PSLVಯ ಹೊಸ ಎಂಜಿನ್‌ ಪರೀಕ್ಷೆ: ಇಸ್ರೋ


Team Udayavani, May 11, 2024, 1:29 AM IST

1-weewewqe

ಹೊಸದಿಲ್ಲಿ: ಅಡಿಕ್ಟಿವ್‌ ಮ್ಯಾನುಫ್ಯಾಕ್ಚರಿಂಗ್‌ (ಎಎಂ) ತಂತ್ರಜ್ಞಾನದ ಮೂಲಕ ತಯಾರಿಸಲಾದ ಲಿಕ್ವಿಡ್‌ ರಾಕೆಟ್‌ ಎಂಜಿನ್‌ನ ಪರೀಕ್ಷೆಯನ್ನು ಇಸ್ರೋ ಗುರುವಾರ ಯಶಸ್ವಿಯಾಗಿ ನಡೆಸಿದೆ. ಈ “ಪಿಎಸ್‌4′ ಎಂಜಿನ್‌ ಪಿಎಸ್‌ಎಲ್‌ವಿ ಮೇಲ್ಭಾಗದ ಹಂತದಲ್ಲಿ ಬಳಸಲಾಗುತ್ತದೆ.

ತಮಿಳುನಾಡಿನ ಮಹೇಂದ್ರಗಿರಿ ಯಲ್ಲಿ ರುವ ಇಸ್ರೋ ಸಂಸ್ಥೆಯ ಪ್ರಪಲÒನ್‌ ಕಾಂಪ್ಲೆಕ್ಸ್‌ ನಲ್ಲಿ 11 ನಿಮಿಷ 5 ಸೆಕೆಂಡ್‌ ಕಾಲ ಈ ಎಂಜಿನ್‌ ಹಾಟ್‌ ಟೆಸ್ಟ್‌(ಪೂರ್ಣ ಮಟ್ಟದ ಕಾರ್ಯಾ ಚರಣೆ ಪರೀಕ್ಷೆ) ನಡೆಸ ಲಾಯಿತು. ಸಾಂಪ್ರ ದಾ ಯಿಕವಾಗಿ ಪಿಎಸ್‌4 ಎಂಜಿನ್‌ ಅನ್ನು ಪಿಎಸ್‌ಎಲ್‌ವಿ ರಾಕೆಟ್‌ನ ನಾಲ್ಕನೇ ಹಂತದಲ್ಲಿ ಬಳಸಲಾಗುತ್ತದೆ. ಈ ರಾಕೆಟ್‌ ಭಾರತೀಯ ಉಪಗ್ರಹಗಳ ಉಡಾವಣೆಗೆ ಬಳಸುವ ಪ್ರಮುಖ ರಾಕೆಟ್‌ ಆಗಿದೆ.

ಪಿಎಸ್‌ಎಲ್‌ವಿ ಮೊದಲನೇ ಹಂತದ ರಿಯಾಕ್ಷನ್‌ ಕಂಟ್ರೋಲ್‌ ಸಿಸ್ಟಮ್‌ನಲ್ಲೂ ಈ ಎಂಜಿನ್‌ ಬಳಸಲಾಗುತ್ತದೆ. ಇಸ್ರೋದ ಲಿಕ್ವಿಡ್‌ ಪ್ರಪಲÒನ್‌ ಸಿಸ್ಟಮ್ಸ್‌ ಸೆಂಟರ್‌(ಎಲ್‌ಪಿಎಸ್‌ಸಿ) ಅಭಿವೃದ್ಧಿಪಡಿಸಿರುವ ಈ ಎಂಜಿನ್‌, ನೈಟ್ರೋಜೆನ್‌ ಟೆಡ್ರಾ ಕ್ಸೆ„ಡ್‌ ಆ್ಯಕ್ಸಿಡೈಸರ್‌ ಆಗಿ ಮತ್ತು ಮೋನೋ ಮೆಥಿಲ್‌ ಹೈಡ್ರಾಜಿನ್‌ ಇಂಧ ನದ ಸಂಯುಕ್ತವಾಗಿ ಪ್ರಸರ್‌-ಫೆಡ್‌ ಮೋಡ್‌ನ‌ಲ್ಲಿ ಕೆಲಸ ಮಾಡುತ್ತದೆ.

ಟಾಪ್ ನ್ಯೂಸ್

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

During the Lok Sabha election, there was a discussion about caste-wise DCM, but….: hc mahadevappa

Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdadsad

Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?

arrest-25

Hooch: ತಮಿಳುನಾಡಲ್ಲಿ ಇನ್ನು ಜೀವಾವಧಿ ಶಿಕ್ಷೆ!

1-dsadsad

CJI ಡಿ.ವೈ. ಚಂದ್ರಚೂಡ್‌: ಕೋರ್ಟ್‌ ದೇಗುಲವಲ್ಲ, ಜಡ್ಜ್ ದೇವರಲ್ಲ

Exam

NEET; ಗೋಧ್ರಾದಲ್ಲೇ ಪರೀಕ್ಷೆ ಬರೆಯುವಂತೆ ಅಭ್ಯರ್ಥಿಗಳಿಗೆ ಸೂಚನೆ?

1-mncji

Bihar ಸೇತುವೆಗಳ ಕುಸಿತದಲ್ಲಿ ಸಂಚು: ಕೇಂದ್ರ ಸಚಿವ ಮಾಂಜಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

ajagrata producer gave fortuner car gift to the director

Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.