![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 29, 2020, 4:38 PM IST
ಪಾಟ್ನಾ: ಚುನಾವಣಾ ತಂತ್ರಗಾರಿಕೆಯಿಂದ ಪ್ರಸಿದ್ದಿಯಾಗಿದ್ದ ಪ್ರಶಾಂತ್ ಕಿಶೋರ್ ರನ್ನು ಜೆಡಿಯು ಪಕ್ಷದಿಂದ ಉಚ್ಛಾಟಿಸಲಾಗಿದೆ. ಇದರೊಂದಿಗೆ ಬಂಡಾಯ ನಾಯಕ ಪವನ್ ವರ್ಮಾರನ್ನು ಕೂಡಾ ಪಕ್ಷದಿಂದ ಹೊರಹಾಕಲಾಗಿದೆ.
ಜೆಡಿಯು ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ಜೊತೆ ಮನಸ್ಥಾಪ ಹೊಂದಿದ್ದ ಪ್ರಶಾಂತ್ ಕಿಶೋರ್ ಸಾರ್ವಜನಿಕವಾಗಿ ನಿತೀಶ್ ವಿರುದ್ಧ ಹೇಳಿಕೆ ನೀಡುತ್ತಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆಗೆ ನಿತೀಶ್ ಬೆಂಬಲ ನೀಡಿದ್ದು ಪ್ರಶಾಂತ್ ಕಿಶೋರ್ ಅಸಮಧಾನಕ್ಕೆ ಕಾರಣವಾಗಿತ್ತು. ಇದರಿಂದ ಕೆರಳಿದ್ದ ನಿತೀಶ್ ಕುಮಾರ್ ಪಕ್ಷ ಬಿಟ್ಟು ಹೋಗುವಂತೆ ಪ್ರಶಾಂತ್ ಕಿಶೋರ್ ಗೆ ಹೇಳಿದ್ದರು.
ಪ್ರಶಾಂತ್ ಕಿಶೋರ್ ಮತ್ತು ಪವನ್ ವರ್ಮಾ ಪಕ್ಷದ ನಿಯಮಗಳಿಗೆ ಯಾವುದೇ ಗೌರವ ನೀಡಲಿಲ್ಲ. ಹೀಗಾಗಿ ಅವರನ್ನು ಅವರ ಸ್ಥಾನಗಳಿಂದ ಮತ್ತು ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಜೆಡಿಯು ಪ್ರಕಟಣೆ ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.