ಪ್ರಿಯಾಂಕ ಗಾಂಧಿ ವಾದ್ರಾ ಇಂದು ಪ್ರಯಾಗ್ ರಾಜ್ ಗೆ ಭೇಟಿ..!

ದೋಣಿ ನಡೆಸುವ ನಿಷಾದ್ ಸಮುದಾಯದ ಬೆಂಬಲಕ್ಕೆ ಪ್ರಯಾಗ್ ರಾಜ್ ಗೆ ತೆರಳಲಿರುವ ಪ್ರಿಯಾಂಕ

Team Udayavani, Feb 21, 2021, 10:29 AM IST

Priyanka Gandhi to visit Prayagraj to support boatman who accompanied her at Sangam

ನವ ದೆಹಲಿ : ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ (ಫೆ.  21) ದಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ಗೆ ಭೇಟಿ ನೀಡಲಿದ್ದಾರೆ.

ಸ್ಥಳೀಯ ಪೊಲೀಸರಿಂದ ಕಿರುಕುಳಕ್ಕೊಳಗಾದ ಬೋಟ್ ಮೆನ್ (ದೋಣಿ ನಡೆಸುವವರು) ಅವರಿಗೆ ಬೆಂಬಲಿಸಲು ಪ್ರಿಯಾಂಕ ಪ್ರಯಾಗ್ ರಾಜ್ ಗೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.

ಓದಿ : ಬಹು ಭಾಷಾ ನಟಿ ಪೊನಾಂ ಬಾಜ್ವಾ ಹಾಟ್ ಫೋಟೋಸ್

ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಅವರು ಇತ್ತೀಚೆಗೆ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಯ ಸಂಗಮವಾದ ಮೌನಿ ಅಮಾವಾಸ್ಯೆಯ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದರು. ಅಲ್ಲಿ ಪೂಜೆಯನ್ನು ಸಲ್ಲಿಸಿದ ನಂತರ ಮತ್ತು ನಂತರ ಅವರು ಸುಜಿತ್ ನಿಷಾದ್ ದೋಣಿಯಲ್ಲಿ ಪ್ರಯಾಣಿಸಿದರು.

ಆ ವೀಡಿಯೋವನ್ನು ಪ್ರಿಯಾಂಕ ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು.

ನಿಶಾದ್ ಸಮುದಾಯಕ್ಕೆ ಸೇರಿದ ದೋಣಿ ವಿಹಾರಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸುಜಿತ್ ಆ ಸಂದರ್ಭದಲ್ಲಿ ಪ್ರಿಯಾಂಕ ಅವರಿಗೆ ತಿಳಿಸಿದ್ದರು.ನಮ್ಮ ಸಮುದಾಯದವರ ಮೇಲೆ ಲೋಕಲ್ ಪೊಲೀಸರಿಂದ ನಮಗೆ ಸಮಸ್ಯೆಯಾಗುತ್ತಿದೆ. ನಾವು ನಿಮ್ಮ ಸಹಾಯವನ್ನು ಬಯಸುತ್ತೇವೆ ಎಂದು ಪ್ರಿಯಾಂಕ ಅವರನ್ನು ಸುಜೀತ್ ಕೇಳಿಕೊಂಡಿದ್ದರು. ಹಾಗಾಗಿ ಇಂದು ಪ್ರಿಯಾಂಕ ಪ್ರಯಾಗ್ ರಾಜ್ ಗೆ ಭೇಟಿ ನೀಡಲಿದ್ದಾರೆ ಎಂದು ಪಕ್ಷ ಹೇಳಿಕೊಂಡಿದೆ.

ಪಕ್ಷ ಬಿಡುಗಡೆ ಮಾಡಿದ ಕಾರ್ಯಕ್ರಮಗಳ ಪಟ್ಟಿಯ ಪ್ರಕಾರ, ಪ್ರಿಯಾಂಕಾ ಬೆಳಿಗ್ಗೆ 11 ಗಂಟೆ ಸುಮಾರಿಗೆ ಪ್ರಯಾಗ್ ರಾಜ್ ತಲುಪಲಿದ್ದು, ಮೀನುಗಾರ ಸಮುದಾಯದ ಸದಸ್ಯರನ್ನು ಭೇಟಿ ಮಾಡಲು ಜಿಲ್ಲೆಯ ಟ್ರಾನ್ಸ್-ಯಮುನಾ ಪ್ರದೇಶದ ಬನ್ಸ್ವಾರ್ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.

ಹಿಂದುಳಿದ ನಿಷಾದ್ ಸಮುದಾಯಕ್ಕೆ ಸೇರಿದ ಕೆಲವು ದೋಣಿಗಳು ಪೊಲೀಸರಿಂದ ಹಾಗೂ ಆಡಳಿತದ ಅಧಿಕಾರಿಗಳಿಂದ ಹಾನಿಗೊಳಗಾಗಿವೆ ಎಂದು ಸುಜಿತ್ ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶ ಸರ್ಕಾರವು 24 ಜೂನ್ 2019 ರಂದು ರಾಜ್ಯಾದ್ಯಂತ ಮರಳು ಗಣಿಗಾರಿಕೆಯಲ್ಲಿ ದೋಣಿಗಳ ಬಳಕೆಯನ್ನು ನಿಷೇಧಿಸಿತ್ತು. ಈ ಕಾರಣದಿಂದಾಗಿ ಇದ್ದಕ್ಕಿದ್ದಂತೆ ನಿಷಾದ್ ಸಮುದಾಯದ ಲಕ್ಷಾಂತರ ಜನರು ನಿರುದ್ಯೋಗಿಗಳಾದರು. ಅವರಲ್ಲಿ ಹಲವರು ಉತ್ತರಪ್ರದೇಶದಲ್ಲಿ ತಮ್ಮ ಜೀವನೋಪಾಯಕ್ಕಾಗಿ ಈ ಉದ್ಯೋಗವನ್ನೇ ಅವಲಂಬಿಸಿದ್ದಾರೆ. 2013 ರಲ್ಲಿ, ಎನ್‌ ಜಿ ಟಿ ಯಂತ್ರಗಳನ್ನು ಬಳಸಿ ನದಿಗಳಿಂದ ಮರಳು ಹೊರತೆಗೆಯುವುದನ್ನು ನಿಷೇಧಿಸಿತ್ತು, ಆದರೆ ಗಣಿಗಾರಿಕೆ ಕಂಪನಿಗಳು ಅದನ್ನು ಪೋಕ್‌ ಲ್ಯಾಂಡ್ ಯಂತ್ರಗಳೊಂದಿಗೆ ಹೊರತೆಗೆಯುವುದನ್ನು ಮುಂದುವರೆಸಿದವು ಎಂದು ಎ ಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಓದಿ : ಹಾಸನ: ಟಾಟಾಸುಮೋ ಗೆ ಕ್ವಾಲಿಸ್ ಡಿಕ್ಕಿ; ಸ್ಥಳದಲ್ಲೇ ನಾಲ್ವರು ಸಾವು, 13 ಮಂದಿಗೆ ಗಂಭೀರ ಗಾಯ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.