Mumbai: ರೈತರಿಗೆ ಬೆದರಿಕೆ… ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ಅರೆಸ್ಟ್


Team Udayavani, Jul 18, 2024, 1:26 PM IST

Mumbai: ರೈತರಿಗೆ ಬೆದರಿಕೆ… ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ಅರೆಸ್ಟ್

ಮುಂಬೈ: ಇತ್ತೀಚಿನ ದಿನಗಳಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ಹೆಸರು ಸುದ್ದಿಯಲ್ಲಿರುವಂತೆ ಇದೀಗ ಅವರ ಪೋಷಕರಿಗೂ ಕಂಟಕ ಎದುರಾಗಿದೆ ಅದರಂತೆ ಪೂಜಾ ಖೇಡ್ಕರ್ ಅವರ ತಾಯಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.

ಭೂ ವಿವಾದಕ್ಕೆ ಸಂಬಂಧಿಸಿ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದಾದ್ಯಂತ ಅಪಾರ ಆಸ್ತಿ ಹೊಂದಿರುವ ಖೇಡ್ಕರ್ ಕುಟುಂಬ ಪುಣೆಯ ಮುಲ್ಶಿ ತಹಸಿಲ್‌ನಲ್ಲಿ 25 ಎಕರೆ ಭೂಮಿಯನ್ನು ಖರೀದಿಸಿತ್ತು. ಈ ನಡುವೆ ಇದರ ಅಕ್ಕಪಕ್ಕದಲ್ಲಿರುವ ರೈತರ ಜಮೀನನ್ನು ಖೇಡ್ಕರ್ ಕುಟುಂಬ ಕಬಳಿಸಲು ಯತ್ನಿಸಿದೆ ಎಂದು ಅಲ್ಲಿನ ರೈತರು ಆರೋಪಿಸಿದ್ದಾರೆ ಈ ವಿವಾದಕ್ಕೆ ಪುಷ್ಟಿ ನೀಡುವಂತೆ ಮನೋರಮಾ ಖೇಡ್ಕರ್ ಕೈಯಲ್ಲಿ ಗನ್ ಹಿಡಿದು ರೈತರಿಗೆ ಧಮ್ಕಿ ಹಾಕುವ ವಿಡಿಯೋ ವೈರಲ್ ಕೂಡ ಆಗಿತ್ತು ಕಳೆದ ವರ್ಷ ನಡೆದಿರುವ ಪ್ರಕರಣ ಇದಾಗಿದ್ದು ಇತ್ತೀಚಿಗೆ ಪೂಜಾ ಖೇಡ್ಕರ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೂಜಾ ಪೋಷಕರ ಭೂ ಕಬಳಿಕೆಯ ವಿಡಿಯೋ ಕೂಡ ವೈರಲ್ ಆಗಿತ್ತು ಅಲ್ಲದೆ ರೈತರು ಮನೋರಮಾ ಖೇಡ್ಕರ್ ವಿರುದ್ಧ ಪುಣೆ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದರು ಅದರಂತೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 323, 504, 506, 143, 144, 147, 148 ಮತ್ತು 149 ಮತ್ತು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.

ಮನೋರಮಾ ಖೇಡ್ಕರ್ ಅವರನ್ನು ರಾಯಗಢ ಜಿಲ್ಲೆಯ ಮಹಾದ್‌ನಿಂದ ಬಂಧಿಸಿ ಪುಣೆಗೆ ಕರೆತರಲಾಗಿದ್ದು, ಪ್ರಾಥಮಿಕ ವಿಚಾರಣೆ ಬಳಿಕ ಬಂಧಿಸಲಾಗುವುದು ಎಂದು ಪುಣೆ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ದೇಶಮುಖ್ ತಿಳಿಸಿದ್ದಾರೆ.

