ನಾವು ಸಾಗಬೇಕಾದ ದೂರ ಬಹಳಷ್ಟಿದೆ:ರಾಷ್ಟ್ರಪತಿ ಗಣರಾಜ್ಯೋತ್ಸವ ಭಾಷಣ 


Team Udayavani, Jan 25, 2019, 2:27 PM IST

99.jpg

ಹೊಸದಿಲ್ಲಿ: 70 ನೇ ಗಣರಾಜ್ಯೋತ್ಸವದ ಸಂಭ್ರಮದ ಮುನ್ನಾ ದಿನ ಶುಕ್ರವಾರ ರಾಷ್ಟ್ರಪತಿ ರಾಮ್‌ನಾಥ್‌ ಕೋವಿಂದ್‌ ಅವರು ರಾಷ್ಟ್ರದ ಜನತೆಯನ್ನುದ್ದೇಶಿಸಿ ಮಾತನಾಡಿದ್ದು, ನಾವು ಇನ್ನು ಸಾಗಬೇಕಾದ ದೂರ ಬಹಳಷ್ಟಿದೆ. ನಮ್ಮಲ್ಲಿ ಹೊಸ ಮಾನದಂಡಗಳನ್ನು ರೂಪಿಸಿಕೊಳ್ಳಬೇಕಾಗಿದೆ. ಸಮಾಜದ ಎಲ್ಲಾ ವರ್ಗದ ಜನರು ಪ್ರಗತಿ ಹೊಂದಿದ ರಾಷ್ಟ್ರವನ್ನಾಗಿ ಭಾರತವನ್ನು ನಿರ್ಮಾಣ ಮಾಡಬೇಕಾಗಿದೆ ಎಂದು ಸಂದೇಶ ನೀಡಿದ್ದಾರೆ. 

ಕಲ್ಯಾಣ ಎನ್ನುವುದು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯದ ಕಂಬವಾಗಿದೆ. ಧರ್ಮ ,ಜಾತಿ ಮತ್ತು ಲಿಂಗ ಬೇಧವಿಲ್ಲದೆ ದೇಶದ ಸಂಪನ್ಮೂಲಗಳ ಮೇಲೆ ಸಮಾನ ಹಕ್ಕುಗಳಿವೆ ಎಂದರು.

ಮಹಿಳಾ ಸಬಲೀಕರಣದ ಮೂಲಕ ಸಮಾಜ ಬದಲಾವಣೆ ಕಾಣುತ್ತಿದೆ. ಕ್ರೀಡೆ ಮತ್ತು ಇತರ ಕ್ಷೇತ್ರಗಳನ್ನು ಹೊರತು ಪಡಿಸಿ ಸೇನಾ ವಲಯದಲ್ಲೂ ಹೊಸ ಎತ್ತರಕ್ಕೆ ನಮ್ಮ ಹೆಣ್ಣು ಮಕ್ಕಳು ಏರಿದ್ದಾರೆ ಎಂದರು. 

ನಾವು ಇಂದು ತೆಗೆದುಕೊಳ್ಳುವ ನಿರ್ಧಾರ ನಾಳಿನ ಹೊಸ ಭಾರತಕ್ಕೆ ನಾಂದಿಯಾಗುತ್ತದೆ ಎಂದರು. 

ಈ ವರ್ಷ ನಮಗೆ ಮತ ಚಲಾವಣೆ ಮಾಡಲು ಇದೆ. ಇದು ಪ್ರಜಾಪ್ರಭುತ್ವದ ಅತಿ ದೊಡ್ಡ ಶಕ್ತಿ ಎಂದರು. 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.