Wayanad; ಪ್ರಿಯಾಂಕಾ ಬಿರುಸಿನ ಪ್ರಚಾರ: ತಿರುನೆಲ್ಲಿ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ

ಭಾವನಾತ್ಮಕ ನಂಟು... ರಾಜೀವ್ ಗಾಂಧಿ ಚಿತಾಭಸ್ಮ ವಿಸರ್ಜಿಸಲಾಗಿತ್ತು...

Team Udayavani, Nov 10, 2024, 8:37 PM IST

1-ewewe

ವಯನಾಡ್ : ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಯುಡಿಎಫ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರವಿವಾರ(ನ10) ಪ್ರಸಿದ್ಧ ತಿರುನೆಲ್ಲಿ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ವಯನಾಡ್ ನಲ್ಲಿ ತಮ್ಮ ಅಂತಿಮ ಹಂತದ ಭರ್ಜರಿ ಪ್ರಚಾರವನ್ನು ನಡೆಸುತ್ತಿದ್ದಾರೆ. ನವೆಂಬರ್ 13 ರಂದು ಉಪಚುನಾವಣೆ ನಡೆಯಲಿದ್ದು, ಸೋಮವಾರ ಪ್ರಚಾರ ಕೊನೆಗೊಳ್ಳಲಿದೆ.

ತಿರುನೆಲ್ಲಿ ಮಹಾವಿಷ್ಣುವಿನ ದೇವಸ್ಥಾನವು ಪಾಪನಾಶಿನಿ ನದಿಯ ದಡದಲ್ಲಿದ್ದು, ಇದರಲ್ಲಿ ಪ್ರಿಯಾಂಕಾ ಅವರ ತಂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಚಿತಾಭಸ್ಮವನ್ನು 1991 ರಲ್ಲಿ ವಿಸರ್ಜನೆ ಮಾಡಲಾಗಿತ್ತು.

‘ದಕ್ಷಿಣದ ಕಾಶಿ’ ಎಂದು ಕರೆಯಲ್ಪಡುವ ಪ್ರಾಚೀನ ದೇವಾಲಯದ ಇತಿಹಾಸದ ಬಗ್ಗೆ ಪ್ರಿಯಾಂಕಾ ದೇವಸ್ಥಾನದ ಅಧಿಕಾರಿಗಳನ್ನು ಕೇಳಿದರು. ನಂತರ, ಅವರು ಮನಂತವಾಡಿಯ ಎಡವಕಕ್ಕೆ ತೆರಳಿದರು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕಾರ್ಯಕರ್ತರು ಆತ್ಮೀಯ ಸ್ವಾಗತವನ್ನು ನೀಡಿದರು. ಅವರೊಂದಿಗೆ ಸಂವಾದ ನಡೆಸಿದರು.

ಎಡವಕ ನಂತರ ಇನ್ನೂ ಆರು ಸ್ವಾಗತ ಸಭೆಗಳಲ್ಲಿ ಪ್ರಿಯಾಂಕಾ ಭಾಗವಹಿಸಿದರು. ನಾಯ್ಕಟ್ಟಿ, ಸುಲ್ತಾನ್ ಬತ್ತೇರಿಯಲ್ಲಿ ಕಾರ್ನರ್ ಮೀಟಿಂಗ್‌ನಲ್ಲಿ ಪ್ರಚಾರವು ಮುಕ್ತಾಯಗೋಡಿತು. ಚುಲ್ಲಿಯೊಡೆ ಮತ್ತು ವಡುವಾಂಚಲ್ ಎಂಬಲ್ಲಿಯೂ ಕಾಂಗ್ರೆಸ್ ಸಭೆ ನಡೆಯಲಿದೆ.

ನಾಳೆ (ಸೋಮವಾರ) ರಾಹುಲ್ ಗಾಂಧಿ ಅವರು ಸುಲ್ತಾನ್ ಬತ್ತೇರಿ ಮತ್ತು ತಿರುವಂಬಾಡಿಯಲ್ಲಿ ಸಹೋದರಿಯೊಂದಿಗೆ ಜಂಟಿ ರೋಡ್ ಶೋ ನಡೆಸಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ರಾಯ್‌ಬರೇಲಿ ಮತ್ತು ವಯನಾಡ್ ಎರಡೂ ಕ್ಷೇತ್ರದಲ್ಲಿ ರಾಹುಲ್‌ ಗಾಂಧಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವಾಯನಾಡ್ ಸ್ಥಾನವನ್ನು ತೆರವು ಮಾಡಿದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯುತ್ತಿದೆ.

ಟಾಪ್ ನ್ಯೂಸ್

ind-eb

INDvENG: ಏಕದಿನ ಸರಣಿ ಅರಂಭ; ಟೀಂ ಇಂಡಿಯಾ ಪರ ಇಬ್ಬರು ಪಾದಾರ್ಪಣೆ; ಗಾಯಗೊಂಡ ವಿರಾಟ್‌

Pakistan: Pakistan raises the flag of peace again: PM Sharif says ready for talks

Pakistan: ಮತ್ತೆ ಶಾಂತಿ ಬಾವುಟ ಹಾರಿಸಿದ ಪಾಕಿಸ್ತಾನ:‌ ಮಾತುಕತೆಗೆ ಸಿದ್ದ ಎಂದ ಪಿಎಂ ಷರೀಫ್

Vidaamuyarchi: ರಿಲೀಸ್‌ ಆದ ಕೆಲವೇ ಗಂಟೆಗಳಲ್ಲಿ ‘ವಿಡಾಮುಯಾರ್ಚಿ’ ಫುಲ್‌ ಮೂವಿ ಲೀಕ್.!

