ಪ್ರಾಜೆಕ್ಟ್ ಚೀತಾ… ಹುಲಿ ಮುಖದ ವಿಮಾನದ ಅಸಲಿ ಹಿನ್ನೆಲೆಯೇನು?

ಚೀತಾ ಬದಲು ಹುಲಿಮುಖದ ಚಿತ್ರ ಬಿಡಿಸಿದ್ದೇಕೆ…

Team Udayavani, Sep 20, 2022, 4:45 PM IST

7-cheeta

ಚೀತಾ ಭಾರತದಲ್ಲಿ ಸಂಪೂರ್ಣವಾಗಿ ನಾಶಗೊಂಡಿರುವ ಏಕೈಕ ದೊಡ್ಡ ಮಾಂಸಹಾರಿ ಪ್ರಾಣಿ. ಮಾನವ – ವನ್ಯ ಜೀವಿಗಳ ಸಂಘರ್ಷ, ಬೇಟೆ, ಆವಾಸಸ್ಥಾನದ ನಾಶದಿಂದಾಗಿ ಈ ಸಂತತಿ ದೇಶದಿಂದ ಮರೆಯಾಗಿತ್ತು. ಭಾರತ ಸರ್ಕಾರವು ದೇಶದಲ್ಲಿ ಚೀತಾ ಸಂತತಿ ಸಂಪೂರ್ಣವಾಗಿ ನಾಶವಾಗಿದೆ ಎಂದು 1952ರಲ್ಲಿ ಅಧಿಕೃತವಾಗಿ ಘೋಷಣೆ ಮಾಡಿತ್ತು.

ಭಾರತದ ನೆಲದಿಂದ ಕಣ್ಮರೆಯಾಗಿದ್ದ ಚೀತಾಗಳು ಸುಮಾರು 70 ವರ್ಷಗಳ ಬಳಿಕ ಭಾರತದಲ್ಲಿ ಚೀತಾಗಳು ಹೆಜ್ಜೆಯಿಟ್ಟಿವೆ. ಮಧ್ಯ ಪ್ರದೇಶದ ಕುನೋ ಅರಣ್ಯ ಪ್ರದೇಶದಲ್ಲಿ ಈ ಚೀತಾಗಳ ಸಾಮ್ರಾಜ್ಯ ಆರಂಭವಾಗಿದೆ. ಸೆ. 17 ನೈಜೀರಿಯಾದಿಂದ ಎಂಟು ಚೀತಾಗಳನ್ನು ವಿಶೇಷ ವಿಮಾನ ಮೂಲಕ ತಂದು, ಕುನೋ ಅರಣ್ಯದಲ್ಲಿ ಬಿಡಲಾಗಿದೆ.

ಈ ಬಗ್ಗೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಈ ಕಾರ್ಯವನ್ನು ಶ್ಲಾಘಿಸಿದ್ದಾರೆ. ವಿಶೇಷವಾಗಿ ಸ್ಥಳಾಂತರ ಮಾಡಿದ ವಿಧಾನವನ್ನು ಕೊಂಡಾಡಿದ್ದಾರೆ. ಹಲವು ಮಾಧ್ಯಮಗಳು ಈ ಯೋಜನೆಗಾಗಿ ಬಳಸಿದ ವಿಶೇಷ ವಿಮಾನವೆಂದು ಹುಲಿಯ ಮುಖದ ಚಿತ್ರ ಬಿಡಿಸಿರುವ ವಿಮಾನದ ಫೋಟೋವೊಂದನ್ನು ಶೇರ್‌ ಮಾಡಿದ್ದಾರೆ. ಈ ಯೋಜನೆಗಾಗಿ ಭಾರತೀಯ ವಿಮಾನಕ್ಕೆ ಚಿರತೆಯ ಚಿತ್ರವನ್ನು ಬಿಡಿಸಲಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಚಿರತೆಗಳನ್ನು ಭಾರತಕ್ಕೆ ಸ್ಥಳಾಂತರಿಸಲು ಬಳಸಲಾಗುತ್ತಿರುವ ವಿಮಾನದ ಮೂಗಿನ ಮೇಲಿನ ಚಿತ್ರದಲ್ಲಿ ಕಾಣುವುದು ಹುಲಿ ಹೊರತು ಚಿರತೆಯಲ್ಲ. ವಿಮಾನವು ಭಾರತೀಯ ಒಡೆತನ ಹೊಂದಿಲ್ಲ ಮತ್ತು ಈ ಸಂದರ್ಭಕ್ಕಾಗಿ ವಿಶೇಷವಾಗಿ ಬಣ್ಣ ಬಳಿಯಲಾಗಿಲ್ಲ ಎಂದು newschecker.in ಸತ್ಯ ಪರಿಶೋಧನೆ ವೇಳೆ ಕಂಡು ಬಂದಿದೆ.

