![1-havy](https://www.udayavani.com/wp-content/uploads/2024/12/1-havy-415x277.jpg)
ಏ.14 ರಂದು ಪ್ರಧಾನಿ ಸಂಗ್ರಹಾಲಯ ಲೋಕಾರ್ಪಣೆ
14 ಪ್ರಧಾನಿಗಳ ಕೊಡುಗೆ ಸಾರುವ ಮ್ಯೂಸಿಯಂ
Team Udayavani, Apr 10, 2022, 7:30 AM IST
![ಏ.14 ರಂದು ಪ್ರಧಾನಿ ಸಂಗ್ರಹಾಲಯ್ ಲೋಕಾರ್ಪಣೆ](https://www.udayavani.com/wp-content/uploads/2022/04/Museum-620x413.jpg)
ಭಾರತದ ಎಲ್ಲ ಪ್ರಧಾನ ಮಂತ್ರಿಗಳು ದೇಶಕ್ಕೆ ನೀಡಿರುವ ಕೊಡುಗೆಯನ್ನು ಪ್ರಪಂಚಕ್ಕೆ ತಿಳಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ “ಪ್ರಧಾನ ಮಂತ್ರಿ ಸಂಗ್ರಹಾಲಯ’ ನಿರ್ಮಿಸಲಾಗಿದೆ. ಅಂಬೇಡ್ಕರ್ ಜಯಂತಿಯಾದ ಏ.14ರಂದೇ ಲೋಕಾರ್ಪಣೆಗೊಳ್ಳುತ್ತಿರುವ ಈ ಸಂಗ್ರಹಾಲಯದ ವಿಶೇಷತೆಗಳು ಇವು.
14 ಪ್ರಧಾನಿಗಳ ಸ್ಮರಣೆ:
ಭಾರತವು 1947ರಲ್ಲಿ ಸ್ವಾತಂತ್ರ್ಯ ಬಂದ ನಂತರ ಈವರೆಗೆ ಪ್ರಧಾನಿ ಮೋದಿಯವರನ್ನೂ ಸೇರಿ ಒಟ್ಟು 14 ಪ್ರಧಾನಿಗಳ ಆಡಳಿತ ಕಂಡಿದೆ. ಜವಹರಲಾಲ್ ನೆಹರು ಅವರಿಂದ ಹಿಡಿದು, ಪ್ರಧಾನಿ ನರೇಂದ್ರ ಮೋದಿಯವರೆಗೆ ಪ್ರತಿ ಪ್ರಧಾನ ಮಂತ್ರಿಗಳು ದೇಶಕ್ಕೆ ಕೊಟ್ಟ ಕೊಡುಗೆಯನ್ನು ಈ ಸಂಗ್ರಹಾಲಯದಲ್ಲಿ ಪ್ರದರ್ಶಿಸಲಾಗುವುದು.
ಸವಾಲುಗಳ ನೆನಪು:
ಸ್ವಾತಂತ್ರ್ಯ ಹೋರಾಟ, ಸಂವಿಧಾನ ರಚನೆಯ ಜೊತೆಗೆ ಆಯಾ ಪ್ರಧಾನ ಮಂತ್ರಿಗಳ ಆಡಳಿತ ಅವಧಿಯಲ್ಲಿ ಭಾರತಕ್ಕೆ ಎದುರಾದ ಸವಾಲುಗಳು ಹಾಗೂ ಅದನ್ನು ಅವರು ನಿಭಾಯಿಸಿದ ರೀತಿಯನ್ನು ಎಳೆಎಳೆಯಾಗಿ ಬಿಡಿಸಿಡಲಾಗುವುದು.
ಜನರ ಹಸ್ತವೇ ಲೋಗೋ:
ವಿಶೇಷವಾಗಿ ಈ ಸಂಗ್ರಹಾಲಯಕ್ಕೆ ಭಾರತದ ಜನರ ಹಸ್ತವನ್ನೇ ಲೋಗೋ ರೂಪದಲ್ಲಿ ಬಳಸಿಕೊಳ್ಳಲಾಗಿದೆ. ಲೋಗೋದಲ್ಲಿ ದೊಡ್ಡ ಹಸ್ತವೊಂದರಲ್ಲಿ ಅಶೋಕ ಚಕ್ರವಿದೆ.
ಹಳೆ ನೆಹರು ಸಂಗ್ರಹಾಲಯ ಸೇರ್ಪಡೆ:
ದೆಹಲಿಯ ತೀನ್ ಮೂರ್ತಿ ಎಸ್ಟೇಟ್ನಲ್ಲಿ ನಿರ್ಮಾಣವಾಗಿರುವ ಈ ಸಂಗ್ರಹಾಲಯದಲ್ಲಿ ಹಳೆಯ ನೆಹರು ಸಂಗ್ರಹಾಲಯವನ್ನೂ ಸೇರ್ಪಡಿಸಿಕೊಳ್ಳಲಾಗಿದೆ. ಹಾಗಾಗಿ ವಿಶೇಷವಾಗಿ ನೆಹರು ಅವರ ಕೊಡುಗೆಗಳು, ಅವರಿಗೆ ಬಂದಿರುವಂತಹ ಅತ್ಯದ್ಭುತ ಉಡುಗೊರೆಗಳನ್ನು(ಈವರೆಗೆ ಎಲ್ಲಿಯೂ ಪ್ರದರ್ಶನಗೊಳ್ಳದ ಉಡುಗೊರೆಗಳು) ಪ್ರದರ್ಶನ ಮಾಡಲಾಗುವುದು.
ಟಾಪ್ ನ್ಯೂಸ್
![1-havy](https://www.udayavani.com/wp-content/uploads/2024/12/1-havy-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1-mn](https://www.udayavani.com/wp-content/uploads/2024/12/1-mn-150x96.jpg)
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
![Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್](https://www.udayavani.com/wp-content/uploads/2024/12/6-52-150x90.jpg)
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
![Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ](https://www.udayavani.com/wp-content/uploads/2024/12/bus-5-150x100.jpg)
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
![saavu](https://www.udayavani.com/wp-content/uploads/2024/12/saavu-150x102.jpg)
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-havy](https://www.udayavani.com/wp-content/uploads/2024/12/1-havy-150x100.jpg)
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
![puttige-4](https://www.udayavani.com/wp-content/uploads/2024/12/puttige-4-1-150x92.jpg)
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1](https://www.udayavani.com/wp-content/uploads/2024/12/1-53-150x80.jpg)
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
![1-weqeqw](https://www.udayavani.com/wp-content/uploads/2024/12/1-weqeqw-150x78.jpg)
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.