Arogya Maitri Cube: ಪೋರ್ಟೆಬಲ್‌ ಆಸ್ಪತ್ರೆ ಪಾರಾಡ್ರಾಪ್‌ ಯಶಸ್ವಿ: ಸೇನೆ, ಐಎಎಫ್‌ ಸಾಧನೆ


Team Udayavani, Aug 18, 2024, 7:37 AM IST

Portable Hospital Paradrop Successful!: Indian Army, IAF Achievement

ಹೊಸದಿಲ್ಲಿ: ದೂರದ ಪ್ರದೇಶಗಳಲ್ಲಿ ತುರ್ತು ಆರೋಗ್ಯ ಸೇವೆ ಒದಗಿಸಲು ನೆರವಾಗುವ ಜಗತ್ತಿನ ಮೊದಲ “ಪೋರ್ಟೆಬಲ್‌ ಹಾಸ್ಪಿಟಲ್‌ ಕ್ಯೂಬ್‌’ ಅನ್ನು 15,000 ಅಡಿಯಿಂದ ಪ್ಯಾರಾಡ್ರಾಪ್‌ (ಪ್ಯಾರಾಚೂಟ್‌ ಸಹಾಯ ದಿಂದ ಕೆಳಗಿಳಿಸುವುದು) ಪ್ರಯತ್ನವು ಯಶಸ್ವಿಯಾಗಿದೆ ಎಂದು ರಕ್ಷಣ ಇಲಾಖೆ ಹೇಳಿದೆ.

ಇದು ವಾಯುಪಡೆ ಮತ್ತು ಭೂ ಪಡೆಯ ಜಂಟಿ ಪ್ರಯತ್ನವಾಗಿದೆ. ಈ ವಿಶಿಷ್ಟ ಆಸ್ಪತ್ರೆಗ “ಆರೋಗ್ಯ ಮೈತ್ರಿ ಹೆಲ್ತ್‌ ಕ್ಯೂಬ್‌’ ಎಂದು ಹೆಸರಿಸಲಾಗಿದೆ. ಸೌಲಭ್ಯ ಇಲ್ಲದ ದೂರದ ಪ್ರದೇಶಗಳಲ್ಲಿ ತುರ್ತು ಸಂದರ್ಭಗಳಲ್ಲಿ ಆರೋಗ್ಯ ಸೇವೆ ನೀಡುವುದಕ್ಕೆ ಕೇಂದ್ರ ಸರಕಾರದ ಭೀಷ್ಮ ಯೋಜನೆ ಯಡಿ ಈ ಕ್ಯೂಬ್‌ಗಳನ್ನು ತಯಾರಿಸಲಾಗಿದೆ. ಸಿ-130ಜೆ ವಿಮಾನವನ್ನು ಬಳಸಿಕೊಂಡು ನಿರ್ದಿಷ್ಟ ಜಾಗದಲ್ಲಿ ಕ್ಯೂಬ್‌ ಕೆಳಗಿಳಿಸಲಾಗಿದೆ.

ತುರ್ತು ಆರೋಗ್ಯ ಸೇವೆಯ ಕ್ಯೂಬ್‌ನಲ್ಲಿ ಏನಿದೆ?

ಈ ಕ್ಯೂಬ್‌ ಹಲವಾರು ನವೀನ ಸಾಧನಗಳನ್ನು ಹೊಂದಿದೆ. ಅವು ವಿಪತ್ತು ಮತ್ತು ತುರ್ತು ಸಂದರ್ಭಗಳಲ್ಲಿ ವೈದ್ಯಕೀಯ ಸೇವೆ ಒದಗಿಸಲು ನೆರವು ನೀಡುತ್ತವೆ. ಪರಿಣಾಮಕಾರಿ ಸಮನ್ವಯ, ನೈಜ-ಸಮ ಯದ ಮೇಲ್ವಿಚಾರಣೆ ಮತ್ತು ಕ್ಷೇತ್ರದಲ್ಲಿ ವೈದ್ಯಕೀಯ ಸೇವೆಗಳ ಸಮರ್ಥ ನಿರ್ವಹಣೆಗೆ ಅನುಕೂಲವಾಗುವಂತೆ ಕೃತಕ ಬುದ್ಧಿಮತ್ತೆ (ಎಐ) ಮತ್ತು ಡೇಟಾ ವಿಶ್ಲೇಷಣೆ ವ್ಯವಸ್ಥೆಯನ್ನು ಕ್ಯೂಬ್‌ಗಳು ಹೊಂದಿರುತ್ತವೆ. ಅದರಲ್ಲಿ ಸರಳವಾಗಿ ಸಾಗಿಸಬಲ್ಲ ಒಟ್ಟು 72 ವಸ್ತುಗಳಿರುತ್ತವೆ ಮತ್ತು ಕ್ಯೂಬ್‌ ನೆಲಕ್ಕೆ ಬಿದ್ದ 12 ನಿಮಿಷದಲ್ಲಿ ಇಡೀ ತುರ್ತು ಆಸ್ಪತ್ರೆಯನ್ನು ಸಜ್ಜುಗೊಳಿಸಬಹುದು. ಅಯೋಧ್ಯೆಯ ರಾಮ ಮಂದಿರ ಲೋಕಾರ್ಪಣೆ ವೇಳೆಯೂ ಅವುಗಳನ್ನು ಬಳಕೆಗೆ ನಿಯೋಜಿಸಲಾಗಿತು

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.