Jammu Kashmir: ದಿಲ್ಲಿ ರೀತಿ ಕಣಿವೆ ರಾಜ್ಯದಲ್ಲೂ ಅಧಿಕಾರ ಜಗಳ?

ಕಾಶ್ಮೀರ ಲೆಫ್ಟಿನೆಂಟ್‌ ಗೌರ್ನರ್‌ಗೆ ಹೆಚ್ಚು ಅಧಿಕಾರ:

Team Udayavani, Oct 9, 2024, 5:19 AM IST

Power fight in valley state like Delhi?

ಹೊಸದಿಲ್ಲಿ:  ದಶಕದ ಬಳಿಕ ಜಮ್ಮು- ಕಾಶ್ಮೀರ ದಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ ಮತ್ತು ಕಾಂಗ್ರೆಸ್‌ ಮೈತ್ರಿಕೂಟದ ಚುನಾಯಿತ ಸರ್ಕಾರ ಅಧಿ ಕಾರಕ್ಕೆ ಬರುತ್ತಿದೆ. ಆದರೆ, 370ನೇ ವಿಧಿ ರದ್ದು ಪೂರ್ವ ಮತ್ತು ನಂತರದ ಚುನಾಯಿತ ಸರ್ಕಾರ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಾಸ ಆಗುವುದು ಸ್ಪಷ್ಟ. ಯಾಕೆಂದರೆ, ಈಗ ಕಣಿವೆ ರಾಜ್ಯ ಕೇಂದ್ರಾಡಳಿತ ಪ್ರದೇಶ. ದೆಹಲಿ ರಾಜ್ಯ ಸರ್ಕಾರಕ್ಕೆ ಇರುವಷ್ಟೇ ಅಧಿಕಾರಗಳು ಕಣಿವೆ ರಾಜ್ಯದ ಸರ್ಕಾರಕ್ಕೂ ದೊರೆಯಲಿದೆ. ಹಾಗಾಗಿ, ಸ್ವತಂತ್ರ ಚುನಾಯಿತ ಸರ್ಕಾರ ವೊಂದು ನಡೆಸಬಹುದಾದ ರೀತಿಯಲ್ಲಿ ಆಡಳಿತ ನಡೆಸಲು ಸಾಧ್ಯವಾಗುವುದಿಲ್ಲ ಎಂಬುದು ಪಂಡಿತರ ಲೆಕ್ಕಾಚಾರವಾಗಿದೆ.

ದಿಲ್ಲಿ ರೀತಿಯಲ್ಲಿ ಕಣಿವೆ ರಾಜ್ಯದ ಲೆಫ್ಟಿನೆಂಟ್‌ ಗೌರ್ನರ್‌ ಬಳಿ ಆಡಳಿತಾತ್ಮಕ ಅಧಿಕಾರಗಳಿವೆ. ಹಾಗಾಗಿ, ದಿಲ್ಲಿಯಲ್ಲಾಗುವಂತೆ ಅಧಿಕಾರ ಸಂಘ­ರ್ಷ ಮುನ್ನೆಲೆಗೆ ಬರಬಹುದು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಲೆಫ್ಟಿನೆಂಟ್‌ ಗೌರ್ನರ್‌ರನ್ನು ನೇಮಕ ಮಾಡಿರುತ್ತದೆ. ಅಲ್ಲದೇ, ಕೇಂದ್ರವು ಅಪರಿಮಿತ ಅಧಿಕಾರವನ್ನು ಗೌರ್ನರ್‌ಗೆ ವಹಿಸಿದೆ.

