಿ ಜಯ

Mangaluru ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; 12 ಮಂದಿ ಬಂಧನ

Mangaluru ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; 12 ಮಂದಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Illegal money case: ಆಪ್‌ ನಾಯಕನ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿಗೆ ಕೇಂದ್ರ ಮನವಿ

Illegal money case: ಆಪ್‌ ನಾಯಕನ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿಗೆ ಕೇಂದ್ರ ಮನವಿ

Supreme Court: ನಿಯಮ ಉಲ್ಲಂಘಿಸಿದ ಈಶಾ ವಿರುದ್ಧ ಅರ್ಜಿ ವಿಳಂಬ: ತ.ನಾಡಿಗೆ ಸುಪ್ರೀಂ ತರಾಟೆ

Supreme Court: ನಿಯಮ ಉಲ್ಲಂಘಿಸಿದ ಈಶಾ ವಿರುದ್ಧ ಅರ್ಜಿ ವಿಳಂಬ: ತ.ನಾಡಿಗೆ ಸುಪ್ರೀಂ ತರಾಟೆ

Maharashtra: ಮತ್ತೆ ಇಬ್ಬರಿಗೆ ಜಿಬಿಎಸ್‌: ಪ್ರಕರಣ 205ಕ್ಕೇರಿಕೆ

Maharashtra: ಮತ್ತೆ ಇಬ್ಬರಿಗೆ ಜಿಬಿಎಸ್‌: ಪ್ರಕರಣ 205ಕ್ಕೇರಿಕೆ

Supreme Court : ಪಕ್ಷಗಳು ಆರ್‌ಟಿಐ ವ್ಯಾಪ್ತಿಗೆ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ

Supreme Court : ಪಕ್ಷಗಳು ಆರ್‌ಟಿಐ ವ್ಯಾಪ್ತಿಗೆ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ

Manipur: ರಾಷ್ಟ್ರಪತಿ ಆಳ್ವಿಕೆಗೆ ಕುಕಿ ಸ್ವಾಗತ,ಮೈತೇಯಿ ವಿರೋಧ

Manipur: ರಾಷ್ಟ್ರಪತಿ ಆಳ್ವಿಕೆಗೆ ಕುಕಿ ಸ್ವಾಗತ,ಮೈತೇಯಿ ವಿರೋಧ

MUST WATCH

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-187: ಭಗವಂತನಿಗಿಲ್ಲದ ಸ್ವಾಭಾವಿಕ, ನೈಮಿತ್ತಿಕ ನಾಶ

Udupi: ಗೀತಾರ್ಥ ಚಿಂತನೆ-187: ಭಗವಂತನಿಗಿಲ್ಲದ ಸ್ವಾಭಾವಿಕ, ನೈಮಿತ್ತಿಕ ನಾಶ

Modi-Trump ಮೆಗಾ ಡೀಲ್‌; ರಕ್ಷಣೆ, ಇಂಧನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಚರ್ಚೆ

Modi-Trump ಮೆಗಾ ಡೀಲ್‌; ರಕ್ಷಣೆ, ಇಂಧನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಚರ್ಚೆ

Mangaluru: ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ “ಚೆರಿಯಪಾನಿ’

Mangaluru: ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ “ಚೆರಿಯಪಾನಿ’

Manipal: ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮನ್ನಣೆಗೆ ಮಾಹೆ ಚಿಂತನೆ: ಡಾ| ಎಂ.ಡಿ. ವೆಂಕಟೇಶ್‌

Manipal: ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮನ್ನಣೆಗೆ ಮಾಹೆ ಚಿಂತನೆ: ಡಾ| ಎಂ.ಡಿ. ವೆಂಕಟೇಶ್‌

Kaup: ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಅದ್ದೂರಿ ಸ್ವಾಗತ

Kaup: ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಅದ್ದೂರಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.