ಅಪನಗದೀಕರಣ ಬಳಿಕ ಹೆಚ್ಚಿತು ಮೋದಿ ಮೌಲ್ಯ 


Team Udayavani, Jan 27, 2017, 10:13 AM IST

modi-radio.jpg

ನವದೆಹಲಿ: ಈಗಲೂ ಪ್ರಧಾನಿ ನರೇಂದ್ರ ಮೋದಿ ಅವರೇ ಜನರಿಗೆ ಅಚ್ಚುಮೆಚ್ಚು! ಅಪನಗದೀಕರಣದ ನಂತರ ಇಂಡಿಯಾ ಟುಡೆ- ಕಾರ್ವಿ ಇನ್‌ಸೈಟ್ಸ್‌ ಸೇರಿ ದೇಶಾದ್ಯಂತ ಸಮೀಕ್ಷೆ ನಡೆಸಿದ್ದು, ಈಗಲೂ ಪ್ರಧಾನಿ ನರೇಂದ್ರ ಮೋದಿ ಪರವೇ ಅತಿ ಹೆಚ್ಚಿನ ಮತ ಬಿದ್ದಿವೆ. 2019 ಅಲ್ಲ, ಈಗ ಲೋಕಸಭೆ ಚುನಾವಣೆ ನಡೆದರೂ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವೇ ಗೆಲ್ಲಲಿದೆ. ಇದಷ್ಟೇ ಅಲ್ಲ, ಹಿಂದಿಗಿಂತಲೂ ಹೆಚ್ಚಿನ ಸೀಟು ಗಳಿಸಿಕೊಳ್ಳಲಿದೆ ಎಂದು ಈ ಸಮೀಕ್ಷೆ ಭವಿಷ್ಯ ನುಡಿದಿದೆ. 

ಸಮೀಕ್ಷೆಯ ಒಳನೋಟ

ಈಗ ಚುನಾವಣೆ ನಡೆದರೆ ಎನ್‌ಡಿಎಗೆ 360 ಸೀಟು. ಕಳೆದ ಆಗಸ್ಟ್‌ನಲ್ಲಿ ನಡೆಸಿದ್ದ ಸಮೀಕ್ಷೆಯ ಫ‌ಲಿತಾಂಶಕ್ಕಿಂತ ಈ ಬಾರಿ ಇನ್ನೂ 56 ಸೀಟು ಹೆಚ್ಚು. ಬಿಜೆಪಿಗೇ 305 ಸೀಟುಗಳಲ್ಲಿ ಗೆಲುವು

ಮೋದಿ ಜನಪ್ರಿಯತೆಯ ಪ್ರಮಾಣವೂ ಹೆಚ್ಚಳ. ಇವರೇ ಪ್ರಧಾನಿಯಾಗಿ ಇರಲಿ ಎಂದವರು ಶೇ.65. ಕಳೆದ ಆಗಸ್ಟ್‌ಗೆ ಹೋಲಿಕೆ ಮಾಡಿದರೆ ಶೇ.15 ರಷ್ಟು ಏರಿಕೆ

ಅಪನಗದೀಕರಣದಿಂದ ಕಪ್ಪುಹಣ ನಿಯಂತ್ರಣಕ್ಕೆ ಬರುತ್ತೆ ಎಂದವರು ಶೇ.45. ಆರ್ಥಿಕತೆಗೆ ಸಹಾಯವಾಗುತ್ತೆ ಎಂದವರು ಶೇ.35. ಸರಿ ಎಂದವರು ಶೇ.80 ರಷ್ಟು ಮಂದಿ. ಯೋಜಿತವಾಗಿ ಮಾಡಬಹುದಿತ್ತು ಎಂದವರು ಶೇ.55. ನೋವಾಗಿದೆ ಎಂದವರು ಶೇ.51 ರಷ್ಟು ಮಂದಿ.

ಇದುವರೆಗಿನ ಪ್ರಧಾನಿಗಳಿಗೆ ಹೋಲಿಕೆ ಮಾಡಿ ದರೆ ಮೋದಿಯೇ ಬೆಸ್ಟ್‌ ಅಂತೆ. ಇವರನ್ನು ಬಿಟ್ಟರೆ ಇಂದಿರಾ, ಅಟಲ್‌ ಒಳ್ಳೇ ಪ್ರಧಾನಿಗಳು.

ರಾಹುಲ್‌ ಜನಪ್ರಿಯತೆಯಲ್ಲಿ ಕೊಂಚ ಹೆಚ್ಚಳ. ಕಾಂಗ್ರೆಸ್‌ ಉಪಾಧ್ಯಕ್ಷರಾಗಿ ರಾಹುಲ್‌ ಕೆಲಸ ಚೆನ್ನಾಗಿದೆ ಅಥವಾ ಉತ್ತಮವಾಗಿದೆ ಎಂದವರು ಶೇ.39 ರಷ್ಟು ಮಂದಿ. ಮೋದಿಗೆ ಪರ್ಯಾಯ ನಾಯಕರಾಗಿ ಬೆಳೆಯುವ ಶಕ್ತಿ ರಾಹುಲ್‌ಗೆ ಮಾತ್ರ ಇದೆಯಂತೆ. ಹೀಗಂತ ಹೇಳಿದ್ದು ಶೇ.28 ರಷ್ಟು ಮಂದಿ.

ಎನ್‌ಡಿಎ ಮುಂದೆ ಅಧಿಕಾರಕ್ಕೆ ಬರಬೇಕು ಎಂದವರೇ ಹೆಚ್ಚು. ಯುಪಿಎ ಜನಪ್ರಿಯತೆ ಶೇ.25 ರಷ್ಟು ಕುಸಿತ. ಆದರೆ ಮಹಾಘಟಬಂಧನ್‌ ರೀತಿಯಲ್ಲಿ ಒಗ್ಗೂಡಿದರೆ ಯಶಸ್ಸು ಸಂಭವ ಎಂದವರು ಶೇ.58 ಮಂದಿ.

ಮಹಾಘಟಬಂಧನ್‌ ಮುನ್ನಡೆಸಲು ಅರವಿಂದ್‌ ಕೇಜ್ರಿವಾಲ್‌ ಅವರೇ ಉತ್ತಮ ಅಂತೆ. ಹೀಗಂತ ಹೇಳಿದವರು ಶೇ.11 ಮಂದಿ. ಇವರನ್ನು ಬಿಟ್ಟರೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ಗೆ ಬಿದ್ದದ್ದು ಶೇ. 10 ಮತ. 

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.