![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 1, 2022, 7:50 AM IST
ಲಕ್ನೋ: 2012ರ ವಿಧಾನಸಭಾ ಚುನಾವಣೆ ನಂತರ ಉತ್ತರಪ್ರದೇಶದಲ್ಲಿ ಕುಸಿಯುತ್ತ ಸಾಗಿರುವ ಕಾಂಗ್ರೆಸ್ ಈಗ ತೀರಾ ಕೆಳಮಟ್ಟಕ್ಕೆ ತಲುಪಿದೆ.
2022ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ದಕ್ಕಿದ್ದು ಕೇವಲ 2 ಸ್ಥಾನ ಮಾತ್ರ. ಇದನ್ನು ಸರಿಪಡಿಸಲು ಆ ರಾಜ್ಯದ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಮೂರು ಸಲಹೆಗಳನ್ನು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ನೀಡಿದ್ದಾರೆನ್ನಲಾಗಿದೆ.
ಮೊದಲನೆಯದಾಗಿ ಯುಪಿ ಕಾಂಗ್ರೆಸ್ ಸಮಿತಿಯನ್ನು ಪುನರ್ರಚನೆ ಮಾಡುವುದು, ಹಿರಿಯ ನಾಯಕರೊಬ್ಬರನ್ನು ಇದಕ್ಕೆ ಉಸ್ತುವಾರಿಯನ್ನಾಗಿ ನೇಮಿಸುವುದು. ಎರಡನೆಯದಾಗಿ, 4-5 ಕಾರ್ಯಾಧ್ಯಕ್ಷರನ್ನು ನೇಮಿಸಿ ಸಂಘಟನೆಯನ್ನು ಬಲಪಡಿಸುವುದು, ಇವರ ಮೇಲ್ವಿಚಾರಣೆಗೆ ರಾಜ್ಯಾಧ್ಯಕ್ಷರ ನೇಮಕ. ಮೂರನೇಯದಾಗಿ, ಉತ್ತರಪ್ರದೇಶವನ್ನು ಪಶ್ಚಿಮ, ಪೂರ್ವ, ಅವಧ್, ಎಂಬ ನಾಲ್ಕು ವಲಯಗಳನ್ನಾಗಿ ವಿಭಾಗಿಸಿ ಅಲ್ಲಿ ಪ್ರತ್ಯೇಕ ಸಮಿತಿಗಳನ್ನು ರಚಿಸುವುದು.
ಸದ್ಯ ಈ ಪ್ರಸ್ತಾವವನ್ನು ಸೋನಿಯಾ ಪರಿಶೀಲಿಸುತ್ತಿದ್ದಾರೆಂದು ಕಾಂಗ್ರೆಸ್ ಮೂಲಗಳು ಹೇಳಿವೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.