Loksabha: ಗೆದ್ದ ಒಂದು ಕ್ಷೇತ್ರವನ್ನು ಸಹೋದರಿಗೆ ಬಿಟ್ಟುಕೊಡಲು ಮುಂದಾದ ರಾಹುಲ್ ಗಾಂಧಿ


Team Udayavani, Jun 7, 2024, 11:58 AM IST

Loksabha: ಗೆದ್ದ ಒಂದು ಕ್ಷೇತ್ರವನ್ನು ಸಹೋದರಿಗೆ ಬಿಟ್ಟುಕೊಡಲು ಮುಂದಾದ ರಾಹುಲ್ ಗಾಂಧಿ

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಎರಡರಲ್ಲಿಯೂ ಗೆಲುವು ಸಾಧಿಸಿದ್ದರು. ಈ ಹಿಂದೆ ಸಂಸದರಾಗಿದ್ದ ಕೇರಳದ ವಯನಾಡು ಮತ್ತು ತಾಯಿ ಸೋನಿಯಾ ಗಾಂಧಿ ಈ ಹಿಂದೆ ಸ್ಪರ್ಧಿಸಿದ್ದ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗೆಲುವು ಸಾಧಿಸಿದ್ದಾರೆ. ಇದೀಗ ರಾಹುಲ್ ಅವರು ಯಾವುದಾದರೂ ಒಂದು ಕ್ಷೇತ್ರವನ್ನು ತ್ಯಾಗ ಮಾಡಲೇಬೇಕು.

ಮೂಲಗಳ ಪ್ರಕಾರ ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡಿನಿಂದ ಚುನಾವಣೆಯಲ್ಲಿ ಸ್ಪರ್ಧಿಸಬಹುದು. ರಾಯ್ ಬರೇಲಿ ಮತ್ತು ವಯನಾಡ್ ಎಂಬ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎರಡೂ ಕ್ಷೇತ್ರಗಳಲ್ಲಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ರಾಯ್ ಬರೇಲಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರು ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ಅವರನ್ನು 3,90,030 ಮತಗಳ ಅಂತರದಿಂದ ಸೋಲಿಸಿದ್ದರು. 2019 ರಲ್ಲಿ ಅಮೇಥಿಯಲ್ಲಿ ಸೋತ ನಂತರ ರಾಜ್ಯದಲ್ಲಿ ಪಕ್ಷದ ಏಕೈಕ ಭದ್ರಕೋಟೆಯನ್ನು ಉಳಿಸುವ ಉದ್ದೇಶದಿಂದ ರಾಹುಲ್ ಈ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಇದೇ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧೆ ನಡೆಸಲಿದ್ದಾರೆ ಎನ್ನಲಾಗಿತ್ತು, ಆದರೆ ಕೊನೆಗೆ ಅವರು ಸ್ಪರ್ಧಿಸದೆ ದೂರ ಉಳಿದರು.

ಈ ಚುನಾವಣಾ ಪ್ರಚಾರದಲ್ಲಿ ಪ್ರಿಯಾಂಕಾ ಗಾಂಧಿ ಬಹುಪಾಲು ಕಾಂಗ್ರೆಸ್‌ನ ಕಾರ್ಯದ ಕೇಂದ್ರವಾಗಿದ್ದರು. ತಾಯಿ ಸೋನಿಯಾ ಗಾಂಧಿಯವರು ದೇಶಕ್ಕಾಗಿ ತಮ್ಮ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿಯವರ ಚಿನ್ನ ಮತ್ತು ಮಂಗಳಸೂತ್ರದ ಹೇಳಿಕೆಗೆ ತಿರುಗೇಟು ನೀಡಿದ್ದರು.

ರಾಹುಲ್ ಗಾಂಧಿ ವಯನಾಡ್ ಕ್ಷೇತ್ರದಲ್ಲೂ ಗೆದ್ದಿದ್ದಾರೆ, ಇಲ್ಲಿ ಅವರು 2019 ರಲ್ಲಿ ಗೆದ್ದಿದ್ದರು. ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ ಅಭ್ಯರ್ಥಿ ಅನ್ನಿ ರಾಜಾ ಅವರನ್ನು 3,64,422 ಮತಗಳಿಂದ ಸೋಲಿಸಿದರು.

ಟಾಪ್ ನ್ಯೂಸ್

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…

Heavy Rain: ಕಳಸ ತಾಲೂಕಿನ ಶಾಲೆಗಳಿಗೆ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

4-holiday

Holiday: ಮೂಡಿಗೆರೆ ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

1-eeweqewqewqewqe

45,000 ಜೀವಪ್ರಭೇದ ಅಳಿವಿನಂಚಿಗೆ: ಕಳೆದ ವರ್ಷಕ್ಕಿಂತ ಸಾವಿರ ಹೆಚ್ಚಳ

stalin

Bengaluru ಸನಿಹ ಏರ್‌ಪೋರ್ಟ್‌: ತಮಿಳುನಾಡು ಹೊಸ ಕ್ಯಾತೆ

1-amesen

India ಹಿಂದೂ ರಾಷ್ಟ್ರವಲ್ಲ ಇದಕ್ಕೆ ಫ‌ಲಿತಾಂಶ ಸಾಕ್ಷಿ:ಅಮರ್ತ್ಯ ಸೇನ್‌

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

shatabhisha

Kannada Cinema; ತೆರೆಗೆ ಬಂತು ನವತಂಡದ ‘ಶತಭಿಷ ‘

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.