![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 27, 2022, 7:35 AM IST
ಮುಂಬೈ: ಮಹಾರಾಷ್ಟ್ರದಾದ್ಯಂತ ಗಣಪನ ಹಬ್ಬವೆಂದರೆ ಅತ್ಯಂತ ವಿಶೇಷವಾಗಿಯೇ ಆಚರಿಸಲಾಗಿದೆ. ವಿವಿಧ ಸ್ಥಳಗಳಲ್ಲಿ ಸಂಘ-ಸಂಸೆœಗಳು ವಿವಿಧ ಶೈಲಿಯ ಗಣೇಶನ ವಿಗ್ರಹಗಳನ್ನು ಕೂರಿಸಲಿವೆ.
ಮಹಾರಾಷ್ಟ್ರದ ಪ್ರಮುಖ ನಗರ ಪುಣೆಯ ಸ್ಥಳೀಯ ಸಮಿತಿಯೊಂದು ಕೂರಿಸಲಿರುವ ಗಣೇಶನ ವಿಗ್ರಹಕ್ಕೆ ರಾಜಕೀಯ ಟಚ್ ಸಿಗಲಿದೆ. ಈ ಬಾರಿ ಶಿವಸೇನೆಯ ಶಿಂಧೆ ಹಾಗೂ ಉದ್ಧವ್ ಠಾಕ್ರೆ ಅವರ ಬಣಗಳಿರಲಿವೆ!
ಗಣೇಶ ಮಂಡಲದ ಅಲಂಕಾರಕ್ಕಾಗಿ ಶಿಂಧೆ ಬಣ ಹಾಗೂ ಉದ್ಧವ್ ಠಾಕ್ರೆ ಅವರ ಪ್ರತಿಮೆ ಸಿದ್ಧಮಾಡಿಕೊಡಲು ಪ್ರಸಿದ್ಧ ಕಲಾಕಾರ ಸತೀಶ್ ತರು ಅವರಿಗೆ ಆರ್ಡರ್ ಕೊಟ್ಟಿವೆ. ಈ ಪ್ರತಿಮೆಗಳ ಮೂಲಕ ರಾಜ್ಯದ ರಾಜಕೀಯ ಹೊಯ್ದಾಟವನ್ನು ಪ್ರತಿಬಿಂಬಿಸುವ ಪ್ರಯತ್ನವನ್ನು ಯುವಕರ ತಂಡ ಮಾಡಲಿದೆಯಂತೆ.
ಇತ್ತೀಚೆಗಷ್ಟೇ ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಂಡು ಶಿವಸೇನೆಯ ಏಕನಾಥ ಶಿಂಧೆ ಬಣ ಮತ್ತು ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.