![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 24, 2024, 6:25 AM IST
ಮುಂಬಯಿ: ಪುಣೆ ವಿಮಾನ ನಿಲ್ದಾಣದ ಹೆಸರನ್ನು “ಜಗದ್ಗುರು ಸಂತ ತುಕಾ ರಾಮ್ ಮಹಾರಾಜ್ ಪುಣೆ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ’ವೆಂದು ಬದಲಿಸುವ ಪ್ರಸ್ತಾವನೆಗೆ ಮಹಾರಾಷ್ಟ್ರ ಸರಕಾರ ಸೋಮವಾರ ಅನುಮೋದನೆ ನೀಡಿದೆ. ಪುಣೆ ಮೂಲದ ಕೇಂದ್ರ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಪ್ರಸ್ತಾಪಿಸಿದ ವಿಮಾನ ನಿಲ್ದಾಣ ಮರು ನಾಮಕರಣ ಪ್ರಸ್ತಾವಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದ್ದು, ಈ ಕುರಿತು ಪ್ರಸ್ತಾವನೆಯನ್ನು ಕೇಂದ್ರಕ್ಕೂ ಕಳುಹಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಪುಣೆಯಲ್ಲಿ ಜನಿಸಿದ್ದ ಸಂತ ತುಕಾರಾಮ್ ಭಕ್ತಿ ಚಳುವಳಿ ಕಾಲಘಟ್ಟದ ಪ್ರಮುಖ ಸಂತ ಮತ್ತು ಅಧ್ಯಾತ್ಮಿಕ ಕವಿಯಾಗಿದ್ದರು.
Pariksha Pe Charcha: ಸಾರ್ಟ್ಫೋನ್ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.