ಚಿರತೆ ತರಲು ಹುಲಿಯ ಚಿತ್ರವನ್ನು ಏಕೆ ಚಿತ್ರಿಸಿದ್ದಾರೆ ಎಂಬ ಅನುಮಾನವು ಈ ಚಿತ್ರದ ಹಿಂದಿರುವ ಸತ್ಯಾಂಶವನ್ನು ಬಹಿರಂಗಪಡಿಸಿದೆ. ಅಲ್ಲದೇ ಈ ವಿಮಾನದ ಚಿತ್ರವು 2015 ರಲ್ಲೇ ಸೈಬೀರಿಯನ್ ಟೈಮ್ಸ್ , ದಿ ಡೈಲಿ ಮೇಲ್ ಮೊದಲಾದ ಮಾಧ್ಯಮಗಳು 2015 ರಲ್ಲಿ ಮಾಡಿರುವ ವರದಿಯಲ್ಲಿ ಈಗ ವೈರಲ್ ಆಗುತ್ತಿರುವ ( ಹುಲಿ ಮೂತಿಯ ) ವಿಮಾನದ ಚಿತ್ರವು ಕಂಡುಬಂದಿದೆ.

ರಷ್ಯಾದ ವಾಹಕ ಟ್ರಾನ್ಸರೋ ಜೂನ್ 2015 ರಲ್ಲಿ ತನ್ನ ದೀರ್ಘ ಪ್ರಯಾಣದ ಬೋಯಿಂಗ್ 747-400 ವಿಮಾನಗಳಲ್ಲಿ ಹುಲಿ ಮುಖವನ್ನು ಒಳಗೊಂಡ ವಿಶಿಷ್ಟ ವಿನ್ಯಾಸವನ್ನು ಅನಾವರಣಗೊಳಿಸಿದೆ ಎಂದು ವರದಿ ಹೇಳಿದೆ. ಅಮುರ್ ಟೈಗರ್ ಕೇಂದ್ರದ ಸಂರಕ್ಷಣಾ ಕಾರ್ಯವನ್ನು ಉತ್ತೇಜಿಸಲು ಇದನ್ನು ವಿನ್ಯಾಸಗೊಳಿಸಲಾಗಿದ್ದು, ಕೇರಿಂಗ್ ದಿ ಟೈಗರ್ಸ್ ಟುಗೆದರ್‌ಗಾಗಿ ಜೂನ್ 2015 ರಲ್ಲಿ ವಿಮಾನವನ್ನು ವಿಶೇಷ ಬಣ್ಣಗಳಿಂದ ಚಿತ್ರಿಸಲಾಗಿದೆ ಎಂದು ಟೆರಾ ಏವಿಯಾ ವೆಬ್‌ಸೈಟ್ ಸ್ಪಷ್ಟವಾಗಿ ಉಲ್ಲೇಖಿಸಿದೆ. ಹಾಗಾಗಿ , ಈ ವಿಮಾನವನ್ನು ಚೀತಾಗಳನ್ನು ಕರೆತರಲು ಭಾರತ ಸರ್ಕಾರ ತಯಾರಿಸಿಲ್ಲವೆಂದು ಸಾಬೀತಾಗಿದೆ ಎಂದು newschecker.in ನಡೆಸಿದ ಸತ್ಯ ಪರಿಶೋಧನೆಯಲ್ಲಿ ತಿಳಿದುಬಂದಿದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

delhi

Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.