ಆಡಳಿತ ನಡೆಸುವಾಗ ಅಧಿಕಾರ ವಿಭ ಜನೆಯು ಹೆಚ್ಚಿನ ಸಂಘರ್ಷಕ್ಕೆ ಎಡೆ ಮಾಡಿ ಕೊಡಬಹುದು. ಈಗಾಗಲೇ ನಾವು ದೆಹಲಿಯಲ್ಲಿ ಇದನ್ನು ಕಂಡಿದ್ದೇವೆ. ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವಾಗ ಉಂಟಾಗುವ ಸಂಘರ್ಷವು ಕಾನೂನು ಹೋರಾಟಕ್ಕೂ ಎಡೆ ಮಾಡಿಕೊಡಬಹುದು.  ಎಲ್ಲ ನಿರೀಕ್ಷೆಗಳನ್ನು ಮೀರಿ ಕಾಂಗ್ರೆಸ್‌ ಮೈತ್ರಿ ಕೂಟ ಸರ್ಕಾರವು ಲೆಫ್ಟಿನೆಂಟ್‌ ಗೌರ್ನರ್‌ ಜತೆ ಹೊಂದಾಣಿಕೆ ಮಾಡಿಕೊಂಡು ಸುಸೂತ್ರವಾಗಿ ಆಡಳಿತ ನಡೆಸಬಹುದು. ಈ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ಆದರೆ, ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಈ ಸಾಧ್ಯತೆಯನ್ನು ನಿರೀಕ್ಷಿಸುವುದು ತುಸು ಕಷ್ಟವೇ ಸರಿ. ಹಾಗಾಗಿ, ದಿಲ್ಲಿಯಂತೆ ನಾವು ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾಯಿತ ಸರ್ಕಾರ ಮತ್ತು ಲೆಫ್ಟಿನೆಂಟ್‌ ಗೌರ್ನರ್‌ ನಡುವೆ ಅಧಿಕಾರ ಸಂಘರ್ಷವನ್ನು ನೋಡುವ ಸಾಧ್ಯತೆಗಳು ಹೆಚ್ಚಾಗಿವೆ ಎನ್ನುತ್ತಾರೆ ರಾಜಕೀಯ ತಜ್ಞರು.

ಟಾಪ್ ನ್ಯೂಸ್

Coffee-Price

Price Hike: ಕಾಫಿ ಪ್ರಿಯರಿಗೆ ಕಹಿ ಸುದ್ದಿ, ಕಾಫಿ ಪುಡಿ ಬೆಲೆ 100 ರೂ. ಹೆಚ್ಚಳ

Ramanagar

Donation: ರಾಮನಗರದ ಮಠಕ್ಕೆ ರಾಜಸ್ಥಾನದ ಉದ್ಯಮಿಯಿಂದ 3 ಸಾವಿರ ಎಕರೆ ಭೂಮಿ ದಾನ!

Dasara: ಅತಿಥಿ ಶಿಕ್ಷಕರಿಗಿಲ್ಲ ಸಂಭ್ರಮ; “ನಿಧಿ’ ಬಿಡುಗಡೆಯಾಗಿದ್ದರೂ ಸಿಗದ ಸಂಬಳ

Dasara: ಅತಿಥಿ ಶಿಕ್ಷಕರಿಗಿಲ್ಲ ಸಂಭ್ರಮ; “ನಿಧಿ’ ಬಿಡುಗಡೆಯಾಗಿದ್ದರೂ ಸಿಗದ ಸಂಬಳ

Janardhana-Reddy-Car

Koppal: ಸಿಎಂ ವಾಹನ ಸಂಚಾರಕ್ಕೆ ಅಡ್ಡಿ: ಶಾಸಕ ಜನಾರ್ದನ ರೆಡ್ಡಿ ರೇಂಜ್‌ ರೋವರ್‌ ಕಾರು ವಶ

Rain Effects: ಮತ್ತಾವು ಮರದ ಸೇತುವೆ: 12 ತಾಸಿನೊಳಗೆ ಸ್ಥಳೀಯ ನಿವಾಸಿಗಳಿಂದ ಮರು ಸ್ಥಾಪನೆ

Rain Effects: ಮತ್ತಾವು ಮರದ ಸೇತುವೆ: 12 ತಾಸಿನೊಳಗೆ ಸ್ಥಳೀಯ ನಿವಾಸಿಗಳಿಂದ ಮರು ಸ್ಥಾಪನೆ

Kukke Shri Subrahmanya Temple: ಅನ್ನ ಪ್ರಸಾದಕ್ಕೆ ವೈವಿಧ್ಯಮಯ ಪಾಯಸ

Kukke Shri Subrahmanya Temple: ಅನ್ನ ಪ್ರಸಾದಕ್ಕೆ ವೈವಿಧ್ಯಮಯ ಪಾಯಸ

BJP-Camp

Internal Reservation: ಬಸವರಾಜ್‌ ಬೊಮ್ಮಾಯಿ ಅವಧಿಯ ಒಳಮೀಸಲಿಗೆ ಬಿಜೆಪಿ ಒತ್ತಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haryana-JK Election: Exit poll failed in both states!

