![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Sep 12, 2022, 11:47 AM IST
ಹೊಸದಿಲ್ಲಿ: 2025ರ ವೇಳೆಗೆ ದೇಶದಿಂದ ಕ್ಷಯವನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿರುವ ಸರ್ಕಾರವು ಇಂದು ʻಪ್ರಧಾನಮಂತ್ರಿ ಟಿಬಿ ಮುಕ್ತ ಭಾರತ ಅಭಿಯಾನʼ ಪ್ರಾರಂಭಿಸಿದೆ.
ಈ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಿ-ಕ್ಷಯ 2.0 (Ni-kshay 2.0) ಪೋರ್ಟಲ್ ಪ್ರಾರಂಭಿಸಿದ್ದಾರೆ. ಪೋಷಣೆ, ಹೆಚ್ಚುವರಿ ರೋಗ ಪತ್ತೆ ಮತ್ತು ವೃತ್ತಿಪರ ಬೆಂಬಲ ನೀಡುವುದು ನಿ-ಕ್ಷಯ 2.0 ಪೋರ್ಟಲ್ ನ ಉದ್ದೇಶವಾಗಿದೆ.
ಸ್ವಸ್ಥ ಭಾರತದ ಸಂಕಲ್ಪ ತೊಟ್ಟಿದೆ ಮೋದಿ ಸರ್ಕಾರ. 2025ರ ವೇಳೆಗೆ ದೇಶವನ್ನು ಟಿಬಿ ಮುಕ್ತಗೊಳಿಸಲು ʻಪ್ರಧಾನಮಂತ್ರಿ ಟಿಬಿ ಮುಕ್ತ ಭಾರತ ಅಭಿಯಾನʼವನ್ನು ಪ್ರಾರಂಭಿಸಲಾಗಿದೆ ಎಂದು ಬಿಜೆಪಿ ಕೂ ಮಾಡಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.