Prashant Kishore; ನಿವೃತ್ತ ಅಧಿಕಾರಿಗಳಿಂದ ನಿತೀಶ್ ಸರಕಾರ ನಿರ್ವಹಣೆ
Team Udayavani, Sep 30, 2024, 12:49 AM IST
ಪಟ್ನಾ: ಬಿಹಾರ ಸರಕಾರವು ನಾಲ್ವರು ನಿವೃತ್ತ ಅಧಿಕಾರಿಗಳಿಂದ ನಡೆಯುತ್ತಿದೆ. ಸಿಎಂ ನಿತೀಶ್ ಕುಮಾರ್ ಈ ಮಾಜಿ “ಬಾಬು’ಗಳ ಹಿಡಿತದಲ್ಲಿದ್ದಾರೆ ಎಂದು ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಟೀಕಿಸಿದ್ದಾರೆ. 2025ರಲ್ಲಿ ವಿಧಾನಸಭಾ ಚುನಾವಣೆಯು 3 ‘ಎಸ್’ಗಳ ನಡುವಿನ ಹೋರಾಟವಾಗಲಿದೆ. ಶರಾಬು, ಸರ್ವೇ, ಮತ್ತು ಸ್ಮಾರ್ಟ್ ಮೀಟರ್ ಎಂಬ 3 ವಿಚಾರಗಳೇ ಪ್ರಸ್ತುತ ಆಡಳಿತದ ಶವಪೆಟ್ಟಿಗೆಗೆ ಕೊನೆಯ ಮೊಳೆಗಳಾಗಲಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.