Haryana-JK Election: ಎರಡೂ ರಾಜ್ಯಗಳಲ್ಲಿ ಎಕ್ಸಿಟ್‌ ಪೋಲ್‌ ಫೇಲ್‌!

Haryana: The BJP blossomed in the heat of Congress

Haryana: ಕಾಂಗ್ರೆಸ್‌ ಒಳಬೇಗುದಿ ಬಿಸಿಗೆ ಅರಳಿದ ಕಮಲ

Jammu Kashmir; ಇಂಡಿಯಾ ಗೆದ್ದಾಯ್ತು, ಕಾಶ್ಮೀರದಲ್ಲಿ ಮುಂದೇನು?

Jammu Kashmir; ಇಂಡಿಯಾ ಗೆದ್ದಾಯ್ತು, ಕಾಶ್ಮೀರದಲ್ಲಿ ಮುಂದೇನು?

INDIA bloc in jammu kashmir

JK Polls: ಪಿಡಿಪಿ ಧೂಳೀಪಟವೇ ಇಂಡಿಯಾಗೆ ವರವಾಯ್ತು!

INDIA bloc wins Kashmir crown; NC dominates again in the Valley

Election Polls: ಕಾಶ್ಮೀರ ಮುಕುಟ ಗೆದ್ದ ಇಂಡಿಯಾ; ಕಣಿವೆಯಲ್ಲಿ ಮತ್ತೆ ಎನ್‌ಸಿ ಪ್ರಾಬಲ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Coffee-Price

Price Hike: ಕಾಫಿ ಪ್ರಿಯರಿಗೆ ಕಹಿ ಸುದ್ದಿ, ಕಾಫಿ ಪುಡಿ ಬೆಲೆ 100 ರೂ. ಹೆಚ್ಚಳ

Ramanagar

Donation: ರಾಮನಗರದ ಮಠಕ್ಕೆ ರಾಜಸ್ಥಾನದ ಉದ್ಯಮಿಯಿಂದ 3 ಸಾವಿರ ಎಕರೆ ಭೂಮಿ ದಾನ!

Dasara: ಅತಿಥಿ ಶಿಕ್ಷಕರಿಗಿಲ್ಲ ಸಂಭ್ರಮ; “ನಿಧಿ’ ಬಿಡುಗಡೆಯಾಗಿದ್ದರೂ ಸಿಗದ ಸಂಬಳ

Dasara: ಅತಿಥಿ ಶಿಕ್ಷಕರಿಗಿಲ್ಲ ಸಂಭ್ರಮ; “ನಿಧಿ’ ಬಿಡುಗಡೆಯಾಗಿದ್ದರೂ ಸಿಗದ ಸಂಬಳ

Janardhana-Reddy-Car

Koppal: ಸಿಎಂ ವಾಹನ ಸಂಚಾರಕ್ಕೆ ಅಡ್ಡಿ: ಶಾಸಕ ಜನಾರ್ದನ ರೆಡ್ಡಿ ರೇಂಜ್‌ ರೋವರ್‌ ಕಾರು ವಶ

Rain Effects: ಮತ್ತಾವು ಮರದ ಸೇತುವೆ: 12 ತಾಸಿನೊಳಗೆ ಸ್ಥಳೀಯ ನಿವಾಸಿಗಳಿಂದ ಮರು ಸ್ಥಾಪನೆ

Rain Effects: ಮತ್ತಾವು ಮರದ ಸೇತುವೆ: 12 ತಾಸಿನೊಳಗೆ ಸ್ಥಳೀಯ ನಿವಾಸಿಗಳಿಂದ ಮರು ಸ್ಥಾಪನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.