![1-mangaluru](https://www.udayavani.com/wp-content/uploads/2024/07/1-mangaluru-415x268.jpg)
ಡ್ರಗ್ಸ್ ಜಿಹಾದ್: ಕೇರಳದಲ್ಲಿ ವಾಕ್ಸಮರ ಜೋರು
Team Udayavani, Sep 12, 2021, 9:00 PM IST
![ಡ್ರಗ್ಸ್ ಜಿಹಾದ್: ಕೇರಳದಲ್ಲಿ ವಾಕ್ಸಮರ ಜೋರು](https://www.udayavani.com/wp-content/uploads/2021/09/Political-war-620x323.jpg)
ನವದೆಹಲಿ/ತಿರುವನಂತಪುರ: ಕೇರಳದಲ್ಲಿ ಲವ್ ಮತ್ತು ಮಾದಕ ವಸ್ತುಗಳ ಜಿಹಾದ್ ಜಾಲ ಸಕ್ರಿಯವಾಗಿದೆ ಎಂದು ಬಿಷಪ್ ಜೋಸೆಫ್ ಕಲ್ಲರಂಘಾಟ್ ಹೇಳಿಕೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.
ಕಾಂಗ್ರೆಸ್ನ ಹಿರಿಯ ಮುಖಂಡ ಕೆ.ಮುರಳೀಧರನ್ ಮಾತನಾಡಿ, ಮದ್ಯ ಮತ್ತು ಮಾದಕ ವಸ್ತುಗಳ ಮಾಫಿಯಾ ವಿಚಾರದ ಮೂಲಕ ಒಂದು ವರ್ಗಕ್ಕೆ ಅನ್ಯಾಯವಾಗುತ್ತದೆ ಎಂದು ಹೇಳುವುದು ಸರಿಯಲ್ಲ.ರಾಜ್ಯದಲ್ಲಿ ಸಂಘ ಪರಿವಾರ ಈ ವಿವಾದವನ್ನು ಉಪಯೋಗಿಸಿಕೊಂಡು ಪ್ರವರ್ಧಮಾನಕ್ಕೆ ಬರಲು ಬಿಡಬಾರದು ಎಂದು ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇರಳ ಬಿಜೆಪಿ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ಬಿಷಪ್ ಅವರ ಮಾತುಗಳು ಕೇವಲ ಭಯೋತ್ಪಾದನೆ ವಿರುದ್ಧ ವ್ಯಕ್ತಪಡಿಸಿದ ಅಭಿಪ್ರಾಯಗಳು.
ಇದನ್ನೂ ಓದಿ:ಗಣಪನ ಕೊರಳಲ್ಲಿ ಹೆಡೆ ಬಿಚ್ಚಿ ಭಕ್ತರಿಗೆ ದರ್ಶನ ನೀಡಿದ ಜೀವಂತ ನಾಗರ ಹಾವು !
ಆದರೆ, ಕಾಂಗ್ರೆಸ್ ಮತ್ತು ಸಿಪಿಎಂ ಧರ್ಮಗುರುವಿನ ವಿರುದ್ಧ ತಿರುಗಿಬಿದ್ದದ್ದು ಸರಿಯಲ್ಲ ಎಂದರು. ಕಾಂಗ್ರೆಸ್, ಸಿಪಿಎಂ ಧಾರ್ಮಿಕ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿವೆ ಎಂದು ಸುರೇಂದ್ರನ್ ದೂರಿದ್ದಾರೆ.
ಟಾಪ್ ನ್ಯೂಸ್
![1-mangaluru](https://www.udayavani.com/wp-content/uploads/2024/07/1-mangaluru-415x268.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-PTI](https://www.udayavani.com/wp-content/uploads/2024/07/1-PTI-150x91.jpg)
Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್
![1-anurag](https://www.udayavani.com/wp-content/uploads/2024/07/1-anurag-150x89.jpg)
Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್
![1-a-baaba](https://www.udayavani.com/wp-content/uploads/2024/07/1-a-baaba-150x84.jpg)
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 121ಕ್ಕೆ
![1993 Mumbai riot accused arrested after 31 years](https://www.udayavani.com/wp-content/uploads/2024/07/riot-150x83.jpg)
Mumbai; 31 ವರ್ಷ ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ
MUST WATCH
ಹೊಸ ಸೇರ್ಪಡೆ
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Managaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-honnavara](https://www.udayavani.com/wp-content/uploads/2024/07/1-honnavara-150x90.jpg)
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.