ಇದನ್ನೂ ಓದಿ: Mangaluru; ತುರ್ತು ಪರಿಸ್ಥಿಯಿಂದ ದ.ಕ. ಜಿಲ್ಲೆಗೆ ಯಾವುದೇ ಕೆಡುಕಾಗಿಲ್ಲ: ಬಿ. ರಮಾನಾಥ ರೈ

ಟಾಪ್ ನ್ಯೂಸ್

Omar Abdulla

Omar Abdullah ವಿಚ್ಛೇದನ ಕೇಸು: ಮಧ್ಯಸ್ಥಿಕೆಗೆ ಕರೆದ ಸುಪ್ರೀಂ ಕೋರ್ಟ್‌

1-kP

Tamil film industry; ಬಾಲ ನಟಿಯಾಗಿದ್ದಾಗ ಲೈಂಗಿಕ ಕಿರುಕುಳ:ಕುಟ್ಟಿ ಪದ್ಮಿನಿ

She-Box

Central Government: ಉದ್ಯೋಗಸ್ಥ ಮಹಿಳೆಯರಿಗೆ ಸರಕಾರದಿಂದ ಸುರಕ್ಷೆಯ ಅಭಯ

Wayanad

Wayanad;ಮೃತರ ಭಾಗ ಒಂದೊಂದೆಡೆ ಅಂತ್ಯಕ್ರಿಯೆ: 73 ದೇಹಗಳಿಗೆ ಹೊಂದಾಣಿಕೆಯಾದ ಡಿಎನ್‌ಎ

Accident-Logo

Accident: ದುಬಾೖಯಲ್ಲಿ ಅಪಘಾತ: ಗೋಕಾಕದ ನಾಲ್ವರ ಸಾವು

Ravikumar

MUDAದಲ್ಲಿ ನಡೆದ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಎಂಎಲ್‌ಸಿ ರವಿಕುಮಾರ್‌

DK-Shiva-Kumar

By Election: ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ: ಡಿಸಿಎಂ ಡಿ.ಕೆ. ಶಿವಕುಮಾರ್‌ ಪುನರುಚ್ಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Omar Abdulla

Omar Abdullah ವಿಚ್ಛೇದನ ಕೇಸು: ಮಧ್ಯಸ್ಥಿಕೆಗೆ ಕರೆದ ಸುಪ್ರೀಂ ಕೋರ್ಟ್‌

Wayanad

Wayanad;ಮೃತರ ಭಾಗ ಒಂದೊಂದೆಡೆ ಅಂತ್ಯಕ್ರಿಯೆ: 73 ದೇಹಗಳಿಗೆ ಹೊಂದಾಣಿಕೆಯಾದ ಡಿಎನ್‌ಎ

Parliment New

Waqf Act: ಜನರ ಸಲಹೆ ಸ್ವೀಕಾರಕ್ಕೆ ಜೆಪಿಸಿ ತೀರ್ಮಾನ

rain-1

Gujarat: ಮಳೆಯಿಂದ ನಲುಗಿದ ಬಳಿಕ ಈಗ ಅಸ್ನಾ ಸೈಕ್ಲೋನ್‌ ಭೀತಿ!

Supreme Court

Supreme Court: ಇತ್ಯರ್ಥಕ್ಕೆ ಬಾಕಿ ಉಳಿದಿವೆ 83 ಸಾವಿರ ಪ್ರಕರಣಗಳು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Omar Abdulla

Omar Abdullah ವಿಚ್ಛೇದನ ಕೇಸು: ಮಧ್ಯಸ್ಥಿಕೆಗೆ ಕರೆದ ಸುಪ್ರೀಂ ಕೋರ್ಟ್‌

1-kP

Tamil film industry; ಬಾಲ ನಟಿಯಾಗಿದ್ದಾಗ ಲೈಂಗಿಕ ಕಿರುಕುಳ:ಕುಟ್ಟಿ ಪದ್ಮಿನಿ

She-Box

Central Government: ಉದ್ಯೋಗಸ್ಥ ಮಹಿಳೆಯರಿಗೆ ಸರಕಾರದಿಂದ ಸುರಕ್ಷೆಯ ಅಭಯ

Wayanad

Wayanad;ಮೃತರ ಭಾಗ ಒಂದೊಂದೆಡೆ ಅಂತ್ಯಕ್ರಿಯೆ: 73 ದೇಹಗಳಿಗೆ ಹೊಂದಾಣಿಕೆಯಾದ ಡಿಎನ್‌ಎ

Accident-Logo

Accident: ದುಬಾೖಯಲ್ಲಿ ಅಪಘಾತ: ಗೋಕಾಕದ ನಾಲ್ವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.