![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jun 29, 2022, 8:57 PM IST
ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ನಿಲ್ಲುವ ಅಭ್ಯರ್ಥಿಗೆ ಕನಿಷ್ಠ 50 ಸಂಸದರ ಅಥವಾ ಶಾಸಕರು ಸೂಚಕರಾಗಿ ಹಾಗೂ ಅನುಮೋದಕರಾಗಿರಬೇಕು ಎಂಬ ಕಾನೂನಿನ ಔಚಿತ್ಯವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎರಡು ಮನವಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಅರ್ಜಿದಾರರಲ್ಲೊಬ್ಬರಾದ ನವದೆಹಲಿ ಮೂಲದ ಬಮ್ ಬಮ್ ನೊವಾಟಿಯಾ, 2007ರಿಂದಲೂ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲು ಪ್ರಯತ್ನಿಸುತ್ತಲೇ ಇದ್ದು, ಸಂಸದರ, ಶಾಸಕರ ಬೆಂಬಲ ಸಿಗದೇ ಚುನಾವಣೆಗೆ ನಿಲ್ಲುವಲ್ಲಿ ವಿಫಲರಾಗಿದ್ದಾರೆ. ಇದನ್ನು ಗಮನಿಸಿದ ನ್ಯಾಯಪೀಠ, ರಾಷ್ಟ್ರಪತಿ ಚುನಾವಣೆ ನಡೆಯುವ ಸಂದರ್ಭದಲ್ಲಿ ಇಂಥ ಅರ್ಜಿಗಳನ್ನು ಸಲ್ಲಿಸುವುದು ಉತ್ತಮ ನಡೆಯಲ್ಲ ಎಂದಿದೆ.
ಇದನ್ನೂ ಓದಿ:ಆಸ್ಕರ್ ಸಿನಿಮಾ ಸಮಿತಿಗೆ ತಮಿಳು ನಟ ಸೂರ್ಯ, ಬಾಲಿವುಡ್ ನಟಿ ಕಾಜೋಲ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.