![Udupi ಕರ್ಕಶ ಹಾರ್ನ್: ಖಾಸಗಿ ಬಸ್ ಪೊಲೀಸ್ ವಶಕ್ಕೆ](https://www.udayavani.com/wp-content/uploads/2024/06/UD-7-415x210.jpg)
Pramod Sawant ಶೀಘ್ರದಲ್ಲೇ 40 ಜನ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಸರ್ಕಾರಿ ಉದ್ಯೋಗ
Team Udayavani, Jun 18, 2024, 6:11 PM IST
![Pramod Sawant ಶೀಘ್ರದಲ್ಲೇ 40 ಜನ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಸರ್ಕಾರಿ ಉದ್ಯೋಗ](https://www.udayavani.com/wp-content/uploads/2024/06/GOA-CM-620x370.jpg)
ಪಣಜಿ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ರಾಜ್ಯದ ಸುಮಾರು 40 ಜನ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಮುಂದಿನ ಆರು ತಿಂಗಳಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಹೇಳಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರ 20 ಮಕ್ಕಳಿಗೆ ಪಣಜಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದರು.
ಸ್ವಾತಂತ್ರ್ಯ ಹೋರಾಟಗಾರರಿಗೆ ಸರಕಾರದಿಂದ ಗೌರವಧನ ನೀಡಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಸರ್ಕಾರಿ ಉದ್ಯೋಗ ಕಲ್ಪಿಸಲು ವಿಶೇಷ ಯೋಜನೆ ಜಾರಿಗೊಳಿಸಲಾಗುತ್ತಿದೆ.
ಈ ಯೋಜನೆಯಡಿ ಇದುವರೆಗೆ 357 ಜನರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ನೀಡಲಾಗಿದೆ. ಯೋಜನೆಯಡಿ ಬಾಕಿ ಉಳಿದಿರುವ 40 ಅರ್ಜಿಗಳನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು ಮತ್ತು ಅರ್ಜಿದಾರರಿಗೆ ಆರು ತಿಂಗಳೊಳಗೆ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
![Udupi ಕರ್ಕಶ ಹಾರ್ನ್: ಖಾಸಗಿ ಬಸ್ ಪೊಲೀಸ್ ವಶಕ್ಕೆ](https://www.udayavani.com/wp-content/uploads/2024/06/UD-7-415x210.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-wwewewq](https://www.udayavani.com/wp-content/uploads/2024/06/1-wwewewq-150x73.jpg)
OM; ದೇವಸ್ಥಾನಗಳ ಪರಿಸರದಲ್ಲಿನ ಅಂಗಡಿಗಳಿಗೆ ಓಂ ಪ್ರಮಾಣಪತ್ರ: ರಾಜಾ ಸಿಂಗ್
![1-asaasas](https://www.udayavani.com/wp-content/uploads/2024/06/1-asaasas-150x92.jpg)
NEET-PG; ಹೊಸ ದಿನಾಂಕ ಎರಡು ದಿನಗಳಲ್ಲಿ ಪ್ರಕಟ: ಸಚಿವ ಪ್ರಧಾನ್
![1-AAP](https://www.udayavani.com/wp-content/uploads/2024/06/1-AAP-150x113.jpg)
BJP ಕೇಂದ್ರ ಕಚೇರಿ ಬಳಿ ಎಎಪಿ ಬೃಹತ್ ಪ್ರತಿಭಟನೆ; ಗೋಪಾಲ್ ರಾಯ್, ಅತಿಶಿ ಭಾಗಿ
![Excise Policy Case: ಅರವಿಂದ್ ಕೇಜ್ರಿವಾಲ್ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್](https://www.udayavani.com/wp-content/uploads/2024/06/Arvinc-150x84.jpg)
Excise Policy Case: ಅರವಿಂದ್ ಕೇಜ್ರಿವಾಲ್ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್
![NEET Row: ಜಾರ್ಖಂಡ್ ನಲ್ಲಿ ಪತ್ರಕರ್ತನ ಬಂಧನ, ಗುಜರಾತ್ ನಲ್ಲಿ ಸಿಬಿಐ ಶೋಧ ಕಾರ್ಯ](https://www.udayavani.com/wp-content/uploads/2024/06/Invetigaion-150x89.jpg)
NEET Row: ಜಾರ್ಖಂಡ್ ನಲ್ಲಿ ಪತ್ರಕರ್ತನ ಬಂಧನ, ಗುಜರಾತ್ ನಲ್ಲಿ ಸಿಬಿಐ ಶೋಧ ಕಾರ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.