ಫೆ.13ರಂದು ಕರ್ನಾಟಕ ಬಂದ್ ಗೆ 700 ಸಂಘಟನೆಗಳ ಬೆಂಬಲ; ಸರೋಜಿನಿ ವರದಿ ಜಾರಿ ಮಾಡಿ

ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಮೆರವಣಿಗೆ ನಡೆಯಲಿದ್ದು, ಸುಮಾರು 40 ಮಂದಿ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ

Team Udayavani, Feb 11, 2020, 3:10 PM IST

Karnataka-bandh

ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಫೆಬ್ರುವರಿ 13ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಸುಮಾರು 700 ಕನ್ನಡಪರ ಸಂಘಟನೆಗಳು ಬೆಂಬಲ ನೀಡಿರುವುದಾಗಿ ಕನ್ನಡ ಒಕ್ಕೂಟ ಸಂಘಟನೆಗಳ ಅಧ್ಯಕ್ಷ ಎಚ್.ಬಿ.ನಾಗೇಶ್ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ತೊಂದರೆ ಆಗದಂತೆ ಮುಷ್ಕರ ನಡೆಸುತ್ತೇವೆ. ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಮೆರವಣಿಗೆ ನಡೆಯಲಿದ್ದು, ಸುಮಾರು 40 ಮಂದಿ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ ಎಂದರು.

ಬೇರೆ, ಬೇರೆ ಜಿಲ್ಲೆಗಳಿಂದ ಸುಮಾರು 30 ಸಾವಿರ ಮಂದಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕಳೆದ ನೂರು ದಿನಗಳಿಂದ ಹೋರಾಟ ಮಾಡಿದ್ದೇವೆ. ರಾಜ್ಯ ಸರ್ಕಾರ ವರದಿ ಜಾರಿ ಬಗ್ಗೆ ಲಿಖಿತವಾಗಿ ಭರವಸೆ ನೀಡಿದರೆ ಬಂದ್ ವಾಪಸ್ ಪಡೆಯುವುದಾಗಿ ಈ ಸಂದರ್ಭದಲ್ಲಿ ಹೇಳಿದರು.

ಟಾಪ್ ನ್ಯೂಸ್

Hemansoren

Resolution: ಝಾರ್ಖಂಡ್‌ನಲ್ಲಿ ಸಿಎಎ, ಎನ್‌ಆರ್‌ಸಿ, ಯುಸಿಸಿ ತಿರಸ್ಕರಿಸಿ ನಿರ್ಣಯ

Sonia–Rahul

ಆಕ್ಷೇಪಾರ್ಹ ಹೇಳಿಕೆ: ಸೋನಿಯಾ ಗಾಂಧಿ, ರಾಹುಲ್‌ ವಿರುದ್ಧ ಹಕ್ಕುಚ್ಯುತಿ?

Achraya-das

Ayodhya: ರಾಮಮಂದಿರದ ಪ್ರಧಾನ ಅರ್ಚಕರಿಗೆ ಪಾರ್ಶ್ವವಾಯು

Nithin-gadkari

Toll Fee: ಪ್ರಯಾಣಿಕರ ಅನುಕೂಲಕ್ಕೆ ಏಕರೂಪ ಟೋಲ್‌ ಜಾರಿ ಚಿಂತನೆ: ಕೇಂದ್ರ ಸಚಿವ ಗಡ್ಕರಿ

Aradhya-Aish-Baahan

Compliant: ಸುಳ್ಳು ಮಾಹಿತಿ ಪ್ರಸಾರ: ವೆಬ್‌ಸೈಟ್‌ಗಳ ವಿರುದ್ಧ ಆರಾಧ್ಯಾ ಬಚ್ಚನ್‌ ದೂರು

Mamata-kulkarni

ನನ್ನಲ್ಲಿ ಹಣವೇ ಇಲ್ಲ: ಕಿನ್ನಾರ್‌ ಅಖಾಡದಿಂದ ಹೊರಬಿದ್ದ ನಟಿ ಮಮತಾ ಕುಲಕರ್ಣಿ!

DMK

Protest: ಬಜೆಟ್‌ನಲ್ಲಿ ಪಕ್ಷಪಾತ ಆರೋಪ: ಫೆ.8ರಂದು ಡಿಎಂಕೆ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hemansoren

Resolution: ಝಾರ್ಖಂಡ್‌ನಲ್ಲಿ ಸಿಎಎ, ಎನ್‌ಆರ್‌ಸಿ, ಯುಸಿಸಿ ತಿರಸ್ಕರಿಸಿ ನಿರ್ಣಯ

Sonia–Rahul

ಆಕ್ಷೇಪಾರ್ಹ ಹೇಳಿಕೆ: ಸೋನಿಯಾ ಗಾಂಧಿ, ರಾಹುಲ್‌ ವಿರುದ್ಧ ಹಕ್ಕುಚ್ಯುತಿ?

Achraya-das

Ayodhya: ರಾಮಮಂದಿರದ ಪ್ರಧಾನ ಅರ್ಚಕರಿಗೆ ಪಾರ್ಶ್ವವಾಯು

Nithin-gadkari

Toll Fee: ಪ್ರಯಾಣಿಕರ ಅನುಕೂಲಕ್ಕೆ ಏಕರೂಪ ಟೋಲ್‌ ಜಾರಿ ಚಿಂತನೆ: ಕೇಂದ್ರ ಸಚಿವ ಗಡ್ಕರಿ

Aradhya-Aish-Baahan

Compliant: ಸುಳ್ಳು ಮಾಹಿತಿ ಪ್ರಸಾರ: ವೆಬ್‌ಸೈಟ್‌ಗಳ ವಿರುದ್ಧ ಆರಾಧ್ಯಾ ಬಚ್ಚನ್‌ ದೂರು

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

Hemansoren

Resolution: ಝಾರ್ಖಂಡ್‌ನಲ್ಲಿ ಸಿಎಎ, ಎನ್‌ಆರ್‌ಸಿ, ಯುಸಿಸಿ ತಿರಸ್ಕರಿಸಿ ನಿರ್ಣಯ

Sonia–Rahul

ಆಕ್ಷೇಪಾರ್ಹ ಹೇಳಿಕೆ: ಸೋನಿಯಾ ಗಾಂಧಿ, ರಾಹುಲ್‌ ವಿರುದ್ಧ ಹಕ್ಕುಚ್ಯುತಿ?

Achraya-das

Ayodhya: ರಾಮಮಂದಿರದ ಪ್ರಧಾನ ಅರ್ಚಕರಿಗೆ ಪಾರ್ಶ್ವವಾಯು

Nithin-gadkari

Toll Fee: ಪ್ರಯಾಣಿಕರ ಅನುಕೂಲಕ್ಕೆ ಏಕರೂಪ ಟೋಲ್‌ ಜಾರಿ ಚಿಂತನೆ: ಕೇಂದ್ರ ಸಚಿವ ಗಡ್ಕರಿ

Aradhya-Aish-Baahan

Compliant: ಸುಳ್ಳು ಮಾಹಿತಿ ಪ್ರಸಾರ: ವೆಬ್‌ಸೈಟ್‌ಗಳ ವಿರುದ್ಧ ಆರಾಧ್ಯಾ ಬಚ್ಚನ್‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.