![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 28, 2023, 11:37 PM IST
ಹೊಸದಿಲ್ಲಿ: ಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲ ಆರು ಮಂದಿ ಆರೋಪಿಗಳನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ಅವಕಾಶ ನೀಡಬೇಕು ಎಂದು ಕೋರಿ ದಿಲ್ಲಿ ಪೊಲೀಸರು ಗುರುವಾರ ದಿಲ್ಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾ| ಹರ್ದೀಪ್ ಕೌರ್ ಅವರಿದ್ದ ನ್ಯಾಯಪೀಠ, ಆರೋಪಿಗಳ ಪರವಾದ ಕೆಲವು ವಕೀಲರು ಹಾಜರಿಲ್ಲದ ಕಾರಣ ಮುಂದಿನ ವಿಚಾರಣೆಯನ್ನು ಜ.2ಕ್ಕೆ ಮುಂದೂಡಿತು. ಆರೋಪಿಗಳಾದ ಮನೋರಂಜನ್, ಸಾಗರ್ ಶರ್ಮಾ, ಅಮೋಲ್ ಧನ್ರಾಜ್ ಶಿಂಧೆ, ನೀಲಂ ದೇವಿ, ಲಲಿತ್ ಝಾ ಮತ್ತು ಮಹೇಶ್ ಕುಮಾವಟ್ ಪ್ರಸ್ತುತ ಜ.5ರವರೆಗೆ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.