![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 22, 2019, 9:06 AM IST
ನೆಲ್ಲೂರು: ಬಾಹ್ಯಾಕಾಶ ಸಂಶೋಧನ ಸಂಸ್ಥೆ ಇಸ್ರೋ ಪಿಎಸ್ಎಲ್ವಿ ಸಿ 46 ಉಪಗ್ರಹ ಉಡಾವಣೆಯನ್ನು ಇಂದು ಬುಧವಾರ ಆಂಧ್ರ ಪ್ರದೇಶದ ಶ್ರೀಹರಿಕೋಟದಿಂದ ಯಶಸ್ವಿಯಾಗಿ ನಡೆಸಿದೆ.
ನಸುಕಿನ 5.30ರ ವೇಳೆಗೆ ಆಂಧ್ರ ಪ್ರದೇಶದ ಶ್ರೀಹರಿಕೋಟದಲ್ಲಿನ ಸತೀಶ್ ಧವನ್ ಬಾಹ್ಯಾಕೇಶ ಕೇಂದ್ರದಿಂದ ಉಡಾವಣೆಯನ್ನು ನಡೆಸಲಾಗಿದೆ.
ಭೂ ಪರಿವೀಕ್ಷಣೆಯ ರೇಡಾರ್ ಇಮೇಜಿಂಗ್ ಉಪಗ್ರಹ ಆರ್ಐಸ್ಯಾಟ್ 2ಬಿ ಯನ್ನು ಪಿಎಸ್ಎಲ್ವಿ ಸಿ46 ಮೂಲಕ ಬಾಹ್ಯಾಕಾಶಕ್ಕೆ ಕಳುಹಿಸಲಾಗಿದೆ.
615 ಕೆಜಿ ತೂಕದ ರಿಸ್ಯಾಟ್ 2 ಬಿ ಉಪಗ್ರಹ ಭೂಮಿಯಿಂದ 557 ಕಿ.ಮೀ ಎತ್ತರದಕಕ್ಷೆಯಲ್ಲಿ ಕಾರ್ಯ ನಿರ್ವಹಿಸಲಿದೆ.
ಮಿಷನ್ ಅತ್ಯುತ್ತಮ ಯಶಸ್ಸು ಪಡೆದಿದೆ ಎಂದು ಇಸ್ರೋ ಪ್ರಕಟಣೆಯಲ್ಲಿ ತಿಳಿಸಿದೆ. ಉಪಗ್ರಹವನ್ನು ಕಕ್ಷೆಗೆ ಯಶಸ್ವಿಯಾಗಿ ಸೇರಿಸಲಾಗಿದೆ ಎಂದು ಟ್ವೀಟ್ ಮಾಡಿದೆ.
ಗಡಿ ಭದ್ರತೆಯ ವಿಚಾರವಾಗಿ ಉಪಗ್ರಹ ಮಹತ್ವದ ಕೆಲಸ ನಿರ್ವಹಿಸಲಿದ್ದು, ದಟ್ಟ ಮೋಡಗಳು ಕವಿದಿದ್ದರೂ ಗಡಿಯಲ್ಲಿನ ಚಿತ್ರಗಳನ್ನು ಸೇರೆ ಹಿಡಿಯುವ ಸಾಮರ್ಥ್ಯವನ್ನು ಉಪಗ್ರಹ ಹೊಂದಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.