Vidaamuyarchi: ರಿಲೀಸ್‌ ಆದ ಕೆಲವೇ ಗಂಟೆಗಳಲ್ಲಿ ‘ವಿಡಾಮುಯಾರ್ಚಿ’ ಫುಲ್‌ ಮೂವಿ ಲೀಕ್.!

Dolly Dhananjay spoke about his Marriage

Dhananjay: ಡಾಲಿ ಮ್ಯಾರೇಜ್‌ ಸ್ಟೋರಿ: ನೆನಪಿನ ಬುತ್ತಿಯಲ್ಲೊಂದು ಸಂಭ್ರಮ ಇರಲಿ..

Bellary ಬಿಜೆಪಿ ಕಚೇರಿಯಲ್ಲಿ ಬರ್ತ್‌ಡೇಪಾರ್ಟಿ! ಜಿಲ್ಲಾಧ್ಯಕ್ಷರ ವಿರುದ್ದ ಸ್ವಪಕ್ಷೀಯರ ಆರೋಪ

Bellary ಬಿಜೆಪಿ ಕಚೇರಿಯಲ್ಲಿ ಬರ್ತ್‌ಡೇಪಾರ್ಟಿ! ಜಿಲ್ಲಾಧ್ಯಕ್ಷರ ವಿರುದ್ದ ಸ್ವಪಕ್ಷೀಯರ ಆರೋಪ

ಹೇಗಿದೆ ಅಜಿತ್‌ ಕುಮಾರ್‌ ಬಹು ನಿರೀಕ್ಷಿತ ‘Vidaamuyarchi’? ; ಇಲ್ಲಿದೆ ಟ್ವಿಟರ್‌ ರಿವ್ಯೂ

ಹೇಗಿದೆ ಅಜಿತ್‌ ಕುಮಾರ್‌ ಬಹು ನಿರೀಕ್ಷಿತ ‘Vidaamuyarchi’? ; ಇಲ್ಲಿದೆ ಟ್ವಿಟರ್‌ ರಿವ್ಯೂ

3-hunsur

Hunsur: ನೀರು ಕೇಳುವ ನೆಪದಲ್ಲಿ ಮಾಂಗಲ್ಯದ ಸರ ಕಸಿದು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan: Pakistan raises the flag of peace again: PM Sharif says ready for talks

Pakistan: ಮತ್ತೆ ಶಾಂತಿ ಬಾವುಟ ಹಾರಿಸಿದ ಪಾಕಿಸ್ತಾನ:‌ ಮಾತುಕತೆಗೆ ಸಿದ್ದ ಎಂದ ಪಿಎಂ ಷರೀಫ್

Tamil Nadu: ಮೂವರು ಶಿಕ್ಷಕರಿಂದಲೇ ಶಾಲಾ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

Tamil Nadu: ಮೂವರು ಶಿಕ್ಷಕರಿಂದಲೇ ಶಾಲಾ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

No Spitting: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳಿದರೆ 1,000 ದಂಡ?

No Spitting: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳಿದರೆ 1,000 ದಂಡ?

Jeet Adani: ಪ್ರತೀ ವರ್ಷ 500 ಅಂಗವಿಕಲರ ಲಗ್ನಕ್ಕೆ ನೆರವು… ಅದಾನಿ ಪುತ್ರ

Jeet Adani: ಪ್ರತೀ ವರ್ಷ 500 ಅಂಗವಿಕಲರ ಲಗ್ನಕ್ಕೆ ನೆರವು… ಅದಾನಿ ಪುತ್ರ

Having Fun: 62ರ ಗರ್ಲ್ಫ್ರೆಂಡ್‌ ಜತೆ ಮೋಜು ಮಾಡುತ್ತಿರುವೆ… 69ರ ಬಿಲ್‌ಗೇಟ್ಸ್‌ ಹೇಳಿಕೆ

Having Fun: 62ರ ಗರ್ಲ್ಫ್ರೆಂಡ್‌ ಜತೆ ಮೋಜು ಮಾಡುತ್ತಿರುವೆ… 69ರ ಬಿಲ್‌ಗೇಟ್ಸ್‌ ಹೇಳಿಕೆ

MUST WATCH

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

ಹೊಸ ಸೇರ್ಪಡೆ

ind-eb

INDvENG: ಏಕದಿನ ಸರಣಿ ಅರಂಭ; ಟೀಂ ಇಂಡಿಯಾ ಪರ ಇಬ್ಬರು ಪಾದಾರ್ಪಣೆ; ಗಾಯಗೊಂಡ ವಿರಾಟ್‌

6

Karkala: ಧೂಳಿನಿಂದ ಮಕ್ಕಳು ಹೈರಾಣ

5

Kundapura: ನೆಟ್ವರ್ಕ್‌ ಸಮಸ್ಯೆಗೆ ಶೀಘ್ರ ಪರಿಹಾರ

11-dandeli

Dandeli: ಗಬ್ಬು ನಾರುತ್ತಿರುವ ಸಾರ್ವಜನಿಕ ಶೌಚಾಲಯ; ಸ್ಥಳೀಯ ವರ್ತಕರಿಂದ ಪ್ರತಿಭಟನೆ

Vijay Mallya: ಬ್ಯಾಂಕ್‌ ಸಾಲ ವಸೂಲಿಗೆ ತಡೆ ಕೋರಿ ಮಲ್ಯ ಅರ್ಜಿ

Vijay Mallya: ಬ್ಯಾಂಕ್‌ ಸಾಲ ವಸೂಲಿಗೆ ತಡೆ ಕೋರಿ ಮಲ್ಯ ಅರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.